• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖದೀಮರ ಬಂಧನಕ್ಕೆ ಕ್ರಮ:ಪೊಲೀಸ್‌ ಆಯುಕ್ತರ ಭರವಸೆ

Jul 13 2025, 01:18 AM IST
Action to arrest the culprits: Police Commissioner assures

ಕಪ್‌ ತುಳಿತಕ್ಕೆ ಕೆಎಸ್‌ಸಿಎ, ಆರ್‌ಸಿಬಿ, ಡಿಎನ್‌ಎ, ಪೊಲೀಸ್‌, ಗುಪ್ತಚರ ಹೊಣೆ?

Jul 12 2025, 01:48 AM IST

ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರ್ಘಟನೆಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (ಕೆಎಸ್‌ಸಿಎ), ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್ಮೆಂಟ್‌ ನೆಟ್‌ವರ್ಕ್ಸ್‌ ಹಾಗೂ ಪೊಲೀಸ್‌ ಮತ್ತು ಗುಪ್ತಚರ ಇಲಾಖೆಗಳನ್ನು ಹೊಣೆ 

ಕ್ರಿಕೆಟ್ ಬೆಟ್ಟಿಂಗ್‌ನಿಂದಾಗಿ ಕಳ್ಳತನಕ್ಕೆ ಇಳಿದಿದ್ದ ಬಿಸಿಎ ಪದವೀಧರ ಪೊಲೀಸ್‌ ಬಲೆಗೆ

Jul 09 2025, 01:34 AM IST
ಕ್ರಿಕೆಟ್ ಬೆಟ್ಟಿಂಗ್ ವ್ಯಸನದಿಂದ ಕಳ್ಳತನಕ್ಕಿಳಿದಿದ್ದ ಬಿಸಿಎ ಪದವೀಧರನೊಬ್ಬನನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉತ್ಸವ ಆಚರಣೆಗಳಿಗೆ ರಾತ್ರಿ 11.30ರ ಗಡುವು: ಪೊಲೀಸ್‌ ಎಸ್‌ಒಪಿಗೆ ಶಾಸಕರ ವಿರೋಧ

Jul 09 2025, 12:18 AM IST
ಹಿಂದು ಧಾರ್ಮಿಕ ಹಬ್ಬ ಹರಿದಿನಗಳ ಆಚರಣೆಯನ್ನು ರಾತ್ರಿ 11.30ರೊಳಗೆ ಮುಕ್ತಾಯಗೊಳಿಸುವಂತೆ ಪೊಲೀಸ್‌ ಇಲಾಖೆ ಮಾರ್ಗದರ್ಶಿ ಸುತ್ತೋಲೆ ಹೊರಡಿಸಿರುವುದಕ್ಕೆ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಶಾಸಕರ ವಿರೋಧ ವ್ಯಕ್ತವಾಗಿದೆ.

12 ವರ್ಷ ಒಂದು ದಿನವೂ ಸೇವೆ ಸಲ್ಲಿಸದೇ 35 ಲಕ್ಷ ವೇತನ ಪಡೆದ ಪೊಲೀಸ್‌

Jul 09 2025, 12:18 AM IST
ಪೊಲೀಸ್‌ ಪೇದೆಯೊಬ್ಬ ಸತತ 12 ವರ್ಷಗಳ ಕಾಲ ಒಂದೂ ದಿನವೂ ಸಹ ಕೆಲಸ ಮಾಡದೆ ಇದ್ದರೂ ಬರೋಬ್ಬರಿ 35 ಲಕ್ಷ ರು. ಸಂಬಳ ಪಡೆದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಉಡುಪಿ ಜಿಲ್ಲಾ ಪೊಲೀಸ್‌ ‘ಮಾದಕ ದ್ರವ್ಯ ಜಾಗೃತಿ’ ದಿನಾಚರಣೆ

Jun 28 2025, 12:18 AM IST
ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಅಕ್ರಮ ಚಟುವಟಿಕೆ ನಿಯಂತ್ರಿಸುವಲ್ಲಿ ಪೊಲೀಸ್‌ ಇಲಾಖೆ ವಿಫಲ

Jun 25 2025, 12:34 AM IST
ಸಚಿವ ಶಿವರಾಜ ತಂಗಡಗಿ ಬೆಂಬಲಿಗರು ಅಕ್ರಮ ಚಟುವಟಿಕೆ ನಡೆಸಲು ಅವಕಾಶ ಮಾಡಿಕೊಟ್ಟು, ಕಾನೂನು ರೀತಿಯಲ್ಲಿ ಕಾರ್ಯ ನಿರ್ವಹಿಸುವ ಅನ್ಯ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಅವರ ಮೇಲೆ ರೌಡಿಶೀಟ್ ತೆರೆಯುವುದು, ಅಟ್ರಾಸಿಟಿ ಪ್ರಕರಣ ದಾಖಲಿಸುವಂತೆ ಪೊಲೀಸರ ಮೇಲೆ ಒತ್ತಡ ಹಾಕುತ್ತಾರೆ.

ಯುವಜನತೆ ದುಶ್ಚಟಕ್ಕೆ ಬಲಿಯಾಗಬೇಡಿ: ಪೊಲೀಸ್‌ ಅಧಿಕಾರಿ ಬಾಲಚಂದ್ರ

Jun 23 2025, 12:33 AM IST
ವಿದ್ಯಾರ್ಥಿ, ಯುವಜನರು, ಯುವತಿಯರು ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅಂತಹವುಗಳಿಂದ ದೂರವಿರುವ ಜೊತೆಗೆ ಓದು, ಭವಿಷ್ಯದ ಕಡೆಗೆ ಗಮನ ಕೇಂದ್ರೀಕರಿಸುವಂತೆ ಆರ್‌ಎಂಸಿ ಯಾರ್ಡ್‌ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಬಾಲಚಂದ್ರ ನಾಯಕ್ ಕಿವಿಮಾತು ಹೇಳಿದರು.

ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ

Jun 20 2025, 12:34 AM IST

ರಾಜ್ಯ ಪೊಲೀಸ್ ಇಲಾಖೆಯ ಹೆಡ್‌ ಕಾನ್‌ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳು ಧರಿಸುವ ಸ್ಲೋಚ್‌ ಹ್ಯಾಟ್‌ (ಟೋಪಿ) ಬದಲಾವಣೆ ಮಾಡದಂತೆ ಸರ್ಕಾರಕ್ಕೆ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.  

ಸೌಹಾರ್ದತೆ ಸ್ಥಾಪನೆಗೆ ಜಯಶ್ರೀಕೃಷ್ಣ ಸಮಿತಿ ಪೊಲೀಸ್‌ ಇಲಾಖೆಗೆ ಸಹಕಾರ

Jun 18 2025, 01:08 AM IST
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮ ಸಮಿತಿ ಪ್ರತಿ ತಾಲೂಕಿನಲ್ಲಿ 8 ರಿಂದ 10 ಮಂದಿ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಲಿದೆ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved