• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಮಟ್ಟದ ಪೊಲೀಸ್ ಕ್ರಾಸ್ ಕಂಟ್ರಿ ಕ್ರೀಡಾಕೂಟ

Dec 07 2024, 12:31 AM IST
ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಪೊಲೀಸ್ ಘಟಕಗಳಿಂದ ಒಟ್ಟು 63 ಸ್ಪರ್ಧಿಗಳು ಭಾಗವಹಿಸಿದ್ದರು.

ಪೊಲೀಸ್, ಹೋಂ ಗಾರ್ಡ್ಸ್ ನಡುವೆ ಭೇದಭಾವ ಬೇಡ

Dec 07 2024, 12:30 AM IST
ಅಖಿಲ ಭಾರತ ಗೃಹ ರಕ್ಷಕ ದಳ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಎಸ್‌.ಡಿ.ಶರಣಪ್ಪ ಅಭಿಮತ

ಮಂಗಳೂರು ಪೊಲೀಸ್ ಕಮೀಷನರ್ ವರ್ಗಾವಣೆ ಒತ್ತಾಯಿಸಿ ಪ್ರತಿಭಟನೆ

Dec 04 2024, 12:32 AM IST
ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಿತು.

ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Dec 03 2024, 12:34 AM IST
ದಾವಣಗೆರೆಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ವಾರ್ಷಿಕ ಕ್ರೀಡಾಕೂಟ ಪಿಪಿಎಸ್ ಪ್ರೋತ್ಸಾಹ-2024 ಕಾರ್ಯಕ್ರಮ ನಡೆದವು. ಶನಿವಾರ ಮುಂಜಾನೆ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಗೋವಿಂದ ಸ್ವಾಮಿ ಕ್ರೀಡಾ ಜ್ಯೋತಿಯನ್ನು ಬೆಳಗಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಒತ್ತು: ಭೋಸ್‌ರಾಜು

Dec 02 2024, 01:20 AM IST
ರಾಜ್ಯದಲ್ಲಿರುವ ಜನಸಂಖ್ಯಾ ಆಧಾರದ ಮೇಲೆ ಪೊಲೀಸ್‌ ಸಿಬ್ಬಂದಿ ನೇಮಕಾತಿಗಳ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಸಚಿವ ಬೋಸರಾಜು ಹೇಳಿದರು.

ಪೊಲೀಸ್ ಕ್ರೀಡಾಕೂಟ: ನಗರ ಉಪ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Dec 01 2024, 01:30 AM IST
ದಾವಣಗೆರೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ 2 ದಿನ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ತೆರೆಬಿದ್ದಿದ್ದು, ‘ನಗರ ಉಪ ವಿಭಾಗ’ವು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ :ಕೆಎಸ್‌ಆರ್‌ಪಿಗೆ 2400 ಪೊಲೀಸರ ನೇಮಕಕ್ಕೆ ಆದೇಶ

Nov 30 2024, 01:32 AM IST
ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರವು, ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಲ್ಲಿ ಹೊಸದಾಗಿ 2400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್‌ಗಳ ಆರಂಭಕ್ಕೆ ಅಧಿಕೃತವಾಗಿ ಶುಕ್ರವಾರ ಆದೇಶಿಸಿದೆ.

ನೂತನ ನಗರ ಪೊಲೀಸ್ ಠಾಣೆ ಉದ್ಘಾಟನೆ: ಹೋರಾಟಕ್ಕೆ ಗೃಹ ಇಲಾಖೆ ಸ್ಪಂದನೆ

Nov 30 2024, 12:45 AM IST
Inauguration of new city police station: Home department's response to the struggle

ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಪೊಲೀಸ್ ತಂಡಕ್ಕೆ ಜಯ

Nov 28 2024, 12:35 AM IST
ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪತ್ರಕರ್ತರು ನೀಡಿದ ಸವಾಲನ್ನು ಬೆನ್ನತ್ತಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದ ತಂಡ ಸುಲಭವಾಗಿ ವಿಜಯಶಾಲಿಯಾಗಿ ಹೊರಹೊಮ್ಮಿತು. ಗುರಿ ತಲುಪಲು ಆರಂಭಿಕರಾಗಿ ಕಣಕ್ಕಿಳಿದ ಎಸ್ಪಿ ಪಂದ್ಯ ಮುಗಿಯುವವರೆಗೂ ಬ್ಯಾಟ್ ಬೀಸಿ ಗೆಲುವಿನ ನಗೆ ಬೀರಿದರು.

ಕ್ಲಿಷ್ಟಕರ ಸಮಸ್ಯೆ ಭೇದಿಸುವುದರಲ್ಲಿ ಪೊಲೀಸ್ ಇಲಾಖೆ ನಿಸ್ವಾರ್ಥ ಸೇವೆ-ಜಿಲ್ಲಾಧಿಕಾರಿ

Nov 27 2024, 01:02 AM IST
ಸಮಾಜವು ಬೆಳೆದಂತೆ ಸಮಸ್ಯೆಗಳು ಕ್ಲಿಷ್ಟಕರವಾಗುತ್ತಾ ಹೋಗುತ್ತವೆ. ಇಂತಹ ಕ್ಲಿಷ್ಟಕರ ಸಮಸ್ಯೆಗಳನ್ನು ಭೇದಿಸುವುದರಲ್ಲಿ ಪೊಲೀಸ್ ಇಲಾಖೆಯು ನಿಸ್ವಾರ್ಥ ಸೇವೆಯನ್ನು ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 31
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved