• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.

ಮಗು ಕೊಂದ ಸಿಇಒ ಸೂಚನಾಮತ್ತೆ 5 ದಿನ ಪೊಲೀಸ್‌ ವಶಕ್ಕೆ

Jan 16 2024, 01:45 AM IST
ಮಗುವಿನ ಕೊಲೆ ಪ್ರಕರಣದ ಆರೋಪಿ ತಾಯಿ ಸೂಚನಾ ಸೇಠ್‌ ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

ನೈತಿಕ ಪೊಲೀಸ್‌ ಗಿರಿ ಖಂಡನಾರ್ಹ: ಲಕ್ಷ್ಮೀ ಹೆಬ್ಬಾಳ್ಕರ

Jan 14 2024, 01:30 AM IST
ಹಾನಗಲ್ಲಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ. ಮಹಿಳೆಯರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಕಲಬುರಗಿ: ಅಕ್ರಮ ಹುಕ್ಕಾ ಬಾರ್ ಮೇಲೆ ಪೊಲೀಸ್‌ ದಾಳಿ

Jan 13 2024, 01:32 AM IST
ಅಪ್ರಾಪ್ತ ವಿದ್ಯಾರ್ಥಿಗಳೂ ಸೇರಿ ಮೋಜು, ಮಸ್ತಿಯಲ್ಲಿದ್ದವರು ಕಂಗಾಲು, ಮಾಲೀಕ ಸೇರಿ ನಾಲ್ವರು ಪರಾರಿ. ಶೈಕ್ಷಣಿಕ ಸಂಸ್ಥೆಗಳಿರುವ ವ್ಯಾಪ್ತಿಯಲ್ಲೇ ಜೋರ್ದಾರ್‌ ಆಗಿ ನಡೆಯುತ್ತಿತ್ತು ಗುಲ್ಬರ್ಗ ರಾಕ್ಸ್‌ ಹುಕ್ಕಾಬಾರ್‌. ಬಾರ್‌ಗೆ ಇರಬೇಕಾದಂತಹ ಪರವಾನಗಿ ಪತ್ರವೇ ಪೊಲೀಸರಿಗೆ ಸಿಗಲಿಲ್ಲ. ಶಿಕ್ಷಣ ಸಂಸ್ಥೆಗಳ 100 ಯಾರ್ಡ್‌ ವ್ಯಾಪ್ತಿಯಲ್ಲಿ ಹುಕ್ಕಾಬಾರ್‌ಗೆ ಅವಕಾಶವಿಲ್ಲದಿದ್ದರೂ ಕಾನೂನು ಉಲ್ಲಂಘನೆ.

ಸಿಸಿಬಿಗೆ ಪೊಲೀಸ್‌ ಠಾಣಾಧಿಕಾರಿ ಮಾನ್ಯತೆ

Jan 12 2024, 01:46 AM IST
ಈವರೆಗೂ ಸಿಸಿಬಿಗೆ ಸಾರ್ವಜನಿಕರಿಂದ ನೇರವಾಗಿ ದೂರು ಸ್ವೀಕರಿಸಿ ಎಫ್‌ಐಆರ್‌ ದಾಖಲಿಸುವ ಅಧಿಕಾರ ಇರಲಿಲ್ಲ. ಆದರೀಗ ಕೇಂದ್ರ ಅಪರಾಧ ವಿಭಾಗಕ್ಕೆ (ಸಿಸಿಬಿ) ರಾಜ್ಯ ಸರ್ಕಾರ ಪೊಲೀಸ್‌ ಠಾಣಾಧಿಕಾರಿ ಮಾನ್ಯತೆ ನೀಡಿದ್ದು, ಸಿಸಿಬಿಗೀಗ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವ ಸಂಪೂರ್ಣ ಅಧಿಕಾರ ದಕ್ಕಿದಂತಾಗಿದೆ.

ಸಂಚಾರ ನಿಯಮ ಪಾಲನೆಗೆ ದೃಢಸಂಕಲ್ಪಿಸಿ: ಪೊಲೀಸ್‌ ಕಮಿಷನರ್‌

Jan 12 2024, 01:45 AM IST
ಮಂಗಳೂರು ನಗರ ಸಂಚಾರ ಪೊಲೀಸ್‌, ಸಾರಿಗೆ ಇಲಾಖೆ ಮತ್ತು ಭಾರತ್‌ ಸ್ಕೌಟ್‌-ಗೈಡ್ಸ್‌ ಸಹಯೋಗದಲ್ಲಿ ಗುರುವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024 ಕಾರ್ಯಕ್ರಮ ನಡೆಯಿತು.

ಪೊಲೀಸ್‌ ಗುಂಡೇಟು: ನಟೋರಿಯಸ್‌ ರೌಡಿ ಆಕಾಶಭವನ ಶರಣ್‌ ಸೆರೆ

Jan 10 2024, 01:46 AM IST
ತಲೆಮರೆಸಿದ್ದ ನಟೋರಿಯಸ್‌ ರೌಡಿ ಆಕಾಶಭವನ ಶರಣ್‌ನ್ನು ಕಾಲಿಗೆ ಗುಂಡು ಹಾರಿಸಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಡ್ರಗ್ಸ್ ಮುಕ್ತ ಕರ್ನಾಟಕ: ಮಂಗಳೂರು ನಗರ ಪೊಲೀಸ್‌ ‘ವಾಕ್ ರನ್ ಸೈಕ್ಲೋಥಾನ್’

Jan 08 2024, 01:45 AM IST
ಮಂಗಳೂರು ನಗರ ಪೊಲೀಸ್ ವತಿಯಿಂದ ‘ಡ್ರಗ್ಸ್ ಮುಕ್ತ ಕರ್ನಾಟಕ’ ಸಂಬಂಧ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ‘ವಾಕ್ ರನ್ ಸೈಕ್ಲೋಥಾನ್’ ನಡೆಯಿತು.

ಸಂಡೂರು: ಪೊಲೀಸ್‌ ಇನ್ಸ್‌ಪೆಕ್ಟರ್‌ರಿಂದ ತೇಜೋವಧೆ ಆರೋಪ

Jan 06 2024, 02:00 AM IST
ಇನ್‌ಸ್ಪೆಕ್ಟರ್ ಮಹೇಶ್‌ಗೌಡ ಅವರು ತಮ್ಮ ವ್ಯಾಪ್ತಿಗೆ ಬರದ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ, ರೈಲ್ವೆ ಯಾರ್ಡ್ ಬಳಿ ನಡೆದ ಘಟನೆಗೆ ಸಂಬಂಧಿಸಿದ ಕೆಲವರನ್ನು ಕರೆಸಿ, ಅವರ ಮುಂದೆ ನನ್ನ ಅಂಗವೈಕಲ್ಯತೆ ಕುರಿತು ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ

ಕಲಬುರಗಿ: ಮಕ್ಕಳ ಪಾಲನೆಗೆ ಪೊಲೀಸ್‌ ನಿಯೋಜನೆ 300ಕ್ಕೂ ಹೆಚ್ಚು ದಿನಗೂಲಿಗಳು ಅತಂತ್ರ!

Jan 04 2024, 01:45 AM IST
ವೀಕ್ಷಣಾಲಯ, ಪ್ಲೇಸ್‌ ಆಫ್‌ ಸೇಫ್ಟಿ ಸಂಸ್ಥೆಗಳಿಗೆ ಪೊಲೀಸ್‌ ಸಿಬ್ಬಂದಿ ನಿಯೋಜನೆಗೆ ಮುಂದಾದ ಸರ್ಕಾರದ ಕ್ರಮದಿಂದ ದಿನಗೂಲಿ ನೌಕರರು ಕಂಗಾಲು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved