• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

31ಕ್ಕೆ ಬೆಂಗಳೂರು ನಗರದಲ್ಲಿ ತಂಬಾಕು ಜಾಗೃತಿ ಕಾರ್ಯಕ್ರಮ : ಪೊಲೀಸ್‌ ಆಯುಕ್ತ ದಯಾನಂದ

May 29 2025, 01:38 AM IST
ನಗರ ಪೊಲೀಸ್‌ ಘಟಕದಿಂದ ‘ವಿಶ್ವ ಧೂಮಪಾನ ನಿಷೇಧ ದಿನ’ದ ಪ್ರಯುಕ್ತ ಮೇ 31ರಂದು ತಂಬಾಕು ನಿಯಂತ್ರಣ ಕಾನೂನುಗಳ ಪಾಲನೆ ಕುರಿತು ನಗರದಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.

ನಗರ ಪೊಲೀಸ್‌ ಆಯುಕ್ತರ ಬದಲಾವಣೆ? ಹಿರಿಯ ಅಧಿಕಾರಿಗಳ ಮಧ್ಯೆ ಪೈಪೋಟಿ

May 25 2025, 09:34 AM IST

ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದ್ದು, ಹಲವು ಹಿರಿಯ ಐಪಿಎಸ್‌ ಅಧಿಕಾರಿಗಳ ಮಧ್ಯೆ ಆಯುಕ್ತರ ಹುದ್ದೆಗೆ ತೀವ್ರ ಸ್ವರೂಪದ ಪೈಪೋಟಿ ಎದುರಾಗಿದೆ.

ಕೊನೆಗೂ ಕಮರಿಪೇಟೆ ಪೊಲೀಸ್‌ ಠಾಣೆಗೆ ಸ್ಥ‍ಳಾಂತರ ಭಾಗ್ಯ

May 25 2025, 01:25 AM IST
ಈ ಠಾಣೆಯನ್ನು ಸಂಪೂರ್ಣವಾಗಿ ಮುಖ್ಯ ನಾಲೆಯ ಮೇಲೆಯೇ ನಿರ್ಮಿಸಲಾಗಿದೆ. ನಾಲೆಯಲ್ಲಿ ಹೂಳು ತುಂಬಿದೆ. ಇದನ್ನು ತೆರವು ಮಾಡಲು ಠಾಣೆ ನೆಲಸಮಗೊಳಿಸಬೇಕಿದೆ.

ಪೊಲೀಸ್‌ ಇಲಾಖೆಗೆ ಸಮಾಜಸ್ನೇಹಿ ರೂಪ: ಸಹೋದ್ಯೋಗಿಗಳಿಗೆ ಡಿಜಿಪಿ ಸಲೀಂ ಪತ್ರ

May 24 2025, 11:12 AM IST

ನಾಡಿನಲ್ಲಿ ಶಾಂತಿ-ಸೌಹಾರ್ದತೆ, ಸುರಕ್ಷತೆಯ ವಾತಾವರಣ ನಿರ್ಮಿಸುವ, ಇಲಾಖೆಯನ್ನು ಸಮಾಜಸ್ನೇಹಿಯಾಗಿಸಿ ಆಧುನೀಕರಣದೆಡೆಗೆ ಕೊಂಡೊಯ್ಯಲು ಪೊಲೀಸರೆಲ್ಲ ಒಮ್ಮತವಾಗಿ ಕಾರ್ಯನಿರ್ವಹಿಸೋಣ ಎಂದು ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಪ್ರಭಾರ) ಡಾ.ಎಂ.ಎ.ಸಲೀಂ ಕರೆ ನೀಡಿದ್ದಾರೆ.

ಉಪ್ಪಿನಂಗಡಿ, ಕಲ್ಲೇರಿ: ಪೊಲೀಸ್‌ ಪಥ ಸಂಚಲನ

May 13 2025, 01:35 AM IST
ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜನತೆಯಲ್ಲಿ ಸುರಕ್ಷತಾ ಭಾವನೆಯನ್ನು ಮೂಡಿಸಲು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲೇರಿ ಹಾಗೂ ಉಪ್ಪಿನಂಗಡಿ ಪೇಟೆಗಳಲ್ಲಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು.

ಪೊಲೀಸ್‌ ಇಲಾಖೆ ತಾರಮ್ಯ ನೀತಿಗೆ ಖಂಡನೆ

May 11 2025, 11:50 PM IST
ಪೊಲೀಸ್ ಇಲಾಖೆ ತಾರತಮ್ಯ ನೀತಿ ಅನುಸರಿಸಿ ಸ್ಥಳೀಯ ವ್ಯಾಪಾರಿಗಳು ಹೊಟ್ಟೆ ಮೇಲೆ ಕಲ್ಲು ಹಾಕುತ್ತಿದ್ದಾರೆ ಎಂದು ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಸೋಮು ಗುಡಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆಯ ಜಲಾಶಯಗಳಿಗೆ ಪೊಲೀಸ್‌ ಬಿಗಿ ಭದ್ರತೆ

May 10 2025, 01:12 AM IST
ಆಪರೇಷನ್‌ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಆಣೆಕಟ್ಟುಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಇಂಡೋ-ಪಾಕ್ ಯುದ್ಧ: ಜಲಾಶಯಗಳಿಗೆ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆಗೆ ಪತ್ರ

May 10 2025, 01:00 AM IST
ಪ್ರಮುಖ ಜಲಾಶಯಗಳಿಗೆ ಪೊಲೀಸ ಇಲಾಖೆಯಿಂದ ಭದ್ರತೆ ಒದಗಿಸುವಂತೆ ಪತ್ರ ಬರೆಯಲಾಗಿದೆ.

ಬಾಲ ಬಿಚ್ಚಿದರೆ ಕಟ್‌ ಮಾಡಬೇಕಾಗುತ್ತೆ ಹುಷಾರು : ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ

May 09 2025, 12:35 AM IST

ಸ್ಟೈಲ್‌ಗಾಗಿ ಕೂದಲು ಬಿಟ್ಟವರು, ಟ್ಯಾಟು ಹಾಕಿಸಿಕೊಂಡವರು, ಅಪರಾಧ ಚಟುವಟಿಕೆಯಲ್ಲಿ ಈಗಲೂ ತೊಡಗಿಕೊಂಡವರಿಗೆ ತರಾಟೆ ತೆಗೆದುಕೊಂಡ ಆಯುಕ್ತರು 

ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಶಾಂತಿ ಸಭೆ

May 04 2025, 01:36 AM IST
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ನೂತನ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ಮೂಲ್ಕಿ ಠಾಣಾ ವ್ಯಾಪ್ತಿಯ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದು, ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved