ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳ ಮಧ್ಯೆ ಆಯುಕ್ತರ ಹುದ್ದೆಗೆ ತೀವ್ರ ಸ್ವರೂಪದ ಪೈಪೋಟಿ ಎದುರಾಗಿದೆ.
ನಾಡಿನಲ್ಲಿ ಶಾಂತಿ-ಸೌಹಾರ್ದತೆ, ಸುರಕ್ಷತೆಯ ವಾತಾವರಣ ನಿರ್ಮಿಸುವ, ಇಲಾಖೆಯನ್ನು ಸಮಾಜಸ್ನೇಹಿಯಾಗಿಸಿ ಆಧುನೀಕರಣದೆಡೆಗೆ ಕೊಂಡೊಯ್ಯಲು ಪೊಲೀಸರೆಲ್ಲ ಒಮ್ಮತವಾಗಿ ಕಾರ್ಯನಿರ್ವಹಿಸೋಣ ಎಂದು ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಪ್ರಭಾರ) ಡಾ.ಎಂ.ಎ.ಸಲೀಂ ಕರೆ ನೀಡಿದ್ದಾರೆ.
ಸ್ಟೈಲ್ಗಾಗಿ ಕೂದಲು ಬಿಟ್ಟವರು, ಟ್ಯಾಟು ಹಾಕಿಸಿಕೊಂಡವರು, ಅಪರಾಧ ಚಟುವಟಿಕೆಯಲ್ಲಿ ಈಗಲೂ ತೊಡಗಿಕೊಂಡವರಿಗೆ ತರಾಟೆ ತೆಗೆದುಕೊಂಡ ಆಯುಕ್ತರು