• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆ ದರೋಡೆ : ಕೇರಳದ ಓರ್ವ ಪೊಲೀಸ್ ಸೇರಿ ನಾಲ್ವರ ಬಂಧನ

Feb 17 2025, 12:32 AM IST

ಬೋಳಂತೂರು ನಾರ್ಶದ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ತಂಡದಿಂದ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರ ತಂಡ ಬಂಧಿಸಿದೆ.  

ಬೀದರ್‌ ಎಟಿಎಂ ದರೋಡೆ, ಹತ್ಯೆ ಆರೋಪಿಗಳ ಸುಳಿವು ನೀಡಿದ್ರೆ 5 ಲಕ್ಷ - ರಾಜ್ಯ ಪೊಲೀಸ್ ಇಲಾಖೆ

Feb 16 2025, 09:42 AM IST

ಹಾಡುಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನದಿಂದ ಹಣ ದರೋಡೆ ಹಾಗೂ ಕೊಲೆ ಪ್ರಕರಣ ಎಸಗಿದ ಖದೀಮರ ಸುಳಿವು ಕೊಟ್ಟವರಿಗೆ ರಾಜ್ಯ ಪೊಲೀಸ್ ಇಲಾಖೆ ₹5 ಲಕ್ಷ ಬಹುಮಾನ ಘೋಷಿಸಿದೆ.

ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ : ಸಂಸದ ಯದುವೀರ್ ತೀವ್ರ ಖಂಡನೆ

Feb 16 2025, 01:46 AM IST

ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದರು.

ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ಆಕ್ರೋಶ, ಪ್ರತಿಭಟನೆ

Feb 14 2025, 12:34 AM IST
BJP protests against police department

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ - ಬಂಧಿತರ ಸಂಖ್ಯೆ 16ಕ್ಕೆ ಏರಿಕೆ

Feb 14 2025, 12:31 AM IST
ಠಾಣೆ ಎದುರಿನ ರಸ್ತೆಯಲ್ಲಿ ಗುಂಪು ಸೇರಿ ಕಲ್ಲು ತೂರಾಟ ನಡೆಸಿದ್ದ ಸಂಬಂಧ ಸಿಸಿಟಿವಿ, ಮೊಬೈಲ್ ವಿಡಿಯೋ ದೃಶ್ಯಾವಳಿಗಳ ಆಧಾರದ ಮೇಲೆ ಬುಧವಾರ 8 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಗುರುವಾರ ಮತ್ತೆ 8 ಮಂದಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಜೀತಪದ್ಧತಿ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ

Feb 13 2025, 12:45 AM IST
ಜೀತಪದ್ಧತಿ ಹೋಗಲಾಡಿಸಲು ಸಮುದಾಯದ ಸಹಕಾರ ನೀಡಬೇಕು

ಜನರ ಸಮಸ್ಯೆಗೆ ಸ್ಪಂದಿಸುವ ಪೊಲೀಸ್ ಇಲಾಖೆ

Feb 10 2025, 01:45 AM IST
ಚಳ್ಳಕೆರೆ ನಗರದ ಡಿ.ಸುಧಾಕರ್‌ ಕ್ರೀಡಾಂಗಣದಲ್ಲಿ ಸ್ನೇಹ ಪೂರ್ವಕ ಕ್ರಿಕೆಟ್ ಪಂದ್ಯಾವಳಿಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಉದ್ಘಾಟಿಸಿದರು.

ಉಡುಪಿಯಲ್ಲಿ ಸಮುದಾಯ ಪೊಲೀಸ್ ಭದ್ರವಾಗಿದೆ: ಸಿಐಡಿ ಡಿಐಜಿ ಡಾ. ಸಲೀಂ

Feb 09 2025, 01:32 AM IST
ಮಿಷನ್ ಕಾಂಪೌಂಡ್‌ನ ಯುನೈಟೆಡ್ ಬಾಸೆಲ್ ಮಿಷನ್ ಚರ್ಚ್ ಹಾಲ್‌ನಲ್ಲಿ ಶನಿವಾರ 2000ನೇ ಬ್ಯಾಚಿನ ಸಿವಿಲ್ ಮತ್ತು ಡಿಎಆರ್ ಸಿಬ್ಬದಿಗಳು ಪೊಲೀಸ್ ಇಲಾಖೆಯಲ್ಲಿ 25ನೇ ವರ್ಷ ಪೂರೈಸಿದ ರಜತ ಮಹೋತ್ಸವ ಸಮಾರಂಭ ನಡೆಯಿತು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌

Feb 02 2025, 01:03 AM IST
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ರು. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

Jan 28 2025, 12:45 AM IST
ಸರಿಗಮಪ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಿತು. ಜಿಲ್ಲೆಯ ಎಲ್ಲ ಭಾಗಗಳಿಂದ ಪೊಲೀಸರು ಆಗಮಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved