• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಸ್ಥಗಿತಕ್ಕೆ ತಕರಾರು ತೆಗೆದ ರೈತರು, ಪೊಲೀಸ್‌ ಮೊರೆ ಹೋದ ಜೆಸ್ಕಾಂ

Dec 31 2023, 01:30 AM IST
ಹೂವಿನಹಡಗಲಿ ತಹಸೀಲ್ದಾರ್ ಆದೇಶದಂತೆ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕೆಳಗಿನ ತೀರದಲ್ಲಿರುವ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ರೈತರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಹೊಸ ವರ್ಷ ಸ್ವಾಗತಕ್ಕೆ ಪೊಲೀಸ್‌ ಬಿಗಿ ಭದ್ರತೆ

Dec 31 2023, 01:30 AM IST
ಹೊಸ ವರ್ಷ ಸ್ವಾಗತಕ್ಕೆ ಪೊಲೀಸ್‌ ಬಿಗಿ ಭದ್ರತೆ, ಹೊಸ ವರ್ಷಾಚರಣೆಯ ಕೇಂದ್ರ ಬಿಂದು ಬ್ರಿಗೇಡ್‌ ರಸ್ತೆ, ಎಂ.ಜಿ. ರಸ್ತೆಯಲ್ಲಿ ವಿಶೇಷ ಭದ್ರತೆ, 8500 ಪೊಲೀಸರ ನಿಯೋಜನೆ

ರಕ್ತದಾನ ಶಿಬಿರ: 50ನೇ ಬಾರಿ ರಕ್ತದಾನ ಮಾಡಿದ ಪೊಲೀಸ್‌ ಸಿಬ್ಬಂದಿಗೆ ಸನ್ಮಾನ

Dec 30 2023, 01:15 AM IST
ಮೆಕೇರಿಯಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ 50ನೇ ಬಾರಿ ರಕ್ತದಾನ ಮಾಡಿದ ಪೊಲೀಸ್‌ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ನಾಳೆಯಿಂದ 3 ದಿನ ದತ್ತಜಯಂತಿ ಉತ್ಸವ : ಜಿಲ್ಲೆಗೆ 4 ಸಾವಿರಕ್ಕೂಹೆಚ್ಚು ಪೊಲೀಸ್‌ ನಿಯೋಜನೆ

Dec 23 2023, 01:46 AM IST
ನಾಳೆಯಿಂದ 3 ದಿನ ದತ್ತಜಯಂತಿ ಉತ್ಸವ : ಜಿಲ್ಲೆಗೆ 4 ಸಾವಿರಕ್ಕೂಹೆಚ್ಚು ಪೊಲೀಸ್‌ ನಿಯೋಜನೆ300ಕ್ಕೂ ಹೆಚ್ಚು ಕಡೆಗಳಲ್ಲಿ ಸಿ.ಸಿ.ಟಿವಿ ಕ್ಯಾಮರಾ । ಜಿಲ್ಲೆಯಾದ್ಯಂತ 28 ಚೆಕ್‌ ಪೋಸ್ಟ್‌ಗಳು । ಶೃಂಗಾರಗೊಂಡ ಚಿಕ್ಕಮಗಳೂರು

ವಿಜಯನಗರದಲ್ಲಿ ಸೈಬರ್‌, ಮಹಿಳಾ ಪೊಲೀಸ್‌ ಠಾಣೆ ಶೀಘ್ರ ಸ್ಥಾಪನೆ

Dec 20 2023, 01:15 AM IST
ಎಸ್ಪಿ ಬಿ.ಎಲ್. ಶ್ರೀಹರಿಬಾಬು ಅವರು ಕಳೆದ ಮೂರು ತಿಂಗಳಿಂದ ನಿರಂತರವಾಗಿ ಶ್ರಮಿಸಿ ಸಂಚಾರ ವ್ಯವಸ್ಥೆ ಸುಧಾರಿಸುವ ಸಲುವಾಗಿ ಉತ್ತಮ ಕೆಲಸ ಮಾಡಿದ್ದಾರೆ

ಪೊಲೀಸ್‌ ತಂಡಕ್ಕೆ ಸೌಹಾರ್ದ ಕ್ರಿಕೆಟ್ ಕಪ್

Dec 19 2023, 01:45 AM IST
ದೊಡ್ಡಬಳ್ಳಾಪುರ: ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಆರ್‌ಡಿಪಿಆರ್‌ ಸಂಯುಕ್ತಾಶ್ರಯದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ಪೊಲೀಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಮಂಗಳೂರು: ಪೊಲೀಸ್‌ ವಾರ್ಷಿಕ ಕ್ರೀಡಾಕೂಟ

Nov 30 2023, 01:15 AM IST
ಮಂಗಳೂರು ನಗರ ಪೊಲೀಸ್ಸ್‌ ಕಮಿಷನರೇಟ್ಟ್‌ ವ್ಯಾಪ್ತಿಯ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಅಥ್ಲೀಟ್ಟ್‌ ಎಂ.ಆರ್ರ್‌. ಪೂವಮ್ಮ ಚಾಲನೆ

ಅಸ್ವಸ್ಥಳ ಶಿಶುವಿಗೆ ಎದೆಹಾಲು ಕುಡಿಸಿ ಪೊಲೀಸ್‌ ಅಧಿಕಾರಿಣಿ ಮಾನವೀಯತೆ

Nov 25 2023, 01:15 AM IST
ಕೊಚ್ಚಿ: 4 ತಿಂಗಳ ಮಗುವಿನ ತಾಯಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ಆ ಮಗುವಿಗೆ ಎದೆಹಾಲು ಕುಡಿಸಿದ ಮಾನವೀಯ ಘಟನೆ ಶುಕ್ರವಾರ ಎರ್ನಾಕುಲಂನಲ್ಲಿ ನಡೆದಿದೆ.

ಕ್ರೈಂ ಪಟ್ಟ ತಪ್ಪಿಸಲು ಇಂಡಿಗೆ ಬೇಕು ಪೊಲೀಸ್‌ ಬಲ

Nov 21 2023, 12:45 AM IST
ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿರುವ ಇಂಡಿಗೆ ಜನಸಂಖ್ಯೆಗೆ ಅನುಗುಣವಾಗಿ ಇಲ್ಲವೆ ಅಪರಾಧ ಚಟುವಟಿಕೆ ಮಟ್ಟಹಾಕಲು ಹಾಗೂ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಇಂಡಿ ಪಟ್ಟಣ ಸೇರಿ ತಾಲೂಕಿನಲ್ಲಿ ಇನ್ನೂ 2-3 ಹೊಸ ಪೊಲೀಸ್‌ ಠಾಣೆ ನಿರ್ಮಾಣದ ಅವಶ್ಯಕತೆ ಇದ್ದು, ಸಧ್ಯ ಎರಡು ದಶಕಗಳ ಹಿಂದಿನ ಲೆಕ್ಕದಲ್ಲಿ ಪೊಲೀಸ್‌ ಸಿಬ್ಬಂದಿ ಸಂಖ್ಯೆ ಇದೆ. ಆದರೆ, ಈಗ ಜನಸಂಖ್ಯೆ ದ್ವಿಗುಣವಾಗಿದ್ದು, ಇಂದಿನ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್‌ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವುದು ತುರ್ತು ಅಗತ್ಯವಾಗಿದೆ.

ತಾಯಿ, ಮಕ್ಕಳ ಕೊಲೆ ಆರೋಪಿ ಸ್ಥಳ ಮಹಜರು ವೇಳೆ ಸಿಟ್ಟಿಗೆದ್ದ ನಾಗರಿಕರು: ಪೊಲೀಸ್‌ ಲಾಠಿ ಪ್ರಹಾರ

Nov 17 2023, 06:45 PM IST
ತೃಪ್ತಿ ಲೇಔಟ್ ನ ನಿವಾಸಿ ಹಸೀನಾ ಮತ್ತು ಅವರ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಂದ ಆರೋಪಿ, ಸಾಂಗ್ಲಿ ಮೂಲದ ಪ್ರವೀಣ್ ಚೌಗುಲೆಯನ್ನು ಪೊಲೀಸರು ಗುರುವಾರ ತೃಪ್ತಿ ಲೇಔಟಿಗೆ ಕರೆ ತಂದಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನೂರಾರು ಮಂದಿ ಜಮಾಯಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved