• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳ್ಳತನ ಪ್ರಕರಣ ಬೇಧಿಸಿದ ಮುಂಡರಗಿ ಪೊಲೀಸರು

Mar 20 2025, 01:18 AM IST
ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿದ್ದರಿಂದ ಆತನಿಂದ ₹ 4.10 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ₹90 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ

ಲಾಠಿ ಬಿಟ್ಟು ಬಣ್ಣಗಳ ಹಿಡಿದ ಪೊಲೀಸರು

Mar 19 2025, 12:34 AM IST
ಕಾಮದಹನ, ಹೋಳಿ ಹಬ್ಬದ ವೇಳೆ ಬಂದೋಬಸ್ತ್‌ ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಗರದ ಡಿಎಆರ್‌ ಕಚೇರಿ ಆವರಣದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಸಂಭ್ರಮದಿಂದ ಬಣ್ಣಗಳ ಎರಚಿ ಸಂಭ್ರಮದಿಂದ ಹೋಳಿ ಆಚರಿಸಿದರು.

ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು

Mar 17 2025, 12:31 AM IST
ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ಬರೋಬ್ಬರಿ 75 ಕೋಟಿ ರು. ಮೌಲ್ಯದ 37.87 ಕೆ.ಜಿ. ಮಾದಕ ವಸ್ತು (ಎಂಡಿಎಂಎ) ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

ಪ್ರಕರಣವೊಂದರಲ್ಲಿ ಬಂಧನಕ್ಕೆ ಪೊಲೀಸರು ಕಾರಣ ನೀಡದ್ದಕ್ಕೆ ಆರೋಪಿಗೆ ಹೈಕೋರ್ಟ್‌ ಬೇಲ್‌!

Mar 17 2025, 12:31 AM IST
ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸುವ ಸಮಯದಲ್ಲಿ ಸೂಕ್ತ ಕಾರಣ ನೀಡದ ಪೊಲೀಸರ ಕರ್ತವ್ಯ ಲೋಪ ಪರಿಗಣಿಸಿ ಬಂಧಿಸಲ್ಪಟ್ಟ ವ್ಯಕ್ತಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

ಪೊಲೀಸರು ಉತ್ತಮ ಸೇವೆ ನೀಡಿದಾಗ ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯ: ಎಂ.ಕೃಷ್ಣಪ್ಪ

Mar 13 2025, 12:46 AM IST
ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವರ್ಗಾವಣೆ, ಪದೋನ್ನತಿ ಹಾಗೂ ನಿವೃತ್ತಿ ಸಾಮಾನ್ಯ. ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕಾನೂನಿನ ಪಾಲನೆಯ ಜತೆಗೆ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು.

20 ಗಂಟೆಯೊಳಗೆ ಕಿಡ್ನ್ಯಾಪ್‌ ಪ್ರಕರಣಭೇದಿಸಿದ ಗುಂಡ್ಲುಪೇಟೆ ಪೊಲೀಸರು

Mar 05 2025, 12:33 AM IST
ಚಾಮರಾಜನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತ ಮಾತನಾಡಿದರು. ಎಎಸ್ಪಿ ಶಶಿಧರ್‌, ಡಿವೈಎಸ್ಪಿ ಲಕ್ಷ್ಮಯ್ಯ ಇದ್ದರು.

ಪೊಲೀಸರು ವಾಟ್ಸಾಪಲ್ಲಿ ನೋಟಿಸ್‌ ಕೊಡುವಂತಿಲ್ಲ! - ಬೆಂಗಳೂರು ಪೊಲೀಸರು ನೀಡಿದ್ದ ನೋಟಿಸ್‌ ಹೈಕೋರ್ಟಲ್ಲಿ ರದ್ದು

Mar 01 2025, 11:54 AM IST

ಹಣಕಾಸು ವಂಚನೆ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಯೊಬ್ಬನಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಪೊಲೀಸರು ವಾಟ್ಸಾಪ್‌ ಮೂಲಕ ಜಾರಿಗೊಳಿಸಿದ್ದ ನೋಟಿಸ್ ಅ​ನ್ನು ಹೈಕೋರ್ಟ್ ರದ್ದುಪಡಿಸಿದೆ.

ಗಾಂಜಾ, ಜೂಜಾಟ ತಡೆಗೆ ಪೊಲೀಸರು ಮುಂದಾಗಬೇಕು: ಶಾಸಕ ಶರಣಗೌಡ ಕಂದಕೂರು

Mar 01 2025, 01:04 AM IST
ತೆಲಂಗಾಣ ಗಡಿಭಾಗದ ವ್ಯಾಪ್ತಿಯಲ್ಲಿರುವ ತಮ್ಮ ಕ್ಷೇತ್ರದಲ್ಲಿ ಹೆಚ್ಚಿನ ರೀತಿಯಲ್ಲಿ ಗಾಂಜಾ ಸರಬರಾಜು ಆಗುವ ಜತೆಗೆ ಮಟ್ಕಾ ಮತ್ತು ಜೂಜಾಟ ಜೋರಾಗಿದೆ ಎನ್ನಲಾಗಿದೆ. ಇಂತಹ ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಪೊಲೀಸ್ ಇಲಾಖೆ ಮುಂದಾಗಬೇಕಾಗಿದೆ ಎಂದು ವೇದಿಕೆಯ ಮೂಲಕ ತಿಳಿಸುತ್ತಿದ್ದೇನೆ ಎಂದು ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು.

ಕಾಸರಕೋಡ ಗ್ರಾಪಂ ತುರ್ತುಸಭೆ ನೋಟಿಸ್‌ ಹಂಚಿದ ಪೊಲೀಸರು!

Feb 16 2025, 01:46 AM IST
ಹೊನ್ನಾವರ ತಾಲೂಕಿನ ಕಾಸರಕೋಡಿನ ಟೊಂಕಾ ಸಮೀಪದ ಹಿರೇಮಠ ಚರ್ಚ್ ಆವರಣದಲ್ಲಿ ಗುರುವಾರ ಮಧ್ಯಾಹ್ನ ನಡೆದ ಗ್ರಾಪಂ ತುರ್ತುಸಭೆಯ ನೋಟಿಸ್‌ನ್ನು ಪೊಲೀಸರು ಹಂಚಿದ್ದು, ಈಗ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರ ಈ ಕ್ರಮ ಜನರಿಗೆ ಅಚ್ಚರಿ ಮೂಡಿಸುವ ಜತೆಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಗೌರವ ಕೊಟ್ಟು ಮಾತನಾಡಿ ಎಂದ ಸೈನಿಕನಿಗೆ ಥಳಿಸಿದ ಪೊಲೀಸರು!

Feb 15 2025, 12:30 AM IST
ಸೈನಿಕನ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ಖಂಡಿಸಿ ಮಾಜಿ ಸೈನಿಕರ ಸಂಘದ ಸದಸ್ಯರು ಅಥಣಿ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved