• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋನು ನಿಗಮ್‌ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

May 03 2025, 12:14 PM IST

ಕನ್ನಡಿಗರಿಗೆ ಅವಮಾನ ಮಾಡಿ, ಭಾಷಾ ದ್ವೇಷಕ್ಕೆ ಪ್ರಚೋದನೆ ನೀಡಿದ ಸೋನು ನಿಗಮ್‌ ವಿರುದ್ಧ ಆವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಭಾಶ್ ಶೆಟ್ಟಿ ಹತ್ಯೆ: ಪೊಲೀಸ್‌ ವಿರುದ್ಧ ಕಾರ್ಯಕರ್ತರ ಆಕ್ರೋಶ

May 02 2025, 11:45 PM IST
ಕೊಲೆಗೀಡಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿಯ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ನೀಡದ ಪೊಲೀಸರ ಕ್ರಮಕ್ಕೆ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಜಮಾಯಿಸಿದ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್‌ ಅಧಿಕಾರಿಯೊಂದಿಗೆ ಸಿಎಂ ಅಸಭ್ಯ ವರ್ತನೆ : ಆಕ್ರೋಶ

Apr 30 2025, 12:32 AM IST

ಪೊಲೀಸ್‌ ಅಧಿಕಾರಿಯೊಂದಿಗೆ ಅಸಭ್ಯತನ ಹಾಗೂ ಪಾಕಿಸ್ತಾನಿ ಪ್ರೇಮಿಗಳಂತೆ ವರ್ತಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರ ನಡೆಯನ್ನು ಖಂಡಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದಿಂದ ಮಂಗಳವಾರ ಗಾಂಧಿ ಪ್ರತಿಮೆ ಎದುರು ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಶೀಘ್ರ ನ್ಯಾಯದಾನಕ್ಕೆ ಸರ್ಕಾರದ ಕ್ರಮ ಅಗತ್ಯ: ನಿವೃತ್ತ ಪೊಲೀಸ್‌ ಅಧಿಕಾರಿ ಶಂಕರ ಬಿದರಿ

Apr 28 2025, 12:48 AM IST
ಸರ್ಕಾರಗಳು ತಪ್ಪು ಮಾಡಿದವರಿಗೆ ಶೀಘ್ರ ಶಿಕ್ಷೆ ನೀಡಿ, ಒಳ್ಳೆಯದು ಮಾಡಿದವರನ್ನು ಪ್ರೋತ್ಸಾಹಿಸಿದರೆ ಸಾಕು ಪ್ರಗತಿ ತನ್ನಿಂದ ತಾನೇ ವೃದ್ಧಿಯಾಗುತ್ತದೆ. ರಾಜ ಮಹಾರಾಜರ ಕಾಲದಲ್ಲೂ ಕೂಡ ದುಷ್ಟರನ್ನು ಶಿಕ್ಷಿಸಿ, ಶಿಷ್ಟರನ್ನು ರಕ್ಷಿಸುವ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡಿದ್ದರು.

ಕಾಗಿಣಾ ಮರಳು ದಕ್ಕಾದಲ್ಲಿ ಶ್ರೀಧರ ಸಾವು: ಪ್ರಕರಣ ಬೇಧಿಸಿದ ಪೊಲೀಸ್‌

Apr 27 2025, 01:31 AM IST
Sridhar's death in Kagina sand, Dhaka: Police investigating the case

ಪೊಲೀಸ್‌ ಭದ್ರತೆಯಲ್ಲಿ 26 ಅಂಗಡಿಗಳ ತೆರವು

Apr 24 2025, 11:47 PM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ಪ್ರಮುಖ ರಸ್ತೆಯಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸೇರಿದ ಜಾಗೆಯಲ್ಲಿರುವ ಅಂಗಡಿಗಳ ಪೈಕಿ ಪೊಲೀಸ್‌ ಭದ್ರತೆಯಲ್ಲಿ ೨೬ ಹಳೆಯ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಪೊಲೀಸ್‌ ಸೇವೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಶ್ಲಾಘನೀಯ

Apr 18 2025, 12:42 AM IST
ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲುಗಳ ಆಡಳಿತ ಹಾಗೂ ನಿರ್ವಹಣೆಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮೊದಲನೇ ಸ್ಥಾನದಲ್ಲಿದೆ. ಇದಕ್ಕೆ ದಕ್ಷತೆ, ಸಾಮರ್ಥ್ಯ, ತರಬೇತಿ, ನೇಮಕಾತಿಯಲ್ಲಿ ಪಾರದರ್ಶಕತೆ ಇರುವುದೇ ಕಾರಣ ಎಂದು ಬೆಂಗಳೂರಿನ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ತರಬೇತಿ) ಅಲೋಕ ಕುಮಾರ್‌ ಹೇಳಿದ್ದಾರೆ.

₹1 ಕೋಟಿ ವೇತನ ನೀಡದೆ ಖಾಸಗಿ ಕಂಪನಿ ವಂಚನೆ : ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಸಿಇಓ ವಿರುದ್ಧ ಕೇಸ್‌

Apr 12 2025, 01:33 AM IST
ವ್ಯಕ್ತಿಯೊಬ್ಬರಿಗೆ ಗಂಟೆ ₹700 ವೇತನ ನೀಡುವುದಾಗಿ ನಂಬಿಸಿ ಕಂಪನಿ ಸಲಹೆಗಾರನಾಗಿ ನೇಮಿಸಿಕೊಂಡು ಕೆಲಸ ಮಾಡಿಸಿ ಬರೋಬ್ಬರಿ ₹1 ಕೋಟಿ ವೇತನ ನೀಡದೆ ವಂಚಿಸಿದ ಆರೋಪದಡಿ ಖಾಸಗಿ ಕಂಪನಿ ಸೇರಿ ನಾಲ್ವರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್‌ ಇಲಾಖೆ ಮೇಲೆ ಭರವಸೆ ಬೇಕು: ಎಸ್‌ಪಿ

Apr 08 2025, 12:31 AM IST
ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆ ಹೆಚ್ಚಿಸಲು ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟುವುದು ಪೊಲೀಸ್‌ ಇಲಾಖೆಯ ಉದ್ದೇಶವಾಗಿದೆ. ಆದ್ದರಿಂದ ಪೊಲೀಸರೆಂದರೆ ಭಯ ಬೇಡ, ಬದಲಿಗೆ ಭರವಸೆ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹರಿಹರದಲ್ಲಿ ಹೇಳಿದ್ದಾರೆ.

ಆ ಕಳ್ಳ ಒಳ್ಳೆಯವ: ಅಜ್ಜಿ ರಾಕ್‌, ಪೊಲೀಸ್‌ ಶಾಕ್! - ದರೋಡೆ ಬಳಿಕ ಅಜ್ಜಿಯ ಕಾಲಿಗೆ ಬಿದ್ದ ಕಳ್ಳ

Apr 07 2025, 11:59 AM IST

ಆ ಕಳ್ಳ ಒಳ್ಳೆಯವ: ಅಜ್ಜಿ ರಾಕ್‌, ಪೊಲೀಸ್‌ ಶಾಕ್!

- ದರೋಡೆ ಬಳಿಕ ಅಜ್ಜಿಯ ಕಾಲಿಗೆ ಬಿದ್ದ ಕಳ್ಳ । ಸದನಲ್ಲಿ ಹದಿಹರೆಯದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆದಿದ್ದೇಕೆ?

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved