• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲ್ಲೆ ನಡೆಸಿದ ದರೋಡೆಕೋರನಿಗೆ ಪೊಲೀಸ್‌ ಗುಂಡೇಟು

Jul 27 2024, 12:47 AM IST
ಅಂತಾರಾಜ್ಯ ಕುಖ್ಯಾತ ದರೋಡೆಕಾರನಾದ ಫರ್ಹಾನ್ ಶೇಖ್ ವಿರುದ್ಧ ವಿವಿಧ ರಾಜ್ಯದಲ್ಲಿ 15 ಪ್ರಕರಣಗಳಿವೆ. ಕಳ್ಳತನದ ಪ್ರಕರಣದಲ್ಲಿ ಬಂಧಿತನಾಗಿದ್ದ ಈತ ತಪ್ಪಿಸಿಕೊಳ್ಳಲು ಯತ್ನಿಸುವಾಗ ನಮ್ಮ ಸಿಬ್ಬಂದಿ ಫೈರಿಂಗ್‌ ಮಾಡಿದ್ದಾರೆ. ಈ ಘಟನೆಯಲ್ಲಿ ನಮ್ಮ ಮೂವರು ಸಿಬ್ಬಂದಿಗೂ ಗಾಯಗೊಂಡಿದ್ದಾರೆ.

ಮಂಗಳೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸ್‌ ದಾಳಿ: ಸೊತ್ತುಗಳ ವಶ

Jul 26 2024, 01:31 AM IST
ಜೈಲಿನ ಎಲ್ಲ ಬ್ಲಾಕ್‌ಗಳನ್ನು ಏಕಕಾಲದಲ್ಲಿ ಶೋಧಿಸಲು ಹಲವು ತಂಡಗಳನ್ನು ರಚಿಸಲಾಗಿತ್ತು. ಕೊನೆಯ ಕ್ಷಣದವರೆಗೂ ದಾಳಿಯ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು.

ಸಶಸ್ತ್ರ ಪೊಲೀಸ್‌ ಹುದ್ದೆ ಆಯ್ಕೆಗೆ ತೃತೀಯ ಲಿಂಗಿಗಳಿಗೆ ನಿಯಮವೇ ತಡೆ!

Jul 25 2024, 01:15 AM IST
ಪೊಲೀಸ್‌ ಇಲಾಖೆ ಸೇರುವ ತೃತೀಯ ಲಿಂಗಿಗಳ ಕನಸಿಗೆ ದೈಹಿಕ ಪರೀಕ್ಷೆಯಲ್ಲಿ ಪುರುಷರ ಮಾನದಂಡ ವಿಧಿಸಿರುವುದು ಅಡ್ಡಿಯಾಗಿ ಪರಿಣಮಿಸಿದೆ.

ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ಪಡೆದ ನಕಲಿ ಪೊಲೀಸ್‌

Jul 22 2024, 01:19 AM IST
ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ನಕಲಿ ಪೊಲೀಸ್‌ ಓರ್ವ ಲಕ್ಷಾಂತರ ರು. ವಂಚಿಸಿರುವ ಘಟನೆ ನಡೆದಿದೆ.

ಒಒಡಿ: ಠಾಣೆಗಳಲ್ಲಿ ಠಿಕಾಣಿ ಹೂಡಿದ ಪೊಲೀಸ್‌ ಸಿಬ್ಬಂದಿ!

Jul 19 2024, 12:50 AM IST
ಒಂದೇ ಠಾಣೆಯಲ್ಲಿ ಐದು ವರ್ಷ ಸೇವೆ ಸಲ್ಲಿಸಿ ಬೇರೆಡೆಗೆ ಪೊಲೀಸ್‌ ಸಿಬ್ಬಂದಿ ವರ್ಗಾವಣೆ ಆಗಿದ್ದರೂ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಕೆಲವೇ ದಿನಗಳಲ್ಲಿ ಮತ್ತೆ ಅದೇ ಠಾಣೆಗೆ ಮರಳಿ ಬರುತ್ತಿದ್ದಾರೆ. ಇದು ಇದೀಗ ಕೆಲ ಸಿಬ್ಬಂದಿಗಳ ಅಪಸ್ಪರಕ್ಕೆ ಕಾರಣವಾಗಿದೆ.

ಪೊಲೀಸ್‌ ಕಮಿಷನರೇಟ್‌ನಲ್ಲಿ ಮೇಜರ್‌ ಸರ್ಜರಿ!

Jul 17 2024, 12:48 AM IST
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಮಹಾನಗರದಲ್ಲಿ ಭಾರೀ ಸಂಚಲನವನ್ನೇ ಉಂಟು ಮಾಡಿದ್ದವು. ಇದರೊಂದಿಗೆ ಕಳೆದ ಆರೇಳು ತಿಂಗಳ ಹಿಂದೆ ಒಂದು ವಾರ ದಿನಕ್ಕೊಂದರಂತೆ ಕೊಲೆ ಪ್ರಕರಣಗಳು ನಗರದ ನಾಗರಿಕರ ನಿದ್ದೆ ಗೆಡಿಸಿದ್ದವು.

ಹರಿಹರದಲ್ಲಿ ಸಂಚಾರ ಪೊಲೀಸ್‌ ಠಾಣೆ ಮಂಜೂರುಗೊಳಿಸಲು ಪ್ರಸ್ತಾಪಿಸಿ

Jul 16 2024, 12:33 AM IST
ಹರಿಹರ ನಗರದಲ್ಲಿ ಸಂಚಾರ ಪೊಲೀಸ್ ಠಾಣೆ ಮಂಜೂರಾತಿ ವಿಷಯವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲು ಕೋರಿ, ಜನಪರ ಹೋರಾಟ ವೇದಿಕೆ ವತಿಯಿಂದ ಶಾಸಕ ಬಿ.ಪಿ.ಹರೀಶ್ ಅವರಿಗೆ ಮನವಿ ಅರ್ಪಿಸಲಾಯಿತು.

ಬಾರ್ಜ್‌ ಪರಿಶೀಲಿಸಿದ ಪೊಲೀಸ್‌ ಅಧಿಕಾರಿಗಳು: ಪಿಎಸ್‌ಐ ಅನೂಪ್ ನಾಯಕ

Jul 13 2024, 01:43 AM IST
ಸಂಪೂರ್ಣವಾಗಿ ಹಾಳಾಗಿರುವ ಬಾರ್ಜನ್ನು ದುರಸ್ತಿಗೊಳಿಸಿದರೂ ಅಪಾಯವಿದೆ ಎಂದು ಜನರು ಹೇಳುತ್ತಿದ್ದಾರೆ.

ಮೈಸೂರು ಚಲೋಗೆ ಹೊರಟಿದ್ದ ಬಿಜೆಪಿಶಾಸಕ ಮುನಿರಾಜು ಪೊಲೀಸ್‌ ವಶಕ್ಕೆ

Jul 13 2024, 01:36 AM IST
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಹೊರಟಿದ್ದ ದಾಸರಹಳ್ಳಿ ಕ್ಷೇತ್ರದ ಶಾಸಕ ಎಸ್.ಮುನಿರಾಜು ಮತ್ತು ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಾಗಲಗುಂಟೆ ವೃತ್ತದಲ್ಲಿ ತಡೆದರು.

ಚಡ್ಡಿ ಗ್ಯಾಂಗ್‌ ಮನೆಗಳ್ಳತನ ಬಗ್ಗೆ ಜಾಗ್ರತೆ ವಹಿಸುವಂತೆ ಮಂಗಳೂರು ಪೊಲೀಸ್‌ ಸೂಚನೆ

Jul 09 2024, 12:55 AM IST
ಮಂಗಳೂರು ನಗರದಲ್ಲಿ ಅಂತಾರಾಜ್ಯ ಕಳ್ಳರು /ಚಡ್ಡಿ ಗ್ಯಾಂಗ್ /ಮನೆ ಕಳ್ಳತನ ಮಾಡುವವರು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗ್ರತೆಯನ್ನು ವಹಿಸುವುವಂತೆ ಪೊಲೀಸರು ಸೂಚಿಸಿದ್ದಾರೆ. ಇದಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 31
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved