• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ ಜಿಲ್ಲೆ 9 ಪೊಲೀಸ್‌ ಠಾಣಾ ವ್ಯಾಪ್ತಿ 69 ಬೈಕ್‌ ಕಳುವು ಪತ್ತೆ

Oct 01 2024, 01:21 AM IST
ಬಂಗಾರ, ಬೆಳ್ಳಿ, ಬೈಕ್‌, ಶ್ರೀಗಂಧದ ಮರ ಹಾಗೂ ಜಾನುವಾರು ಕಳುವು, ನೀರಿನ ಪಂಪಸೆಟ್‌ ಅಲ್ಲದೆ ನಗದು ಹಣ ಕಳುವು ಪ್ರಕರಣಗಳಲ್ಲಿ 25 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ಒಟ್ಟು 43.87 ಲಕ್ಷ ರು. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ

ಬೆಂಗಳೂರು : 2 ಬೈಕ್‌ಗೆ ಒಂದೇ ನೋಂದಣಿ ಸಂಖ್ಯೆ ಹಾಕಿದ್ದ ಸವಾರನ ವಿರುದ್ಧ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌

Sep 30 2024, 01:28 AM IST
ಬೆಂಗಳೂರಿನಲ್ಲಿ ಒಂದೇ ನೋಂದಣಿ ಸಂಖ್ಯೆಯ ಎರಡು ಆಕ್ವೀವಾ ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಫುಡ್ ಡೆಲಿವರಿ ಬಾಯ್ ಆಗಿದ್ದು, ಎರಡೂ ವಾಹನಗಳನ್ನು ಎರಡು ವರ್ಷಗಳಿಂದ ಬಳಸುತ್ತಿದ್ದ ಎನ್ನಲಾಗಿದೆ.

ಸನ್ನೆ ಭಾಷೆಯಲ್ಲಿ ಪೊಲೀಸ್‌ ಆಯುಕ್ತರ ಸುದ್ದಿಗೋಷ್ಠಿ

Sep 24 2024, 02:01 AM IST
ಅಂತಾರಾಷ್ಟ್ರೀಯ ಸನ್ನೆ ಭಾಷೆ ದಿನಾಚರಣೆ ಪ್ರಯುಕ್ತ ನಗರ ಪೊಲೀಸರು ‘ವಿಶೇಷ’ ಎಂಬ ಸರ್ಕಾರೇತರ ಸಂಸ್ಥೆಯ ಸಹಯೋಗದಲ್ಲಿ ಸೋಮವಾರ ಸನ್ನೆ ಭಾಷೆ ಕುರಿತು ಡಿಸಿಪಿ ಮಟ್ಟದ ಅಧಿಕಾರಿಗಳಿಗೆ ಕಾರ್ಯಾಗಾರ ಆಯೋಜಿಸಿದ್ದರು.

ಪೊಲೀಸ್‌ ವಸತಿ ಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ

Sep 23 2024, 01:19 AM IST
ಪೊಲೀಸರಿಗೆ ಹಗಲು ಇರುಳು ಎನ್ನದೆ ಕರ್ತವ್ಯ ಪಾಲನೆ ಮಾಡಬೇಕಾದ ಅವಶ್ಯಕತೆ ಇರುವುದರಿಂದ ಅವರು ವಾಸಿಸಲು ವಸತಿಗೃಹಗಳಿದ್ದರೆ ಯಾವುದೇ ಘಟನೆ ನಡೆದ ಕೂಡಲೇ ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬಹುದು.

ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿ: ಪೊಲೀಸ್‌ ದಾಳಿ

Sep 22 2024, 01:47 AM IST
ಪರಾರಿಯಾಗಿರುವ ಆರೊಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿದ್ದ ೯೬ ಕೆ.ಜಿ. ಗೋ ಮಾಂಸ, ಒಂದು ಬೈಕ್ ಹಾಗೂ ಒಂದು ರಿಕ್ಷಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಅರಳೀಮರ, ಆನೆಕೊಂಡ, ಮಟ್ಟಿಕಲ್ಲು ಪ್ರದೇಶಗಳಲ್ಲಿ ಪೊಲೀಸ್‌ ಸರ್ಪಗಾವಲು

Sep 21 2024, 02:00 AM IST
ಕಲ್ಲು ತೂರಾಟದಿಂದ ಬಿಗುವಿನ ಸ್ಥಿತಿ ನಿರ್ಮಾಣವಾಗಿದ್ದ ನಗರದ ಅರಳೀ ಮರ ವೃತ್ತ, ಶ್ರೀ ವೆಂಕಟೇಶ್ವರ ವೃತ್ತ, ಆನೆಕೊಂಡ ಬಡಾವಣೆ, ಮಟ್ಟಿಕಲ್ಲು, ನೂರಾನಿ ಶಾದಿ ಮಹಲ್ ಪ್ರದೇಶದಲ್ಲಿ ಪೊಲೀಸ್ ಸರ್ಪಗಾವಲು ಮುಂದುವರಿದ್ದು, ಜನಜೀವನ ದಿನವಿಡೀ ಸಹಜ ಸ್ಥಿತಿಯಲ್ಲಿ ಮುಂದುವರಿದಿತ್ತು.

ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಮುನಿರತ್ನ 2 ದಿನ ಪೊಲೀಸ್‌ ಕಸ್ಟಡಿಗೆ, ತೀವ್ರ ವಿಚಾರಣೆ

Sep 16 2024, 01:54 AM IST

 ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿಚಾರಣೆಯನ್ನು ಭಾನುವಾರ ಸಹ ವೈಯಾಲಿಕಾವಲ್ ಪೊಲೀಸರು ಮುಂದುವರೆಸಿದ್ದಾರೆ.

ಗಣೇಶೋತ್ಸವ, ಈದ್‌: ಪೊಲೀಸ್‌ ಪಥಸಂಚಲನ

Sep 15 2024, 01:45 AM IST
ಹುಬ್ಬಳ್ಳಿಯಲ್ಲಿ 9ನೇ ಹಾಗೂ 11ನೇ ದಿನದ ಗಣೇಶೋತ್ಸವ ಹಾಗೂ ಸೋಮವಾರ ಈದ್‌ ಮಿಲಾದ್‌ ಇರುವುದರಿಂದ ನಗರದಲ್ಲಿ ಪೊಲೀಸರು ಪಥಸಂಚಲನ ಮೂಡಿಸಿದರು. ಹಬ್ಬದ ಮೆರವಣಿಗೆಯಲ್ಲಿ ಕಾನೂನು ನಿಯಮ ಮೀರಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಿದರು.

ನೂತನ ಪೊಲೀಸ್‌ ಠಾಣೆ ಉದ್ಘಾಟಿಸದಿದ್ದರೆ ಜಾಲಿಮುಳ್ಳು ಬೇಲಿ ಹಾಕುವ ಎಚ್ಚರಿಕೆ

Sep 14 2024, 01:53 AM IST
fence, put, up, new, police

ಹನಿಟ್ರ್ಯಾಪ್‌, ರೇಪ್‌ ಪ್ರಕರಣ: ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಪೊಲೀಸ್‌

Sep 11 2024, 01:02 AM IST
ಕಲಬುರಗಿ ಹನಿಟ್ರ್ಯಾಪ್‌ ಪ್ರಕರಣದ ತನಿಖೆ ತೀವ್ರಗೊಳ್ಳುತ್ತ ಸಾಗಿದೆ. ಕಳೆದ 3 ದಿನದಲ್ಲೇ ನಗರದ ಸೆನ್‌ ಠಾಣೆಯ ಪೊಲೀಸರು ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 35
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved