• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಅಪರಾಧ ತಡೆಗೆ ಪೊಲೀಸ್‌ ಪ್ಲಾನ್

Apr 29 2024, 01:36 AM IST
ರಾಜಧಾನಿಯಲ್ಲಿ ಅಪರಾಧ ನಿಯಂತ್ರಣಕ್ಕಾಗಿ ರಾತ್ರಿ ಗಸ್ತು ಹೆಚ್ಚಳ ಮಾಡುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ.

ನಟಿ ತಮನ್ಹಾಗೆ ಸೈಬರ್‌ ಕ್ರೈಮ್‌ ಪೊಲೀಸ್‌ ಸಮನ್ಸ್‌!

Apr 26 2024, 12:54 AM IST
₹100 ಕೋಟಿ ನಷ್ಟ ಉಂಟು ಮಾಡಿದ್ದಾರೆ ಎಂದು ಐಪಿಎಲ್‌ ಅಧಿಕೃತ ಪ್ರಸಾರಕರಾದ ವಯೋಕಾಂ 18 ಸಂಸ್ಥೆ ದೂರು ಸಲ್ಲಿಸಿತ್ತು. ಹೀಗಾಗಿ ಫೇರ್‌ಪ್ಲೇ ಸಂಸ್ಥೆಗೆ ರಾಯಭಾರಿಯಾಗಿರುವ ತಮನ್ಹಾಗೆ ಸಮನ್ಸ್‌ ಜಾರಿಗೊಳಿಸಲಾಗಿದೆ.

ಸುರಪುರ: ರಾಜೂಗೌಡನುಮೇದುವಾರಿಕೆ ವೇಳೆ ಪೊಲೀಸ್‌ ಸರ್ಪಗಾವಲು

Apr 19 2024, 01:09 AM IST
ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ ರಾಜೂಗೌಡ ಬೃಹತ್ ಮೆರವಣಿಗೆಯಿಂದ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ನಿವೃತ್ತ ಪೊಲೀಸ್‌ ಅಧಿಕಾರಿ ಮನೇಲಿ 1/2 ಕೇಜಿ ಚಿನ್ನ ಕದ್ದಿದ್ದ ರೌಡಿಗಳ ಸೆರೆ

Apr 13 2024, 01:48 AM IST
ಚಿನ್ನದ ಮಳಿಗೆ ಬಳಿ ಅನುಮಾಸ್ಪದವಾಗಿ ಓಡಾಡುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ನಿವೃತ್ತ ಪೊಲೀಸ್‌ ಅಧಿಕಾರಿ ಮನೆಯಲ್ಲಿ ಅರ್ಧ ಕೇಜಿ ಚಿನ್ನ ಕಳ್ಳತನ ಮಾಡಿದ ವಿಷಯ ಬೆಳಕಿಗೆ ಬಂದಿದೆ.

ಕೋವಿ ಠೇವಣಿಗೆ ರೈತರ ವಿರೋಧ: ‘ತೋಟ ರಕ್ಷಣೆಗೆ ಪೊಲೀಸ್‌ ನೇಮಿಸಿ’ ಅಭಿಯಾನ

Apr 11 2024, 12:47 AM IST
ದ.ಕ. ಜಿಲ್ಲೆಯ ರೈತರು ತಮ್ಮ ತೋಟಗಳಿಗೆ ಮಂಗ ಹಾಗೂ ಕಾಡು ಪ್ರಾಣಿಗಳಿಂದ ತೊಂದರೆ ಯಾದರೆ ತಕ್ಷಣ ತುರ್ತುಸೇವೆ (೧೧೨) ಗೆ ಪೋನ್ ಮಾಡುವ ಅಭಿಯಾನ ನಡೆಸಲಿದ್ದಾರೆ. ಕೋವಿ ಠೇವಣಿ ಇಡುತ್ತೇವೆ. ಆದರೆ ‘ತೋಟ ರಕ್ಷಣೆಗೆ ಪೊಲೀಸರನ್ನು ನೇಮಕ ಮಾಡಿ’ ಎಂಬ ಘೋಷಣೆಯೊಂದಿಗೆ ಫೋನ್ ಅಭಿಯಾನ ನಡೆಸಲಾಗುವುದು ಎಂದು ರೈತಸಂಘ ಹಸಿರುಸೇನೆ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ತಿಳಿಸಿದ್ದಾರೆ.

ಪೊಲೀಸ್‌ ಆಯುಕ್ತರ 2 ಕಾರಿಗೂ ಡ್ಯಾಶ್ ಕ್ಯಾಮೆರಾ ಅಳವಡಿಕೆ

Apr 06 2024, 06:51 AM IST

ಪೊಲೀಸ್ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಕಾಣಿಸುವ ನಿಟ್ಟಿನಲ್ಲಿ ತಮ್ಮ ಎರಡು ಸರ್ಕಾರಿ ಕಾರುಗಳಿಗೆ ಕೂಡಾ ಡ್ಯಾಶ್ ಕ್ಯಾಮೆರಾಗಳನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅಳ‍ವಡಿಸಿದ್ದಾರೆ.

ಸಮಸ್ಯೆ ನಿವಾರಣೆಗೆ ಹಿರಿಯ ಅಧಿಕಾರಿಗಳ ಸಹಕಾರ ಅಗತ್ಯ : ನಿವೃತ್ತ ಪೊಲೀಸ್‌ ಅಧಿಕಾರಿ ಪ್ರಭಾಕರ್‌

Apr 03 2024, 01:40 AM IST

ಹಾಸನದ ಡಿ.ಎ.ಆರ್. ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ನಿರೀಕ್ಷಕರಾದ ಕೆ. ಪ್ರಭಾಕರ್ ಅವರನ್ನು ಸನ್ಮಾನಿಸಿ ಗೌರವಿಸಿದರು.  

ಪೊಲೀಸ್‌ ಅಧಿಕಾರಿಗಳು ಜನರಿಗೆ ಇನ್ನಷ್ಟು ಹತ್ತಿರವಾಗಲಿ : ಸಿ.ಎನ್. ಬಸವರಾಜಪ್ಪ

Apr 03 2024, 01:38 AM IST

ವರ್ಷದ 365 ದಿನವೂ ಹಗಲು- ಇರುಳೆನ್ನದೇ ಕಾರ್ಯನಿರ್ವಹಿಸುವ ಪೊಲೀಸ್‌ ಅಧಿಕಾರಿ, ಸಿಬ್ಬಂದಿ ನ್ಯಾಯ, ರಕ್ಷಣೆ ಬಯಸಿ ಬಂದ ಜನರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸುವ ಮೂಲಕ, ಅವರಿಗೆ ಇನ್ನಷ್ಟು ಹತ್ತಿರವಾಗಬೇಕು  ಎಂದು ಸಿ.ಎನ್. ಬಸವರಾಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಪೊಲೀಸ್‌ ಇಲಾಖೆ ಶಿಸ್ತಿನ ಇಲಾಖೆ

Apr 03 2024, 01:37 AM IST
ವೀರ, ಧೀರ, ನಿಸ್ವಾರ್ಥ ಸೇವೆ ಹಾಗೂ ಕರ್ತವ್ಯ ನಿಷ್ಠೆ ತೋರಿದ ಪೊಲೀಸರನ್ನು ನೆನೆಯುವ ನಿಟ್ಟಿನಲ್ಲಿ ಪ್ರತಿವರ್ಷ ಏ. 2ರಂದು ಪೊಲೀಸ್ ಧ್ವಜ ದಿನ ಆಚರಿಸಲಾಗುತ್ತದೆ.

ಪೊಲೀಸ್‌ ಕೆಲಸ ಪವಿತ್ರವಾದ ವೃತ್ತಿ : ಕಾಂತರಾಜು

Apr 03 2024, 01:37 AM IST
ತುಮಕೂರು ಜಿಲ್ಲೆಯ ಡಿಎಆರ್ ಮೈದಾನದಲ್ಲಿ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮ
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved