• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಷೇಧಿತ ಗಣಿ ಪ್ರದೇಶದಿಂದ ಸೈಜುಗಲ್ಲು, ಬೋಡ್ರೆಸ್ ಸಾಗಣೆ: 8 ಲಾರಿಗಳು ಪೊಲೀಸ್‌ ವಶಕ್ಕೆ

Feb 08 2024, 01:34 AM IST
ಕೆಆರ್ ಎಸ್ ಸುತ್ತಮುತ್ತಲಿನ 20 ಕಿ.ಮೀ. ಪ್ರದೇಶ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್ ಹಾಗೂ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರೂ ಲೆಕ್ಕಿಸದೆ ಬೇಬಿ ಬೆಟ್ಟದ ಸುತ್ತಮುತ್ತಲ‌ ಪ್ರದೇಶದಲ್ಲಿ ನಿರಾಂತಕವಾಗಿ ಗಣಿಗಾರಿಕೆ ನಡೆಯುತ್ತಿದೆ. ಹೀಗಾಗಿ ಪೊಲೀಸರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು‌ ಎನ್ನುತ್ತಾರೆ ಸಾರ್ವಜನಿಕರು.

ಪಣಂಬೂರು ಬೀಚ್‌ನಲ್ಲಿ ನೈತಿಕ ಪೊಲೀಸ್‌: ನಾಲ್ವರು ಆರೋಪಿಗಳ ದಸ್ತಗಿರಿ

Feb 06 2024, 01:40 AM IST

ನಗರದ ಹೊರವಲಯದ ಪಣಂಬೂರು ಬೀಚ್‌ನಲ್ಲಿ ಯುವಕ- ಯುವತಿ ಮೇಲೆ ನೈತಿಕ ಪೊಲೀಸ್‌ಗಿರಿ ನಡೆದಿದೆ. ಯುವತಿ ನೀಡಿದ ದೂರಿನಂತೆ ಹಿಂದೂ ಸಂಘಟನೆಯ ಮೂವರು ಕಾರ್ಯಕರ್ತರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ರೈಲ್ವೆ ನಿಲ್ದಾಣಗಳಲ್ಲಿ ಏರ್‌ಪೋರ್ಟ್‌ಮಾದರಿ ಭದ್ರತೆಗೆ ಪೊಲೀಸ್‌ ಸರ್ವೆ

Feb 04 2024, 01:35 AM IST
ನೈಋತ್ಯ ರೈಲ್ವೆ ವಿಭಾಗದ ರೈಲು ನಿಲ್ದಾಣಗಳಲ್ಲಿ ವಿಮಾನ ನಿಲ್ಧಾಣ ಮಾದರಿ ಭದ್ರತೆ ನೀಡಲು ಪೊಲೀಸರು ಸರ್ವೆ ಆರಂಭಿಸಿದ್ದಾರೆ.

ಶಾಸಕರ ಖರೀದಿ ಆರೋಪ ಮಾಡಿದ್ದ ಕೇಜ್ರಿಗೆ ದಿಲ್ಲಿ ಪೊಲೀಸ್‌ ನೋಟಿಸ್‌

Feb 03 2024, 01:51 AM IST
ಬಿಜೆಪಿಯು ಆಪ್‌ ಶಾಸಕರನ್ನು ದುಡ್ಡು ಕೊಟ್ಟು ಖರೀದಿಸುತ್ತಿದೆ ಎಂದು ಆರೋಪ ಮಾಡಿದ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಡ್ರಗ್ಸ್‌ ಪತ್ತೆಗೆ ರೈಲುಗಳಲ್ಲಿ ಬಿಗಿ ಪೊಲೀಸ್‌ ಗಸ್ತು

Jan 29 2024, 01:32 AM IST
ಅನ್ಯ ರಾಜ್ಯಗಳಿಂದ ಕರ್ನಾಟಕಕ್ಕೆ ರೈಲುಗಳಲ್ಲಿ ಮಾದಕ ದ್ರವ್ಯ ಸಾಗಣೆ ಹೆಚ್ಚಳ ಕಡಿವಾಣಕ್ಕೆ ಸಜ್ಜಾದ ರಾಜ್ಯ ರೈಲ್ವೇ ಪೊಲೀಸ್‌ ರೈಲುಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿದೆ.

ರಸ್ತೆ ಬದಿ ಕಾರೊಳಗೆ ಕಾಮದಾಟ: ಬುದ್ಧಿಹೇಳಲು ಬಂದ ಪೊಲೀಸ್‌ ಹತ್ಯೆಗೆ ಯತ್ನ

Jan 25 2024, 02:01 AM IST
ರಸ್ತೆ ಬದಿ ಕಾರಲ್ಲಿ ಕಾಮಕೇಳಿಯಲ್ಲಿ ತೊಡಗಿದ್ದ ಜೋಡಿಗೆ ಬುದ್ಧಿ ಹೇಳಲು ಬಂದ ರಿಸರ್ವ್‌ ಪೊಲೀಸ್‌ ಆಧಿಕಾರಿಯ ಮೇಲೆ ಕಾರು ಹತ್ತಿಸಲು ಯತ್ನಿಸಿದ ಚಾಲಕ.

ಅಂಬೇಡ್ಕರ್‌ ಅಪಮಾನ ಘಟನೆ ಗಂಭೀರವಾಗಿ ಪರಿಗಣನೆ: ನಗರ ಪೊಲೀಸ್‌ ಆಯುಕ್ತ ಚೇತನ್‌

Jan 24 2024, 02:03 AM IST
ಕಲಬುರಗಿ ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸದರಿ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಪ್ರಕರಣವನ್ನು ಆದಷ್ಟು ಬೇಗನೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಆರ್‌. ಚೇತನ್‌ ಹೇಳಿದ್ದಾರೆ.

ಶ್ರೀರಾಮ ಶೋಭಾಯಾತ್ರೆಗೆ ಪೊಲೀಸ್‌ ಅಡ್ಡಿ

Jan 23 2024, 01:47 AM IST
ಶಹಬಾದ ನಗರದ ಬಾಲಾಜಿ ಮಂದಿರ ಹಾಗೂ ಮಾರ್ವಾಡಿ ಸಮಾಜದ ವತಿಯಿಂದ ನಗರದಲ್ಲಿ ಶ್ರೀರಾಮ ವೇಷಧಾರಿಗಳ ಮೆರವಣಿಗೆ ಆಯೋಜಿಸಲಾಗಿತ್ತು, ಅದಕ್ಕಾಗಿ ಡಿಜೆ, ರಥದ ವ್ಯವಸ್ಥೆ, ಮಹಾರಾಷ್ಟ್ರ ಬಾರ್ಸಿಯಿಂದ ಬಾಲಕರ ವಿಶೇಷ ತಾಳ ಮೇಳದ ತಂಡವನ್ನು ಕರೆಸಲಾಗಿತ್ತು. ಅದರೆ, ತಹಸೀಲ್ದಾರ ಸುದರ್ಶನ ಚೌರ, ಪಿಐ ನಟರಾಜ ಲಾಡೆ ಅವರು ಮೆರವಣಿಗೆಗೆ ಎಸ್‍ಪಿ ಅವರಿಂದ ಪರವಾನಿಗೆ ಪಡೆಯಬೇಕಾಗುತ್ತದೆ ಎಂದು ಮೆರವಣಿಗೆಗೆ ತಡೆದರು.

ಅಯೋಧ್ಯೆ ಪೂರ್ಣ ಕೇಸರಿಮಯ: ಎಲ್ಲೆಡೆ ಪೊಲೀಸ್‌ ಬಿಗಿಭದ್ರತೆ

Jan 22 2024, 02:16 AM IST
ಇತ್ತೀಚಿನ ಶತಮಾನಗಳಲ್ಲೇ ಕಂಡುಕೇಳರಿಯದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯಾದಿಯಾಗಿ ರಾಜಕೀಯ, ಧಾರ್ಮಿಕ, ಉದ್ಯಮ, ಚಿತ್ರರಂಗ, ಕ್ರೀಡಾಪಟುಗಳು, ಸಾಮಾಜಿಕ ಕಾರ್ಯಕರ್ತರು, ವಿದೇಶಿ ಗಣ್ಯರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭಾರೀ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಎಐ, ಎಂಎಲ್‌ ಸಹಾಯದಿಂದ ರಾಜ್ಯ ಪೊಲೀಸ್‌ ಇಲಾಖೆ ಮತ್ತಷ್ಟು ಹೈಟೆಕ್‌

Jan 17 2024, 01:52 AM IST
ತಂತ್ರಜ್ಞಾನ ಬಳಕೆಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಪೊಲೀಸ್‌ ಇಲಾಖೆ ಇದೀಗ ಕೃತಕ ಬುದ್ದಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ನಂಥ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಇಲಾಖೆಗೆ ಮತ್ತಷ್ಟು ಹೈಟೆಕ್‌ ಸ್ಪರ್ಶ ನೀಡಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved