• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ವರ್ಗಾವಣೆಗೆ ದಿಲ್ಲಿ ನಾಯಕರ ಎಂಟ್ರಿ!

Oct 07 2025, 01:03 AM IST
ರಾಜ್ಯ ಪೊಲೀಸ್ ಇಲಾಖೆಯಲ್ಲಿ ‘ವರ್ಗಾವಣೆ ಪರ್ವ’ಕ್ಕೆ ಆರಂಭದಲ್ಲೇ ರಾಜಕೀಯ ವಿಘ್ನ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಎರಡು ಬಣಗಳ ತಿಕ್ಕಾಟದ ಪರಿಣಾಮ ಬೆಂಗಳೂರು ಸೇರಿ ಕೆಲ ಜಿಲ್ಲೆಗಳ ಪೊಲೀಸರ ವರ್ಗವನ್ನು ಇಲಾಖೆ ತಡೆ ಹಿಡಿದಿದೆ.

ಮದ್ದೂರಿನಲ್ಲಿ ಗಲಭೆ ಅನಿರೀಕ್ಷಿತ, ಪೂರ್ವಯೋಜಿತವಲ್ಲ : ಪೊಲೀಸ್ ಮೂಲಗಳು

Oct 05 2025, 01:00 AM IST

ಮದ್ದೂರು ಪಟ್ಟಣದಲ್ಲಿ ಇತ್ತೀಚೆಗೆ ಗಣೇಶಮೂರ್ತಿ ವಿಸರ್ಜನೆ ವೇಳೆ ಉಂಟಾದ ಗಲಭೆ ಅನಿರೀಕ್ಷಿತವಾದದ್ದು. ಇದು ಪೂರ್ವಯೋಜಿತ ಕೃತ್ಯವಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಪಟ್ಟಣದಲ್ಲಿ ಈ ಹಿಂದೆ ಇಂತಹ ಯಾವುದೇ ಘಟನೆಗಳು ನಡೆದಿರಲಿಲ್ಲ.

ವರದರಾಜಸ್ವಾಮಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ

Oct 05 2025, 01:00 AM IST
ಮೈಸೂರು ಸಂಸ್ಥಾನದಲ್ಲಿ ಅನಾದಿ ಕಾಲದಿಂದಲೂ ದಸರಾ

ಮನೆ ಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ: ಎಸ್ಪಿ

Oct 01 2025, 01:01 AM IST
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಎಲ್ಲಾ ಕಡೆಗಳ ಜನತೆಯಿಂದ ಉತ್ತಮ ಸ್ಪಂದನೆ ದೊರಕಿದೆ.

ಸಂಸದರ ಸಭೆಗೆ ಕರವೇ ಮುತ್ತಿಗೆ: ಭದ್ರತಾ ವೈಫಲ್ಯದ ಬಗ್ಗೆ ತನಿಖೆಗೆ ಪೊಲೀಸ್ ಆಯುಕ್ತರ ಆದೇಶ

Sep 29 2025, 03:02 AM IST
ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಕೇಂದ್ರ ಸಂಸದೀಯ ರಾಜಭಾಷಾ ಸಮಿತಿಯ ಕಾರ್ಯಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಏಕಾಏಕಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಲೋಪ ಆರೋಪದ ಬಗ್ಗೆ ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ.

ಹಿಂದೂಗಳ ವಿರುದ್ಧ ನಡೆದುಕೊಳ್ಳುತ್ತಿರುವ ಪೊಲೀಸ್ ಇಲಾಖೆ: ಪ್ರಮೋದ ಮುತಾಲಿಕ್ ಆರೋಪ

Sep 26 2025, 01:00 AM IST
ಇದೇ ಏನಾದರೂ ಹಿಂದೂ ಹುಡುಗ ಮುಸ್ಲಿಂ ಹುಡುಗಿಯಾಗಿದ್ದರೆ ಪೊಲೀಸ್‌ ಇಲಾಖೆ ಹೀಗೆಯೇ ನಡೆದುಕೊಳ್ಳುತ್ತಿತ್ತಾ?.

ಗಣೇಶ ವಿಸರ್ಜನೆಗೆ ಸಹಕರಿಸಿದ ಪೊಲೀಸ್ ಇಲಾಖೆಗೆ ಅಭಿನಂದನೆ

Sep 20 2025, 01:00 AM IST
ಜನಪರ ಸಂಘಟನೆ ವತಿಯಿಂದ ಸೆ.22ರಂದು ನಡೆಯುವ ಸೌಹಾರ್ದತೆ ನಡಿಗೆ ಸದ್ಯಕ್ಕೆ ಬೇಡ ಎಂಬ ನಿರ್ಧಾರಕ್ಕೆ ನಮ್ಮ ವಾರ್ಡಿನ ಎಲ್ಲಾ ಜನರು ತೀರ್ಮಾನಿಸಿದ್ದಾರೆ. ನಡಿಗೆಗೆ 10, 11, 12, 13, 14, 15ನೇ ವಾರ್ಡಿನ ಗ್ರಾಮಸ್ಥರ ಬೆಂಬಲವಿಲ್ಲ ಎಂದು ಹೇಳಿದರು.

ಪೊಲೀಸ್ ಪ್ರಸ್ತಾವನೆಯಂತೆ ಡಿಜೆ ನಿಷೇಧ: ಡಿಸಿ

Sep 18 2025, 01:10 AM IST
ಶಾಂತಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಮೇರೆಗೆ ಜಿಲ್ಲಾ ಪೊಲೀಸ್ ಇಲಾಖೆ ಶಿಫಾರಸಿನಂತೆ ದಾವಣಗೆರೆ ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವದ ವೇಳೆ ಡಿ.ಜೆ. ಸೌಂಡ್ಸ್‌ ಸಿಸ್ಟಂ ಬಳಕೆಗೆ ಅನುಮತಿ ನೀಡಲಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಮೊಸಳೆಹೊಸಹಳ್ಳಿ ದುರಂತಕ್ಕೆ ಪೊಲೀಸ್ ನಿರ್ಲಕ್ಷ್ಯ ಕಾರಣ: ಎಚ್.ಡಿ. ರೇವಣ್ಣ

Sep 16 2025, 12:03 AM IST
ಗಣೇಶೋತ್ಸವ ನಡೆಯುವ ವೇಳೆ 500 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರೇ ಈ ದುರಂತ ಸಂಭವಿಸುತ್ತಿರಲಿಲ್ಲ. ಈ 10 ಜನರ ಜೀವ ಉಳಿಸಬಹುದಿತ್ತು.

ಕಾರ್ಯ ದಕ್ಷತೆ ಮೆರೆದ ಪೊಲೀಸ್ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ

Sep 15 2025, 01:01 AM IST
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಿಲ್ಲಾ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved