• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್‌ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ

Aug 08 2024, 01:37 AM IST
ತಾಲೂಕಿನ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿನಯ ಕಾಣಕೋಣಕರ ಭಾರಿ ಅನಾಹುತ ತಪ್ಪಿಸಿದವರಾಗಿದ್ದು, ಮಂಗಳವಾರ ರಾತ್ರಿ ಪಾಳಿಯಲ್ಲಿದ್ದ ವಿನಯಗೆ ಸೇತುವೆ ಕುಸಿದ ಬಗ್ಗೆ ಮಾಹಿತಿ ಬಂದಿದೆ. ತಕ್ಷಣವೇ ಎಚ್ಚೆತ್ತ ಅವರು, ೪ ಲಾರಿ ಹಾಗೂ ಕೆಲವು ವಾಹನಗಳನ್ನು ಒವರ್ ಟೇಕ್ ಮಾಡಿಕೊಂಡುಹೋಗಿ ತಡೆದು ವಾಪಸ್ ಹೋಗುವಂತೆ ತಿಳಿಸಿದ್ದಾರೆ.

ಪೊಲೀಸ್‌ ವರ್ಗಾವಣೆ: ಅಕ್ರಮಗಳು ಹೆಚ್ಚಿರುವ ಕಡೆ ಹಣದ ಹೊಳೆ

Aug 07 2024, 01:02 AM IST
ನಗರ ಠಾಣೆಯ ಪಿಎಸೈ ಪರಶುರಾಮ್‌ ಶಂಕಾಸ್ಪದ ಸಾವು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ಪ್ರಕರಣ ಇಲಾಖೆಯಲ್ಲಿನ ವರ್ಗಾವಣೆ ದಂಧೆಯ ಕರಾಳಮುಖಗಳ ಅನಾವರಣಗೊಳಿಸಿದಂತಿದೆ.

ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪೇದೆಗಳಿಗೆ ಸೀಮಂತ ಶಾಸ್ತ್ರ

Aug 06 2024, 12:41 AM IST
ತವರು ಮನೆ ಪ್ರೀತಿಯಂತೆ ಶಾಸ್ತ್ರೋಕ್ತವಾಗಿ ಸಿಬ್ಬಂದಿಗೆ ಸೀಮಂತ ಶಾಸ್ತ್ರ ಮಾಡಲಾಗುತ್ತಿದೆ. ನಮ್ಮ ಸಿಬ್ಬಂದಿಗೆ ಮನೆ ವಾತಾವರಣ ಕಲ್ಪಿಸಿ ಎಲ್ಲರೂ ಪ್ರೀತಿಯಿಂದ ಮಡಿಲು ತುಂಬುವ ಶಾಸ್ತ್ರ ಮಾಡಿದ್ದಾರೆ. ನಮ್ಮ ಸಿಬ್ಬಂದಿಯಂತೆ ಉತ್ತಮ ಸಾಮಾಜಿಕ ಸೇವೆ ಸಲ್ಲಿಸುವ ಆರೋಗ್ಯಕರ ಮಕ್ಕಳು ಹುಟ್ಟಲಿ.

ನಶೆ ಏರಿಸಿಕೊಂಡವರ ಚಳಿ ಬಿಡಿಸಿದ ಪೊಲೀಸ್‌ ಕಮಿಷನರ್‌

Aug 05 2024, 12:37 AM IST
ಹು-ಧಾ ಮಹಾನಗರದಲ್ಲಿ ಮಾದಕ ವಸ್ತು ವ್ಯಸನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎರಡನೇ ಬಾರಿಗೆ ಮಾದಕ ವ್ಯಸನಿಗಳ ಬೇಟೆ ನಡೆಸಿದರು.

ಮಾದಕ ವಸ್ತುಗಳ ಬಳಕೆ ನಿಲ್ಲಿಸಿ: ಪೊಲೀಸ್‌ ಕಮಿಷನರ್‌

Aug 03 2024, 12:42 AM IST
ಮಾದಕ ವಸ್ತುಗಳಿಂದ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡುತ್ತದೆ. ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ಬಳಕೆ ಕುರಿತು ಎಚ್ಚರಿಕೆ ವಹಿಸುವ ಜತೆಗೆ ಯುವ ಜನರಿಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ.

ಪೊಲೀಸ್‌ ಅಧಿಕಾರಿಗಳಿ ರಜತಮಹೋತ್ಸವ

Jul 30 2024, 12:30 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ 1999ನೇ ಬ್ಯಾಚ್‌ನ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯವರು 25 ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರಜತ ಮಹೋತ್ಸವ ಕಾರ್ಯಕ್ರಮದ ಸವಿನೆನಪಿಗಾಗಿ ಡಿಎಆರ್ ಘಟಕದಲ್ಲಿ ಚಿಲ್ಡ್ರನ್ ಪಾರ್ಕ್‌ ನಿರ್ಮಿಸುವುದಾಗಿ ಭರವಸೆ ನೀಡಿದರು.

ನಶೆ ಏರಿಸಿಕೊಂಡವರಿಗೆ ಪೊಲೀಸ್‌ ಟ್ರೀಟ್‌ಮೆಂಟ್‌

Jul 29 2024, 12:56 AM IST
ಮಾದಕ ವಸ್ತು ಬಳಕೆದಾರರ ಮೇಲೆ ವಿಶೇಷ ನಿಗಾವಹಿಸಿ ದಾಳಿ ನಡೆಸಿದ ಪೊಲೀಸರು, ಮಹಾನಗರದ ಪ್ರತಿ ಠಾಣೆ ವ್ಯಾಪ್ತಿಯಲ್ಲೂ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವೇಳೆ 254 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದೆ.

ಪತ್ನಿಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದ ಪೊಲೀಸ್‌ ಸಿಬ್ಬಂದಿ ಅಮಾನತು

Jul 28 2024, 02:10 AM IST
ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿ, ಹೆಂಡತಿಯನ್ನು ನಿರ್ಲಕ್ಷಿಸಿ, ಆಕೆಯ ಮೇಲೆ ಹಲ್ಲೆ ಮಾಡಿದ್ದ ದೂರಿನ ಹಿನ್ನೆಲೆ ಹೊನ್ನಾಳಿ ಪೊಲೀಸ್ ಠಾಣೆ ಸಿಬ್ಬಂದಿ ಟಿ.ಪ್ರಸನ್ನ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪತ್ನಿ ಆರ್.ಮಾಲಾ ಅವರು ಪ್ರಸನ್ನ ಅವರಿಂದ ತಮಗೆ ಆಗುತ್ತಿರುವ ತೊಂದರೆ ಕುರಿತು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್ ಅವರನ್ನು ಭೇಟಿಯಾಗಿ, ದೂರು ಅರ್ಜಿ ಸಲ್ಲಿಸಿದ್ದರು.

ವಿವಾದಿತ ಮಾಂಸದ ವಿಚಾರ : ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ , ಪುನೀತ್ ಸೆರೆ

Jul 28 2024, 02:06 AM IST
ವಿವಾದಿತ ಮಾಂಸದ ವಿಚಾರವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ (ಕೆಎಸ್‌ಆರ್‌) ಶುಕ್ರವಾರ ನಡೆದ ಗಲಾಟೆ ಸಂಬಂಧ ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದೆ.

ಅಗ್ನಿವೀರರಿಗೆ 4 ಬಿಜೆಪಿ ರಾಜ್ಯಗಳ ಪೊಲೀಸ್‌ ನೇಮಕದಲ್ಲಿ ಮೀಸಲು- ಯೋಜನೆ ಬಗ್ಗೆ ಮೋದಿ ಹಸೀ ಸುಳ್ಳು: ಖರ್ಗೆ

Jul 27 2024, 12:52 AM IST
ಬಿಜೆಪಿ ರಾಜ್ಯಗಳಾದ ಉತ್ತರಾಖಂಡ, ಛತ್ತೀಸ್‌ಗಢ, ಉತ್ತರ ಪ್ರದೇಶದ ಹಾಗೂ ಮಧ್ಯಪ್ರದೇಶ ಸರ್ಕಾರಗಳು ಅಗ್ನಿವೀರ ಯೋಧರಿಗೆ ನಿವೃತ್ತಿ ನಂತರ ಪೊಲೀಸ್ ಮತ್ತು ಸಶಸ್ತ್ರ ಪಡೆಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ನೇಮಕದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿವೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 31
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved