• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತವರು ಜಿಲ್ಲೆಯಲ್ಲಿ ಪೊಲೀಸ್‌ ಕಮೀಶ್ನರ್‌ ಆಗಿ ಶರಣಪ್ಪ ಅಧಿಕಾರ

Aug 24 2024, 01:21 AM IST
ಕಲಬುರಗಿಗೆ ಕಮೀಶ್ನರೇಟ್‌ ಬಂತು, ಮೊದ್ಲು ಒಬ್ರೇ ಐಪಿಎಸ್‌ (ಎಸ್ಪಿ) ಅಧಿಕಾರಿ ಇದ್ದ ಕಡೆ ನಾಲ್ಕಾರು ಮಂದಿ ಐಪಿಎಸ್‌ ಅಧಿಕಾರಿಗಳು ಬಂದ್ರೂ ಕ್ರೈಂಗಳು ಕಮ್ಮಿ ಆಗಲಿಲ್ಲ, ಕಳವು, ಸುಲಿಗೆಗಳಿಗೂ ನಿರೀಕ್ಷಿತ ಮೂಗುದಾರ ಬೀಳಲಿಲ್ಲ, ದಶಕ ಗತಿಸಿದರೂ ಜನಸ್ನೇಹಿ ಪೊಲೀಸಿಂಗ್‌ ಇಲ್ಲಿನ್ನೂ ಕನಸಿನ ಮಾತು, ಇಲ್ಲಿನ ಪೊಲೀಸ್ರು ವಿಐಪಿಗಳು, ಮಂತ್ರಿಗಳು ಬಂದಾಗ ಸುತ್ತಮುತ್ತ ಕಾಣ್ತಾರ, ರಾತ್ರಿ ಗಸ್ತು ಅಷ್ಟಕ್ಕಷ್ಟೆ, ಸಿಟಿ ಟ್ರಾಫಿಕ್‌ ಬಗ್ಗೆ ಮಾತಾಡೋದೇ ಬೇಡ....

ಐವನ್ ಡಿಸೋಜ ನಿವಾಸಕ್ಕೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ : ಮಂಗಳೂರು ನಗರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Aug 23 2024, 01:03 AM IST
ಮಂಗಳೂರು ನಗರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಎಸಿಪಿ ಸೆಂಟ್ರಲ್ ಮತ್ತು ದಕ್ಷಿಣ ಠಾಣೆ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

ಸಾರ್ವಜನಿಕರು ಮುಕ್ತವಾಗಿ ಪೊಲೀಸ್‌ ಠಾಣೆಗೆ ಬರಬೇಕು: ಪಿಎಸ್‌ಐ ವರ್ಷ

Aug 20 2024, 12:46 AM IST
ಸಾರ್ವಜನಿಕರು ಭಯಬಿಟ್ಟು ಮುಕ್ತವಾಗಿ ಠಾಣೆಗೆ ಬಂದು ಸಮಸ್ಯೆ ಪರಿಹರಿಸಿಕೊಂಡು, ಧೈರ್ಯವಾಗಿ ತೆರಳಬೇಕು ಎಂದು ನೂತನ ಪಿಎಸ್‌ಐ ವರ್ಷ ಅಭಿಪ್ರಾಯಪಟ್ಟರು. ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.

ರಸ್ತೆ ದುಸ್ಥಿತಿ ಕಂಡೂ ಕಾಣದಂತಿರುವ ಸಂಚಾರ ಪೊಲೀಸ್‌

Aug 18 2024, 01:46 AM IST
ರಸ್ತೆ ದುಸ್ಥಿತಿಗೆ ಜನರ ಆರೋಗ್ಯ ಹಾಳು, ಕುತ್ತಿಗೆ, ಬೆನ್ನು ನೋವಿಗೆ ಕಾರಣ ವಾಹನ ಸವಾರರಿಗೆ ಸಂಚಾರ ಪೊಲೀಸ್‌ ದಂಡ ಹಾಕಿದ್ರೆ ಮಾತ್ರ ಸಾಲದು

ರಸ್ತೆ ದುಸ್ಥಿತಿ ಕಂಡೂ ಕಾಣದಂತಿರುವ ಸಂಚಾರ ಪೊಲೀಸ್‌

Aug 18 2024, 01:46 AM IST
ರಸ್ತೆ ದುಸ್ಥಿತಿಗೆ ಜನರ ಆರೋಗ್ಯ ಹಾಳು, ಕುತ್ತಿಗೆ, ಬೆನ್ನು ನೋವಿಗೆ ಕಾರಣ ವಾಹನ ಸವಾರರಿಗೆ ಸಂಚಾರ ಪೊಲೀಸ್‌ ದಂಡ ಹಾಕಿದ್ರೆ ಮಾತ್ರ ಸಾಲದು

ಗಾಂಜಾ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಮೂವರು ಕಾನ್‌ಸ್ಟೇಬಲ್‌ ತಲೆದಂಡ : ಪೊಲೀಸ್‌ ಆಯುಕ್ತ ದಯಾನಂದ್‌

Aug 17 2024, 01:49 AM IST
ಸ್ವತಃ ಗಾಂಜಾ ಪಾರ್ಟಿಯಲ್ಲಿ ಭಾಗವಹಿಸಿದ್ದ ಮೂವರು ಮುಖ್ಯ ಪೇದೆಗಳನ್ನು ಪೊಲೀಸ್‌ ಆಯುಕ್ತ ದಯಾನಂದ್‌ ಅಮಾನತು ಮಾಡಿದ್ದಾರೆ.

ಉದ್ಘಾಟನೆಗೆ ಮೊದಲೇ ಪೊಲೀಸ್‌ ಕ್ವಾಟ್ರಸ್‌ ಕಟ್ಟಡದಲ್ಲಿ ಬಿರುಕು!

Aug 14 2024, 12:47 AM IST
ಈಗ ಪೊಲೀಸ್‌ ವಸತಿ ಸಮುಚ್ಚಯದಲ್ಲೇ ಕಳಪೆ ಕಾಮಗಾರಿ ನಡೆದಿದೆ.ಮೇಲಿನ ಮಹಡಿ ಬಿರುಕು ಬಿಟ್ಟಿರುವುದಕ್ಕೆ ಪರ್ಯಾಯವಾಗಿ ಶೀಟ್‌ ಅಳವಡಿಸಬೇಕು. ಅಲ್ಲದೆ, ಕಳಪೆ ಕಾಮಗಾರಿ ತನಿಖೆ ನಡೆಸುವಂತೆ ಆಗ್ರಹ ಕೇಳಿಬಂದಿದೆ.

ಮೆಪ್ಪಾಡಿಗೆ ಪ್ರಧಾನಿ ಭೇಟಿ ಹಿನ್ನೆಲೆ ಗುಂಡ್ಲುಪೇಟೆಯ ಗೂಡ್ಸ್‌ ವಾಹನಗಳಿಗೆ ಪೊಲೀಸ್‌ ತಡೆ

Aug 11 2024, 01:35 AM IST
ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೂ ಕುಸಿತಗೊಂಡ ಮೆಪ್ಪಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸರಕು ವಾಹನಗಳಿಗೆ ಗುಂಡ್ಲುಪೇಟೆಯ ಸುಲ್ತಾನ್‌ ಬತ್ತೇರಿಗೆ ಪೊಲೀಸರು ತಡೆ ಹಾಕಿದ್ದ ಕಾರಣ ನೂರಾರು ವಾಹನಗಳ ಸಾಲು ಗಟ್ಟಿ ನಿಂತಿದ್ದವು.

ಹಿಂಡಲಗಾ ಜೈಲಿನ ಮೇಲೆ ಪೊಲೀಸ್‌ ದಾಳಿ

Aug 11 2024, 01:33 AM IST
ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ಪೊಲೀಸ್‌ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹಲವಾರು ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸ್‌ ಕರ್ತವ್ಯದ ಜೊತೆಗೆ ಕಲಾಆರಾಧನೆ ಶ್ಲಾಘನೀಯ: ಹಂಸಲೇಖ

Aug 10 2024, 01:37 AM IST
ಒತ್ತಡದ ಕರ್ತವ್ಯದ ನಡುವೆಯೂ ಕಲಾ ಸೇವೆ ಮೈಗೂಡಿಸಿಕೊಂಡಿರುವ ಪೊಲೀಸ್‌ ಕಲಾ ಆರಾಧನಾ ಕಾರ್ಯ ಶ್ಲಾಘನೀಯ ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಡಾ। ಹಂಸಲೇಖ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved