ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚಡ್ಡಿ ಗ್ಯಾಂಗ್ ಮನೆಗಳ್ಳತನ ಬಗ್ಗೆ ಜಾಗ್ರತೆ ವಹಿಸುವಂತೆ ಮಂಗಳೂರು ಪೊಲೀಸ್ ಸೂಚನೆ
Jul 09 2024, 12:55 AM IST
ಮಂಗಳೂರು ನಗರದಲ್ಲಿ ಅಂತಾರಾಜ್ಯ ಕಳ್ಳರು /ಚಡ್ಡಿ ಗ್ಯಾಂಗ್ /ಮನೆ ಕಳ್ಳತನ ಮಾಡುವವರು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗ್ರತೆಯನ್ನು ವಹಿಸುವುವಂತೆ ಪೊಲೀಸರು ಸೂಚಿಸಿದ್ದಾರೆ. ಇದಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಪೊಲೀಸ್ ಭ್ರಷ್ಟಾಚಾರಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾದ ಶಾಸಕ
Jul 05 2024, 12:50 AM IST
MLA Sharanagouda kandakooru fedup of police curruption
ಪೊಲೀಸ್ ಇಲಾಖೆಯಿಂದ ಪ್ರಾಮಾಣಿಕ ಸೇವೆ
Jul 03 2024, 12:20 AM IST
ಪೊಲೀಸ್ ಇಲಾಖೆಯು ಸಾರ್ವಜನಿಕ ವಲಯಗಳ ನಡುವೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಗಂಗಾಧರ್ ಇವರು ವಯೋ ನಿವೃತ್ತಿ ನಿಮಿತ್ತ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪೊಲೀಸ್ ಇಲಾಖೆ ನೌಕರರಿಗೆ ಹೊಸ ಕಾನೂನುಗಳ ಪಾಠ
Jul 03 2024, 12:19 AM IST
ಭಾರತೀಯ ನ್ಯಾಯ ಸಂಹಿತೆ ಸೇರಿ 3 ಹೊಸ ಅಪರಾಧ ಕಾನೂನುಗಳ ಬಗ್ಗೆ ಕಳೆದೊಂದು ತಿಂಗಳಿನಿಂದಲೂ ನಗರ, ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಕಾರ್ಯಾಗಾರ, ಸಂವಾದದ ಮೂಲಕ ಅರಿವು ಮೂಡಿಸಲಾಗಿದೆ.
ಡಿ.ಸಿ.ತಮ್ಮಣ್ಣ ಹೆಸರಿನಲ್ಲಿದ್ದ ನಾಮಫಲಕ ಧ್ವಂಸ: ಪೊಲೀಸ್ ಠಾಣೆಗೆ ದೂರು
Jul 01 2024, 01:55 AM IST
ಡಿ.ಸಿ.ತಮ್ಮಣ್ಣ ಮತ್ತು ಮಧು ಜಿ.ಮಾದೇಗೌಡರ 20 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಕೃತ್ಯಗಳು ಎಂದೂ ನಡೆದಿರಲಿಲ್ಲ. ಆದರೆ, ಮದ್ದೂರು ಕ್ಷೇತ್ರದಲ್ಲಿ ರಾಜಕೀಯ ವೈಷಮ್ಯ ದಿನೇ ದಿನೇ ತಾರಕಕ್ಕೇರುತ್ತಿದೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ.
ಇಂದಿನಿಂದ ಹೊಸ ಸೆಕ್ಷನ್ಗಳಡಿ ಪೊಲೀಸ್ ಕೇಸು
Jul 01 2024, 01:52 AM IST
ಜು.1ರಿಂದ ರಾಜ್ಯದ ಪೊಲೀಸ್ ಠಾಣೆಗಳಲ್ಲಿ ನೂತನ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳ ಕಲಂಗಳ ಅಡಿಯಲ್ಲಿ ಎಫ್ಐಆರ್ಗಳು ದಾಖಲಾಗಲಿವೆ.
ಸರ್ಕಾರಿ ಇಲಾಖೆಗಳನ್ನು ಒಗ್ಗೂಡಿಸಿ ಜನ ಸಂಪರ್ಕ ಸಭೆ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ
Jul 01 2024, 01:45 AM IST
ನರಸಿಂಹರಾಜಪುರ, ಮುಂದಿನ ದಿನಗಳಲ್ಲಿ ಎನ್.ಆರ್.ಪುರ ತಾಲೂಕಿನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳೊಂದಿಗೆ ಜನ ಸಂಪರ್ಕ ಸಭೆ ನಡೆಸುತ್ತೇನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಭರವಸೆ ನೀಡಿದರು.
ಬ್ಯಾರಿಕೇಡ್ಗಳಲ್ಲಿ ಕೋಟೆ ಕಟ್ಟಿದ ಪೊಲೀಸ್
Jun 29 2024, 12:37 AM IST
ಜಿಲ್ಲಾಧಿಕಾರಿ ನಿವಾಸದ ಮುಂಭಾಗ, ಮದಕರಿನಾಯಕ ವೃತ್ತ, ತಹಸೀಲ್ದಾರ್ ಕಚೇರಿ, ಪಿಎಲ್ ಡಿ ಬ್ಯಾಂಕ್ ಬಳಿ ಪೊಲೀಸರು ಬ್ಯಾರಿಕೇಡ್ ಇಟ್ಟಿದ್ದರು.
ಪೊಲೀಸ್ ಸರ್ಪಗಾವಲಲ್ಲಿ ಅರಳಗುಂಡಗಿ 2ನೇ ಅವಧಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
Jun 28 2024, 12:48 AM IST
ಅರಳಗುಂಡಗಿ ಗ್ರಾಮ ಪಂಚಾಯತಿ 2 ನೇ ಅವಧಿಗೆ ಅಧ್ಯಕ್ಷರ ಆಯ್ಕೆಗೆ ಇಂದು ಗುರುವಾರ ಬಿಗಿ ಪೊಲೀಸ್ ಭದ್ರತೆಯಲ್ಲಿ , 144 ಸೆಕ್ಷನ್ ಜಾರಿಯೊಂದಿಗೆ ಚುನಾವಣೆ ನಡೆಯಿತು.
ಮಾದಕ ವಸ್ತು ಬಳಕೆ ತಡೆಗೆ ಪೊಲೀಸ್ ಜೊತೆ ಕೈಜೋಡಿಸಿ: ಡಾ.ಸೀನಪ್ಪ
Jun 27 2024, 01:13 AM IST
ಕೊಡಗು ವಿಶ್ವವಿದ್ಯಾಲಯ ಹಾಗೂ ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆ ಸಂಯುಕ್ತಾಶ್ರಯದಲ್ಲಿ ಜ್ಞಾನ ಕಾವೇರಿ ಆವರಣ, ಚಿಕ್ಕ ಅಳುವಾರ ಇಲ್ಲಿನ ಕಾವೇರಿ ಸಭಾಂಗಣದಲ್ಲಿ ‘ಸಾಕ್ಷ್ಯ ಸ್ಪಷ್ಟವಾಗಿದೆ ತಡೆಗಟ್ಟುವಿಕೆಗೆ ಹೂಡಿಕೆ ಮಾಡಿ’ ಎಂಬ ಘೋಷ ವಾಕ್ಯದೊಂದಿಗೆ ‘ಅಂತಾರಾಷ್ಟ್ರೀಯ ಮಾದಕ ವಸ್ತು ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ’ನಡೆಯಿತು.
< previous
1
...
12
13
14
15
16
17
18
19
20
...
28
next >
More Trending News
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
6 ಪಹಲ್ಗಾಂ ಉಗ್ರರು ಪರಾರಿ ಶಂಕೆ : ಲಂಕಾದಲ್ಲಿ ವಿಮಾನ ತಪಾಸಣೆ
ಮುಂಬೈ ಟಾಯ್ಲೆಟ್ಸಲ್ಲಿ ಪಾಕ್ ನಟಿ ಮಹಿರಾ ಪೋಸ್ಟರ್ ಅಂಟಿಸಿ ಆಕ್ರೋಶ
ಉಗ್ರವಾದದ ವಿರುದ್ಧ ನಿರ್ಣಾಯಕ ಕ್ರಮ : ಮೋದಿ