• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೌಡಿಗಳ ಸಹಚರರ ಗುಂಪು ಘರ್ಷಣೆ ತಪ್ಪಿಸಿದ ಪೊಲೀಸರು

Jan 11 2025, 12:50 AM IST
ರಾಮನಗರ: ಇಬ್ಬರು ರೌಡಿಗಳ ಸಹಚರರ ಗುಂಪುಗಳು ಹಾಡಹಗಲೇ ನಗರದ ಜಿಲ್ಲಾ ನ್ಯಾಯಾಲಯದ ಹೊರ ಭಾಗದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಪರಸ್ಪರ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಸಕಾಲಕ್ಕೆ ಮಧ್ಯ ಪ್ರವೇಶಿಸಿ ಸಂಭವಿಸಬಹುದಾದ ಅನಾಹುತ ತಪ್ಪಿಸಿದ್ದಾರೆ.

ಪೊಲೀಸರು ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ

Jan 09 2025, 12:48 AM IST
ದಿನದ ೨೪ ಗಂಟೆಗಳ ಕಾಲ ಯಾವಾಗಲೂ ಒತ್ತಡದಲ್ಲಿಯೇ ಕರ್ತವ್ಯ ನಿರ್ವಹಿಸುವ ಪೊಲೀಸರು ಮತ್ತು ಪತ್ರಕರ್ತರಿಗೆ ಕ್ರೀಡೆಗಳು ಮಾನಸಿಕ ಉತ್ಸಾಹ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ನಾಯ್ಡು ತಿಳಿಸಿದರು. ಆಗಾಗ್ಗೆ ನಡೆಯುತ್ತಿದ್ದರೇ ನಮ್ಮೊಳಗಿನ ಬಾಂಧವ್ಯದ ಜೊತೆಗೆ ಆರೋಗ್ಯಕ್ಕೂ ಸಹಕಾರಿಯಾಗುತ್ತದೆ. . ಪೊಲೀಸ್ ಇಲಾಖೆ- ಪತ್ರಕರ್ತರ ಸಂಘದಿಂದ ಸೌಹಾರ್ದಯುತ ಕ್ರಿಕೆಟ್ ಇಂತಹ ಪಂದ್ಯಾವಳಿಗಳ ಆಯೋಜನೆಯಿಂದ ಕ್ರೀಡಾಸಕ್ತಿ ಮತ್ತು ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು. ಒಂದು ದಿನದ ಈ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಲಿ ಎಂದು ಇದೇ ವೇಳೆ ಶುಭಹಾರೈಸಿದರು.

ನೋಟಿಸ್‌ ನೀಡದೆ ಬಂಧಿಸಿದ ಪೊಲೀಸರು : ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು - ಐಶ್ವರ್ಯ ಬಿಡುಗಡೆಗೆ ಆದೇಶ

Jan 07 2025, 01:30 AM IST
ಮತ್ತೊಂದು ವಂಚನೆ ಪ್ರಕರಣದಲ್ಲಿ ಐಶ್ವರ್ಯಗೌಡ ದಂಪತಿ ಬಂಧನದ ಬೆನ್ನಲ್ಲೇ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.

ನಾಗರಿಕ ಹಕ್ಕು ನಿರ್ದೇಶನಾಲಯ ಹಣ ದುರ್ಬಳಕೆಯ ವರದಿ, ದಾಖಲೆ ಕೇಳಿದ ವಿಧಾನಸಭೆ ಪೊಲೀಸರು

Jan 06 2025, 02:02 AM IST
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ₹65 ಲಕ್ಷ ದುರ್ಬಳಕೆ ಪ್ರಕರಣ ಸಂಬಂಧ ಪೂರಕ ದಾಖಲೆಗಳ ಸಮೇತ ವರದಿ ನೀಡುವಂತೆ ಸದರಿ ಇಲಾಖೆಗೆ ವಿಧಾನಸೌಧ ಠಾಣೆ ಪೊಲೀಸರು ಸೂಚಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಒಂಟಿ ಮಹಿಳೆಯರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

Jan 04 2025, 12:32 AM IST
ಸಿದ್ದಾಪುರದಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ಹಣ ಖರ್ಚು ಮಾಡಿರುವುದು, ರಾಮನಗರದಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದಲ್ಲಿ ಸಿಸಿ ಕ್ಯಾಮೆರಾ ಚಲನವಲನದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಾಹಿತ್ಯ ಸಮ್ಮೇಳನ ಯಶಸ್ವಿಯಲ್ಲಿ ಪೊಲೀಸರು, ಗೃಹ ರಕ್ಷಕ ದಳ ಸಿಬ್ಬಂದಿ ಪಾತ್ರ ಅಪಾರ

Dec 24 2024, 12:48 AM IST
ಸಮ್ಮೇಳನದ ಹಿಂದಿನ ದಿನದಿಂದ ಮೊದಲ ದಿನ ಸಮ್ಮೇಳನಾಧ್ಯಕ್ಷರು, ಜಾನಪದ ಕಲಾ ತಂಡಗಳ ಮೆರವಣಿಗೆಯಿಂದ ಆರಂಭವಾದ ಪೊಲೀಸರ ಕರ್ತವ್ಯ ಹಗಲು, ರಾತ್ರಿ, ಬಿಸಿಲು, ಮಳೆ ಎನ್ನದೆ ನಿರಂತರವಾಗಿ ಕೊನೆ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಗಿಯುವರೆಗೂ ಪ್ರತಿಯೊಂದು ವಿಭಾಗಗಳಲ್ಲೂ ಕೆಲವೊಂದು ಗೊಂದಲಗಳನ್ನು ಹೊರತು ಪಡಿಸಿ ಯಾವುದೇ ಲೋಪಗಳು ಆಗದಂತೆ ಕೈಗೊಂಡ ಅಗತ್ಯ ಸೂಕ್ತ ಭದ್ರತಾ ಕ್ರಮಗಳು ಶ್ಲಾಘನೀಯವಾಗಿತ್ತು.

ಸಿ.ಟಿ.ರವಿಗೆ ನೈಟ್‌ ರೌಂಡ್ಸ್‌ ಹೊಡೆಸಿದ ಪೊಲೀಸರು : 3 ಜಿಲ್ಲೆ 500 ಕಿ.ಮೀ ವ್ಯಾಪ್ತಿಯಲ್ಲಿ ಕಾರಣ ನೀಡದೇ ವ್ಯಾನಲ್ಲಿ ಸಂಚಾರ

Dec 21 2024, 07:22 AM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಮೇಲ್ಮನೆಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇರೆಗೆ ಬಂಧಿಸಿದ್ದ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಬೆಳಗಾವಿ ಪೊಲೀಸರು ಗುರುವಾರ ರಾತ್ರಿಯಿಡೀ ಸುತ್ತಾಡಿಸಿದ್ದಾರೆ.

ಪರಿಶಿಷ್ಟರ ಜಮೀನಿನಲ್ಲಿ ರಸ್ತೆ: ಕ್ರಮ ಕೈಗೊಳ್ಳದ ಪೊಲೀಸರು

Dec 20 2024, 12:45 AM IST
ರಾಮನಗರ: ತಾಲೂಕಿನ ಕೆ.ಜಿ.ಹೊಸಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಕುಟುಂಬದ ಜಮೀನಿನಲ್ಲಿ ಅಕ್ರಮ ರಸ್ತೆ ನಿರ್ಮಿಸಿ ಜಮೀನು ಮಾಲೀಕರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದೆ ರಾಮನಗರ ಗ್ರಾಮಾಂತರ ಪೊಲೀಸರು ನೊಂದ ಕುಟುಂಬಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಪಿ.ಪುನೀತ್‌ರಾಜ್ ಆರೋಪಿಸಿದರು.

ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Dec 20 2024, 12:45 AM IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯ ಸಂಪೂರ್ಣ ತುಣುಕನ್ನು ಹಾಕದೇ ತಮಗೆ ಬೇಕಾದಷ್ಟು ಭಾಗಶಃ ವಿಡಿಯೋ ತುಣುಕನ್ನು ಬಳಸಿ, ಬೇರೆ ರೀತಿಯಲ್ಲಿ ಅರ್ಥೈಸುವಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಂಬೇಡ್ಕರ್‌ಗೆ ಅವಮಾನಿಸಲಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

₹3.77 ಕೋಟಿಯ ವಿವಿಧ ಸ್ವತ್ತು ಮರಳಿಸಿದ ಪೊಲೀಸರು

Dec 18 2024, 12:47 AM IST
ಕಳ್ಳರಿಂದ ವಶಪಡಿಸಿಕೊಂಡ ಚಿನ್ನಾಭರಣ ಸೇರಿದಂತೆ ₹3.77 ಕೋಟಿ ಮೊತ್ತದ ವಿವಿಧ ಸ್ವತ್ತುಗಳನ್ನು ಪೊಲೀಸ್ ಇಲಾಖೆ ವತಿಯಿಂದ ವಾರಸುದಾರರಿಗೆ ಮತ್ತೆ ಮರಳಿಸಲಾಯಿತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಪಿ ಜಿ.ಕೆ. ಮಿಥುನ್‌ಕುಮಾರ್ ವಾರಸುದಾರರಿಗೆ ಮರಳಿಸಿದರು. ಕಳೆದುಕೊಂಡ ಸ್ವತ್ತುಗಳು ಕೈ ಸೇರಿದ್ದರಿಂದ ವಾರಸುದಾರರು ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved