• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಸಿಬಿ ಬಳಸಿದರೆ ಕ್ರಿಮಿನಲ್‌ ಕೇಸ್: ರೈತರಿಗೆ ಪೊಲೀಸ್‌ ಎಚ್ಚರಿಕೆ

Feb 22 2024, 01:49 AM IST
ಜೆಸಿಬಿ, ಟ್ರ್ಯಾಕ್ಟರ್‌ಗಳನ್ನು ಹೋರಾಟದಲ್ಲಿ ಬಳಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ದೆಹಲಿ ಚಲೋ ಚಳುವಳಿ ನಡೆಯಸುತ್ತಿರುವ ರೈತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಕೆಲವೇ ದಿನಗಳ ಹಿಂದೆ ನ್ಯಾಯಾಲಯ ಕೂಡ ರೈತರಿಗೆ ಎಚ್ಚರಿಕೆ ನೀಡಿತ್ತು.

ಏರ್ಪೋರ್ಟಲ್ಲಿ ಪೊಲೀಸ್‌ ಪುತ್ರನ ‘ಉಗ್ರ’ ರಗಳೆ

Feb 22 2024, 01:45 AM IST
ಲಖನೌಗೆ ಹೊರಟಿದ್ದ ವಿದ್ಯಾರ್ಥಿ ತಾನು ಉಗ್ರ ಎಂದು ಭದ್ರತಾ ಸಿಬ್ಬಂದಿ ಮೇಲೆ ಎಗರಾಡಿದ ಘಟನೆ ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ನಡೆದಿದೆ.

ಚಿಕ್ಕಮಗಳೂರು: ನಕ್ಸಲ್ ನಾಯಕಿ ಶ್ರೀಮತಿ 14 ದಿನ ಪೊಲೀಸ್‌ ಕಸ್ಟಡಿ

Feb 18 2024, 01:33 AM IST
ನಕ್ಸಲ್‌ ನಾಯಕಿ ಶ್ರೀಮತಿಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಎನ್‌.ಆರ್‌.ಪುರ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಮಾಡಿದೆ.

ದಿಲ್ಲಿ ಗಡಿಯಲ್ಲಿ ರೈತ-ಪೊಲೀಸ್‌ ಸಂಘರ್ಷ ತೀವ್ರ

Feb 15 2024, 01:32 AM IST
ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗೆ ಕಾಯ್ದೆ ರಚನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಪಂಜಾಬ್‌ ಮತ್ತು ಹರ್ಯಾಣದ 200 ರೈತ ಸಂಘಟನೆಗಳು ಕರೆಕೊಟ್ಟಿರುವ ‘ದೆಹಲಿ ಚಲೋ’ ಹೋರಾಟ ಬುಧವಾರವೂ ಮುಂದುವರೆದಿದೆ.

ಮಗು ಹತ್ಯೆಗೈದ ಸೂಚನಾ ಸೇಠ್‌ಗೆ ಮಾನಸಿಕ ಸಮಸ್ಯೆಯಿಲ್ಲ: ಪೊಲೀಸ್‌

Feb 14 2024, 02:15 AM IST
ಮಗುವನ್ನು ಕೊಂದ ಕೇಸ್‌ನಲ್ಲಿ ಸಿಲುಕಿರುವ ಬೆಂಗಳೂರಿನ ಸೂಚನಾ ಸೇಠ್‌ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದು ಪಣಜಿ ಪೊಲೀಸರು ಹೇಳಿದ್ದಾರೆ.

ಪೊಲೀಸ್‌ ಅಂದ್ರೆ ಭಯವಲ್ಲ, ಭರವಸೆ: ಎಸ್ಪಿ ಅಮರನಾಥ ರೆಡ್ಡಿ

Feb 13 2024, 12:48 AM IST
ಲೋಕಾಪುರ: ಪೊಲೀಸ್‌ ಅಂದರೆ ಭಯವಲ್ಲ, ಅದೊಂದು ಭರವಸೆ. ಪೊಲೀಸ್‌ ಠಾಣೆಗಳು ಇರುವುದು ಹೇದರಿಸುವುದಕ್ಕಲ್ಲ. ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಹಾಗೂ ಸಾರ್ವಜನಿಕರ ಸೇವೆಗಾಗಿ ಈ ಇಲಾಖೆ ಇರುವುದೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದರು. ಸಮೀಪದ ವರ್ಚಗಲ್ಲ ಗ್ರಾಮದಲ್ಲಿ ಹಮ್ಮಿಕೊಂಡ ಪೊಲೀಸರು ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಕಾರ್ಯಕ್ರಮದ ಉದ್ದೇಶ ಗ್ರಾಮಗಳಿಗೆ ಹೋಗಿ ಅವರಿರುವ ಸ್ಥಳಗಳಲ್ಲಿ ಅವರ ಜೋತೆ ಚರ್ಚಿಸಿ ಅವರ ಸಮಸ್ಯೆ ಪೊಲೀಸ್ ಇಲಾಖೆಯಿಂದ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದಾಗಿದೆ ಎಂದರು.

ಕನ್ನಡದಲ್ಲೂ ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಗಳ ಪರೀಕ್ಷೆ

Feb 12 2024, 01:39 AM IST
ಇದೇ ಮೊದಲ ಬಾರಿಗೆ 13 ಭಾಷೆಯಲ್ಲಿ ಕೇಂದ್ರ ಸರ್ಕಾರದ ನೇಮಕಾತಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಮಾ.7ರವರೆಗೆ ಪರೀಕ್ಷೆ ನಡೆಯಲಿದ್ದು 48 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದಾರೆ.

ಧಾರವಾಹಿಯಲ್ಲಿ ದೈವಾರಾಧನೆ, ಕರಾವಳಿಗರ ವ್ಯಾಪಕ ಆಕ್ರೋಶ, ಪೊಲೀಸ್‌ ದೂರು

Feb 11 2024, 01:47 AM IST
ದೈವಾರಾಧನೆ ಪ್ರದರ್ಶನ ಧಾರವಾಹಿಗೂ ವ್ಯಾಪಿಸಿದ್ದು ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ದಿನೇ ದಿನೇ ತುಳುನಾಡು ವಿಶಿಷ್ಟ, ಧಾರ್ಮಿಕ ಆಚರಣೆಗೆ ಧಕ್ಕೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಹೆಲ್ಮೆಟ್‌ ಹಾಕದ 6 ವರ್ಷದ ಮೇಲ್ಪಟ್ಟ ಮಕ್ಕಳ ವಿರುದ್ಧ ಕ್ರಮವಿಲ್ಲ: ಪೊಲೀಸ್‌

Feb 11 2024, 01:46 AM IST
ಹೆಲ್ಮೆಟ್ ಹಾಕದ 6 ವರ್ಷ ಮೇಲ್ಪಟ್ಟವರ ವಿರುದ್ಧ ಸಹ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ ಎಂಬ ಸುದ್ದಿ ಸಾರ್ವಜನಿಕ ವಲಯದಲ್ಲಿ ಹಬ್ಬಿದ್ದು, ಇದು ಕೇವಲ ವದಂತಿ ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ (ಸಂಚಾರ) ಎಂ.ಎನ್‌.ಅನುಚೇತ್ ಸ್ಪಷ್ಟಪಡಿಸಿದರು.

ಪೊಲೀಸ್‌ ಪೇದೆ ಹುದ್ದೆ: ಇಂದಿನಿಂದ ತರಬೇತಿ ಕಾರ್ಯಾಗಾರ

Feb 10 2024, 01:46 AM IST

ಪೊಲೀಸ್ ಪೇದೆ ಹುದ್ದೆಗಾಗಿ ನಡೆಯುತ್ತಿರುವ ಪರೀಕ್ಷೆಯ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರವನ್ನು ಫೆ.10ರಿಂದ ಸತತ 3 ದಿನಗಳ ಕಾಲ ಆಯೋಜಿಸಲಾಗಿದೆ.

  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved