• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಠಾಣೆಯ ಪೊಲೀಸ್ ವರ್ಗಾವಣೆಗೆ ಲಕ್ಷಗಟ್ಟಲೇ ಲಂಚ: ಗೃಹ ಸಚಿವರಿಗೆ ಶಾಸಕರ ಪತ್ರ

Aug 04 2024, 01:23 AM IST

 ಪೊಲೀಸ್‌ ಅಧಿಕಾರಿಯೊಬ್ಬ₹20 ಲಕ್ಷ ನೀಡಿ ಇಲ್ಲಿಗೆ ಬಂದಿದ್ದಾರೆ ಹಾಗೂ ಗುರುಮಠಕಲ್‌ ಠಾಣೆಯಲ್ಲಿ ತೆರವಾದ ಇನ್ಸ್‌ಪೆಕ್ಟರ್‌ ಹುದ್ದೆಗೆ ₹40 ಲಕ್ಷ ಬೇಡಿಕೆ ಇದೆ ಎಂದು ಆರೋಪಿಸಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರಗೆ ಪತ್ರ ಬರೆದಿದ್ದು, ವ್ಯಾಪಕ ಸಂಚಲನ ಸೃಷ್ಟಿಸಿದೆ.

ಸಂಚಾರ ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲ

Jul 31 2024, 01:02 AM IST
ಸಂಚಾರ ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲ

ಪೊಲೀಸ್ ಠಾಣೆ ಬಗ್ಗೆ ಭಯ ಬೇಡ: ಪಿಎಸ್‌ಐ ಗುರುರಾಜ್

Jul 29 2024, 12:48 AM IST
ಮಕ್ಕಳಲ್ಲಿ ಪೊಲೀಸ್ ಠಾಣೆ ಬಗ್ಗೆ ಭಯ ಇರಬಾರದು. ಆದರೆ ನಾನು ಚನ್ನಾಗಿ ಓದಿ ಮುಂದಿನ ದಿನ ಇಂತಹ ಠಾಣೆಯ ಉನ್ನತ ಅಧಿಕಾರಿ ಆಗುತ್ತೇನೆ ಎಂಬ ಗುರಿ ಇರಬೇಕು.

ನಿವೃತ್ತ ಪೊಲೀಸ್ ಅಧಿಕಾರಿ ಸೊಸೆಯ ಚಿನ್ನಾಭರಣ ದೋಚಿದ್ದ ಇಬ್ಬರು ಕದೀಮರು ಮಂಡ್ಯದಲ್ಲಿ ಬಂಧನ

Jul 20 2024, 12:57 AM IST
ಅತಿಥಿಗಳ ಸೋಗಿನಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿ ನಿವೃತ್ತ ಪೊಲೀಸ್ ಅಧಿಕಾರಿ ಸೊಸೆಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಎಸ್ಪಿ, ಡಿಸಿಪಿಗಳಿಗೆ ನಿತ್ಯ ಠಾಣೆ ಭೇಟಿ ಕಡ್ಡಾಯ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌

Jul 18 2024, 01:42 AM IST
ಇನ್ನು ಮುಂದೆ ರಾಜ್ಯದ ಎಲ್ಲ ಎಸ್ಪಿಗಳು, ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಪ್ರತಿ ದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್‌ ಠಾಣೆಗೆ ಭೇಟಿ ನೀಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಸೂಚನೆ ನೀಡಿದ್ದಾರೆ.

ಒಂದು ಬೀಟ್‌ಗೆ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಕಕ್ಕೆ ಚಿಂತನೆ

Jul 13 2024, 01:32 AM IST
ಆರೋಪಿಗಳ ಪತ್ತೆ ಹಾಗೂ ಪ್ರಕರಣದ ಕುರಿತು ತಿಳಿಸಲು ಪ್ರತಿ ಬೀಟ್‌ಗೆ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಕ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ.

ವಿವಿಧ ಶಾಲೆ, ಗ್ರಾಪಂ, ಪೊಲೀಸ್ ಠಾಣೆಗಳಿಗೆ ಭೇಟಿ: ಪರಿವೀಕ್ಷಣೆ

Jul 12 2024, 01:37 AM IST
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಹಾಗೂ ಶೇಖರಗೌಡ ರಾಮತ್ನಾಳ ಅವರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು, ಗ್ರಾಪಂ, ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರೀವಿಕ್ಷಣೆ ಮಾಡಿದರು.

ಜು.3ರಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆ

Jul 01 2024, 01:57 AM IST
ಕೊಡಗು ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳೆದುರು ಬಿಜೆಪಿ ವತಿಯಿಂದ ಜು. 3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್‌ಕುಮಾರ್‌ ಮಾಹಿತಿ ನೀಡಿದರು.

ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲ:ಆರೋಪ

Jun 27 2024, 01:08 AM IST
ಅಸಹಾಯಕ ದಲಿತರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ಉಪವಿಭಾಗ ಮಟ್ಟದ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆಯುತ್ತಿದ್

ಯುವಕರು ಮಾದಕ ವ್ಯಸನದಿಂದ ದೂರವಿರಿ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ

Jun 27 2024, 01:04 AM IST
ಇಂದಿನ ವಿದ್ಯಾರ್ಥಿಗಳ ಕೈಯಲ್ಲಿ ಮುಂದಿನ ದೇಶದ ಭವಿಷ್ಯವಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಪಶುಯಾಗದೇ ಉತ್ತಮ ಆರೋಗ್ಯದಿಂದ ಜೀವನದಲ್ಲಿ ಸಫಲರಾಗಿ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ ಹೇಳಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 27
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved