• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್‌ ಸಮವಸ್ತ್ರ ಧರಿಸಿ ಹಣ ಸುಲಿಗೆ..!

Apr 03 2024, 01:34 AM IST
ಚಿನ್ನದ ವ್ಯಾಪಾರಿಯಿಂದ ಸುಲಿಗೆ ಮಾಡಿದ್ದ ಹೈದ್ರಾಬಾದ್‌ ಮೂಲದವರು. ಹೈದ್ರಾಬಾದ್‌ನಿಂದ ಮುಂಬೈಗೆ ತೆರಳುತ್ತಿದ್ದ ವ್ಯಾಪಾರಿಯಿಂದ ವಿದೇಶಿ ಕರೆನ್ಸಿ ಸೇರಿ ₹21 ಲಕ್ಷ ಸುಲಿಗೆ ಮಾಡಿದ್ದ ಮೂವರ ಬಂಧನ.

ನಿವೃತ್ತ ಪೊಲೀಸ್‌ ಅಧಿಕಾರಿಗಳಿಗೆ ಸೌಲಭ್ಯ ಕಲ್ಪಿಸಲು ಸಹಕಾರ-ಟಿ. ಸುಂದರರಾಜ್

Apr 03 2024, 01:33 AM IST
ಪೊಲೀಸ್ ಕಾರ್ಯ ಅತ್ಯಂತ ಶ್ರೇಷ್ಠವಾಗಿದ್ದು ನಿಷ್ಠೆಯಿಂದ ದುಡಿದ ಸಿಬ್ಬಂದಿಗಳಿಗೆ ನಿವೃತ್ತಿ ನಂತರ ಸರ್ಕಾರದ ಸೌಲಭ್ಯ ಸಿಗಬೇಕು, ಆ ನಿಟ್ಟಿನಲ್ಲಿ ನಾವು ನಿಮ್ಮೊಂದಿಗೆ ನಿಂತು ಸಹಕಾರ ಮಾಡುತ್ತೇವೆ ಎಂದು ಗಂಗೆಬಾವಿ ೧೦ನೇ ಮೀಸಲು ಪೊಲೀಸ್ ಪಡೆಯ ಕಮಾಡೆಂಟ್ ಟಿ. ಸುಂದರ್‌ರಾಜ್ ಹೇಳಿದರು.

ಪೊಲೀಸ್‌ ಸಿಬ್ಬಂದಿ ಕಾರ್ಯ ಸ್ಮರಣೀಯ

Apr 03 2024, 01:32 AM IST
ಪೊಲೀಸ್ ಕಾನ್ಸ್ಟೇಬಲ್ನಿಂದ ಹಿಡಿದು ಐಜಿಪಿವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆ ಸದಾ ಸ್ಮರಣೀಯ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.

ಜಿಲ್ಲಾ ಪೊಲೀಸ್‌ ಶ್ವಾನದಳದ ಬ್ರುನೋ ಶ್ವಾನ ನಿಧನ

Apr 01 2024, 12:49 AM IST
ಸುಮಾರು 10 ವರ್ಷ 6 ತಿಂಗಳುಗಳ ಕಾಲ ಜಿಲ್ಲಾ ಪೊಲೀಸರೊಂದಿಗೆ ಕರ್ತವ್ಯ ನಿರ್ವಹಿಸಿದ್ದ ಶ್ವಾನದಳದ (ಸ್ಪೋಟಕ ಪತ್ತೆ) ಶ್ವಾನ ಬ್ರುನೋ ನಿಧನ ಹೊಂದಿದೆ.

ಕುಶಾಲನಗರ: ಪೊಲೀಸ್‌ ಅಧಿಕಾರಿಗಳ ಗಡಿ ಅಪರಾಧ ಸಭೆ

Mar 30 2024, 12:46 AM IST
ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿ ಭಾಗದ ಅಪರಾಧಗಳ ಬಗ್ಗೆ ಜಂಟಿ ಕಾರ್ಯಾಚರಣೆ ಪರಸ್ಪರ ಮಾಹಿತಿ ವಿನಿಮಯ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಬೆಂಗಳೂರು: ಉತ್ತರ ವಿಭಾಗದ 290 ರೌಡಿ ಮನೆಗಳಿಗೆ ಪೊಲೀಸ್‌ ದಾಳಿ

Mar 28 2024, 12:53 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳ ಮನೆಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದ್ದು, ಉತ್ತರ ವಿಭಾಗದ 290ಕ್ಕೂ ಹೆಚ್ಚಿನ ರೌಡಿಗಳ ಮನೆಗೆ ಮಂಗಳವಾರ ತಡ ರಾತ್ರಿ ಪೊಲೀಸರು ಹಠಾತ್‌ ತೆರಳಿ ತಪಾಸಣೆ ನಡೆಸಿದ್ದಾರೆ.

ಪೊಲೀಸ್‌ ಬಟ್ಟೆ ಧರಿಸಿ ವಂಚಿಸುತ್ತಿದ್ದ ಮಹಿಳೆ ಹಾಸನದಲ್ಲಿ ಬಂಧನ

Mar 25 2024, 12:56 AM IST
ಪೊಲೀಸ್ ಅಧಿಕಾರಿ ಎಂದು ಸಮವಸ್ತ್ರ ಧರಿಸಿ ಅಮಾಯಕರಿಂದ ಹಣ, ಒಡವೆ ವಸೂಲಿ ಮಾಡಿದ್ದ ನಯವಂಚಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದ ವಿಜಯನಗರ ಬಡಾವಣೆ ಎರಡನೇ ಹಂತದಲ್ಲಿ ನಡೆದಿದೆ.‌

ಹೋಳಿ ಹಬ್ಬ ಸೌಹಾರ್ದತೆಯಿಂದ ಆಚರಿಸಿ: ಪೊಲೀಸ್‌ ಆಯುಕ್ತ ಚೇತನ್

Mar 22 2024, 01:08 AM IST
ಕಲಬುರಗಿ ಜಿಲ್ಲೆಯಾದ್ಯಂತ ಹೋಳಿ ಹಬ್ಬದ ನಿಮಿತ್ತ ಮಾ.25ರಂದು ಕಾಮದಹನ ಮತ್ತು ಮಾ.26ರಂದು ಧುಲಂಡಿಯನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸುವಂತೆ ನಗರ ಪೊಲೀಸ್‌ ಆಯುಕ್ತ ಚೇತನ್ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಬಂಗಾರಪೇಟೆ: ಪೊಲೀಸ್‌, ಬಿಎಸ್‌ಎಫ್‌ ಪಥಸಂಚಲ

Mar 22 2024, 01:02 AM IST
ಮತದಾರರು ನಿರ್ಭಯವಾಗಿ ಮುಕ್ತ ಮತದಾನ ಮಾಡಬೇಕು. ಜನತೆಗೆ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಮತ್ತು ಬಿಎಸ್‌ಎಫ್ ಸದಾ ಬದ್ಧವಾಗಿರುತ್ತದೆ. ಆತಂಕ ಮುಕ್ತ ಮತದಾನ ಎಲ್ಲರ ಜವಾಬ್ದಾರಿ

ಚುನಾವಣೆಗೆ ಸೂಕ್ತ ಪೊಲೀಸ್‌ ಭದ್ರತಾ ವ್ಯವಸ್ಥೆ: ಎಸ್ಪಿ ಶ್ರೀಹರಿಬಾಬು

Mar 18 2024, 01:47 AM IST
ಮತದಾನ ದಿನದಂದು ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿಯೋಜಿಸಿ ಪೊಲೀಸ್ ಭದ್ರತೆಗೆ ಅಗತ್ಯ ಏರ್ಪಾಡು ಮಾಡಲಾಗುವುದು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved