ಅರಳೀಮರ, ಆನೆಕೊಂಡ, ಮಟ್ಟಿಕಲ್ಲು ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು
Sep 21 2024, 02:00 AM ISTಕಲ್ಲು ತೂರಾಟದಿಂದ ಬಿಗುವಿನ ಸ್ಥಿತಿ ನಿರ್ಮಾಣವಾಗಿದ್ದ ನಗರದ ಅರಳೀ ಮರ ವೃತ್ತ, ಶ್ರೀ ವೆಂಕಟೇಶ್ವರ ವೃತ್ತ, ಆನೆಕೊಂಡ ಬಡಾವಣೆ, ಮಟ್ಟಿಕಲ್ಲು, ನೂರಾನಿ ಶಾದಿ ಮಹಲ್ ಪ್ರದೇಶದಲ್ಲಿ ಪೊಲೀಸ್ ಸರ್ಪಗಾವಲು ಮುಂದುವರಿದ್ದು, ಜನಜೀವನ ದಿನವಿಡೀ ಸಹಜ ಸ್ಥಿತಿಯಲ್ಲಿ ಮುಂದುವರಿದಿತ್ತು.