• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಉದ್ದೇಶಪೂರ್ವಕವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ: ಸುರೇಶ್

Apr 30 2025, 12:31 AM IST
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ.

ತನ್ನ ಕಾರಿನಲ್ಲಿ ಸೈರನ್ ಸದ್ದು ಮಾಡಿ ಪೊಲೀಸ್ ಹೆಸರಲ್ಲಿ ಕ್ಯಾಬ್ ಡ್ರೈವರ್‌ ಮೇಲೆ ಹಲ್ಲೆ ಮಾಡಿದ್ದ ಚಾಲಕ ಸೆರೆ

Apr 19 2025, 01:58 AM IST
ತನ್ನ ಕಾರಿನಲ್ಲಿ ಸೈರನ್ ಸದ್ದು ಮಾಡಿ ಹುಚ್ಚಾಟ ಮಾಡಿದ್ದಲ್ಲದೆ ಪೊಲೀಸ್ ಎಂದು ಹೇಳಿ ಕ್ಯಾಬ್ ಚಾಲಕನೊಬ್ಬನ ಮೇಲೆ ಪುಂಡಾಟಿಕೆ ನಡೆಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿನ್ನದ ಸರ ಪೊಲೀಸ್ ಠಾಣೆಗೆ ಒಪ್ಪಿಸಿದ ಚಾಲಕ, ನಿರ್ವಾಹಕ

Apr 19 2025, 12:42 AM IST
ಚಿನ್ನದ ಸರವನ್ನು ತಂದು ಕೊಟ್ಟು ಪ್ರಾಮಾಣಿಕತೆ ಮರೆದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಶೇಖರ್ ಹಾಗೂ ನಿರ್ವಾಹಕ ಶಿವಪ್ಪ ವಾಲೀಕಾರ್

ಪೊಲೀಸ್ ಇಲಾಖೆಗೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸಿ

Apr 17 2025, 12:02 AM IST
ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ 4ನೇ ತಂಡದ ಸಶಸ್ತ್ರ ಪೊಲೀಸ್ ಪೇದೆಗಳ ಬುನಾದಿ ತರಬೇತಿಯನ್ನು ಹೆಚ್ಚುವರಿ ಪೊಲೀಸ್ ಮಹಾನಿರೀಕ್ಷಕ ಅಲೋಕ್‍ಕುಮಾರ್ ಉದ್ಘಾಟಿಸಿದರು.

ಬಂಗಾಳದಲ್ಲಿ ಮತ್ತೆ ಭುಗಿಲೆದ್ದ ವಕ್ಫ್‌ ತಿದ್ದುಪಡಿ ವಿರೋಧಿ ಹಿಂಸಾಚಾರ : ಪೊಲೀಸ್ ವಾಹನಕ್ಕೆ ಬೆಂಕಿ, ದಾಳಿ

Apr 15 2025, 12:54 AM IST
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರ ಮೂವರನ್ನು ಬಲಿಪಡೆದ ಬೆನ್ನಲ್ಲೇ, ನೆರೆಯ ದಕ್ಷಿಣ 24 ಪರಗಣ ಜಿಲ್ಲೆಯಲ್ಲೂ ಸೋಮವಾರ ಹಿಂಸಾಚಾರ ಭುಗಿಲೆದ್ದಿದೆ.

.ಪೊಲೀಸರಾಗಬೇಡಿ, ಪೊಲೀಸ್ ಆಫೀಸರ್ ಆಗಿ: ಎಆರ್‌ಕೆ

Apr 14 2025, 01:20 AM IST
ವಿದ್ಯಾರ್ಥಿಗಳು ನಾವು ಪೊಲೀಸರಾಗಬೇಕು ಎಂದು ಹೇಳದೆ ಪೊಲೀಸ್ ಆಫೀಸರ್ ಆಗಬೇಕು ಎನ್ನುವ ಮೂಲಕ ಉನ್ನತ ವ್ಯಾಸಂಗದಲ್ಲಿ ತೊಡಗಿಸಿಕೊಂಡು ಯಶಸ್ವಿ ಅಧಿಕಾರಿಗಳಾಗುವ ನಿಟ್ಟಿನಲ್ಲಿ ನಿಮ್ಮ ಗುರಿ ನಿರಂತರವಾಗಿ ಇರಲಿ ಎಂದು ಶಾಸಕ ಎ .ಆರ್. ಕೃಷ್ಣಮೂರ್ತಿ ಹೇಳಿದರು.

ಪೊಲೀಸ್ ಪೇದೆ ಮನೆಯಲ್ಲೇ ಚಿನ್ನಾಭರಣ ನಗದು ಕಳವು

Apr 10 2025, 01:00 AM IST
ಪೊಲೀಸ್ ಪೇದೆ ಮನೆಯಲ್ಲಿಯೇ ಚಿನ್ನಾಭರಣ ನಗದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಪಟ್ಟಣದಲ್ಲಿ ಜರುಗಿದೆ.

ಪೊಲೀಸ್ ರಕ್ಷಣೆಯಲ್ಲಿ ಪಾಂಡವಪುರಕ್ಕೆ ಆಗಮಿಸಿದ ವೈರಮುಡಿ, ರಾಜಮುಡಿ ಕಿರೀಟ

Apr 08 2025, 12:34 AM IST
ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ಅಲಂಕಾರಕ್ಕಾಗಿ ಜಿಲ್ಲಾ ಖಜಾನೆಯಿಂದ ಮೈಸೂರಿನ ಪರಕಾಲ ಮಠದ ವಾಹನದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಶ್ರೀರಂಗಪಟ್ಟಣದ ಕಿರಂಗೂರಿನ ಮೂಲಕ ಪಾಂಡವಪುರಕ್ಕೆ ಆಗಮಿಸಿದ ವಜ್ರ ಖಚಿತ ವೈರಮುಡಿ ಹಾಗೂ ರಾಜಮುಡಿ ಕಿರೀಟಗಳನ್ನು ಸಂಪ್ರದಾಯದಂತೆ ತಾಲೂಕು ಆಡಳಿತ ಮತ್ತು ಶಾಸಕ ದರ್ಶನ್ ಪುಟ್ಟಣ್ಣಯ್ಯ ಬರಮಾಡಿಕೊಂಡರು.

ಬಿಡಿಎ ಅಧಿಕಾರಿಗೆ ಸ್ಥಳೀಯ ಪತ್ರಕರ್ತ ಬೆದರಿಕೆ : ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Apr 05 2025, 01:47 AM IST

  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಎಂಜಿನಿಯರ್‌ಗಳಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇರೆಗೆ ಸ್ಥಳೀಯ ಪತ್ರಿಕೆಯ ಪತ್ರಕರ್ತರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಪ್ರತಿಭೋತ್ಸವ

Apr 05 2025, 12:48 AM IST
ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಪ್ರತಿಭೋತ್ಸವ ಕಾರ್ಯಕ್ರಮ ಕಲಾ ಸಂಚಿಕೆ -2 ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ಇತ್ತೀಚೆಗೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved