• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್‌ ಇಲಾಖೆಯಿಂದ ಪ್ರಾಮಾಣಿಕ ಸೇವೆ

Jul 03 2024, 12:20 AM IST
ಪೊಲೀಸ್ ಇಲಾಖೆಯು ಸಾರ್ವಜನಿಕ ವಲಯಗಳ ನಡುವೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಗಂಗಾಧರ್ ಇವರು ವಯೋ ನಿವೃತ್ತಿ ನಿಮಿತ್ತ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪೊಲೀಸ್‌ ಇಲಾಖೆ ನೌಕರರಿಗೆ ಹೊಸ ಕಾನೂನುಗಳ ಪಾಠ

Jul 03 2024, 12:19 AM IST
ಭಾರತೀಯ ನ್ಯಾಯ ಸಂಹಿತೆ ಸೇರಿ 3 ಹೊಸ ಅಪರಾಧ ಕಾನೂನುಗಳ ಬಗ್ಗೆ ಕಳೆದೊಂದು ತಿಂಗಳಿನಿಂದಲೂ ನಗರ, ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಕಾರ್ಯಾಗಾರ, ಸಂವಾದದ ಮೂಲಕ ಅರಿವು ಮೂಡಿಸಲಾಗಿದೆ.

ಡಿ.ಸಿ.ತಮ್ಮಣ್ಣ ಹೆಸರಿನಲ್ಲಿದ್ದ ನಾಮಫಲಕ ಧ್ವಂಸ: ಪೊಲೀಸ್‌ ಠಾಣೆಗೆ ದೂರು

Jul 01 2024, 01:55 AM IST
ಡಿ.ಸಿ.ತಮ್ಮಣ್ಣ ಮತ್ತು ಮಧು ಜಿ.ಮಾದೇಗೌಡರ 20 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಕೃತ್ಯಗಳು ಎಂದೂ ನಡೆದಿರಲಿಲ್ಲ. ಆದರೆ, ಮದ್ದೂರು ಕ್ಷೇತ್ರದಲ್ಲಿ ರಾಜಕೀಯ ವೈಷಮ್ಯ ದಿನೇ ದಿನೇ ತಾರಕಕ್ಕೇರುತ್ತಿದೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ.

ಇಂದಿನಿಂದ ಹೊಸ ಸೆಕ್ಷನ್‌ಗಳಡಿ ಪೊಲೀಸ್‌ ಕೇಸು

Jul 01 2024, 01:52 AM IST
ಜು.1ರಿಂದ ರಾಜ್ಯದ ಪೊಲೀಸ್‌ ಠಾಣೆಗಳಲ್ಲಿ ನೂತನ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳ ಕಲಂಗಳ ಅಡಿಯಲ್ಲಿ ಎಫ್ಐಆರ್‌ಗಳು ದಾಖಲಾಗಲಿವೆ.

ಸರ್ಕಾರಿ ಇಲಾಖೆಗಳನ್ನು ಒಗ್ಗೂಡಿಸಿ ಜನ ಸಂಪರ್ಕ ಸಭೆ: ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ವಿಕ್ರಂ ಅಮಟೆ

Jul 01 2024, 01:45 AM IST
ನರಸಿಂಹರಾಜಪುರ, ಮುಂದಿನ ದಿನಗಳಲ್ಲಿ ಎನ್‌.ಆರ್‌.ಪುರ ತಾಲೂಕಿನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳೊಂದಿಗೆ ಜನ ಸಂಪರ್ಕ ಸಭೆ ನಡೆಸುತ್ತೇನೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಭರವಸೆ ನೀಡಿದರು.

ಬ್ಯಾರಿಕೇಡ್‌ಗಳಲ್ಲಿ ಕೋಟೆ ಕಟ್ಟಿದ ಪೊಲೀಸ್‌

Jun 29 2024, 12:37 AM IST
ಜಿಲ್ಲಾಧಿಕಾರಿ ನಿವಾಸದ ಮುಂಭಾಗ, ಮದಕರಿನಾಯಕ ವೃತ್ತ, ತಹಸೀಲ್ದಾರ್ ಕಚೇರಿ, ಪಿಎಲ್ ಡಿ ಬ್ಯಾಂಕ್ ಬಳಿ ಪೊಲೀಸರು ಬ್ಯಾರಿಕೇಡ್ ಇಟ್ಟಿದ್ದರು.

ಪೊಲೀಸ್‌ ಸರ್ಪಗಾವಲಲ್ಲಿ ಅರಳಗುಂಡಗಿ 2ನೇ ಅವಧಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Jun 28 2024, 12:48 AM IST
ಅರಳಗುಂಡಗಿ ಗ್ರಾಮ ಪಂಚಾಯತಿ 2 ನೇ ಅವಧಿಗೆ ಅಧ್ಯಕ್ಷರ ಆಯ್ಕೆಗೆ ಇಂದು ಗುರುವಾರ ಬಿಗಿ ಪೊಲೀಸ್‌ ಭದ್ರತೆಯಲ್ಲಿ , 144 ಸೆಕ್ಷನ್ ಜಾರಿಯೊಂದಿಗೆ ಚುನಾವಣೆ ನಡೆಯಿತು.

ಮಾದಕ ವಸ್ತು ಬಳಕೆ ತಡೆಗೆ ಪೊಲೀಸ್‌ ಜೊತೆ ಕೈಜೋಡಿಸಿ: ಡಾ.ಸೀನಪ್ಪ

Jun 27 2024, 01:13 AM IST
ಕೊಡಗು ವಿಶ್ವವಿದ್ಯಾಲಯ ಹಾಗೂ ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆ ಸಂಯುಕ್ತಾಶ್ರಯದಲ್ಲಿ ಜ್ಞಾನ ಕಾವೇರಿ ಆವರಣ, ಚಿಕ್ಕ ಅಳುವಾರ ಇಲ್ಲಿನ ಕಾವೇರಿ ಸಭಾಂಗಣದಲ್ಲಿ ‘ಸಾಕ್ಷ್ಯ ಸ್ಪಷ್ಟವಾಗಿದೆ ತಡೆಗಟ್ಟುವಿಕೆಗೆ ಹೂಡಿಕೆ ಮಾಡಿ’ ಎಂಬ ಘೋಷ ವಾಕ್ಯದೊಂದಿಗೆ ‘ಅಂತಾರಾಷ್ಟ್ರೀಯ ಮಾದಕ ವಸ್ತು ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ’ನಡೆಯಿತು.

ಪೊಲೀಸ್‌ ವಶದಲ್ಲೂ ಪವಿತ್ರಾಗೌಡ ಮೇಕಪ್‌, ಲಿಪ್‌ಸ್ಟಿಕ್‌!

Jun 26 2024, 12:39 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪ್ರಿಯತಮೆ ಪವಿತ್ರಾಗೌಡ ತಮ್ಮ ವಶದಲ್ಲಿದ್ದಾಗ ಆಕೆಗೆ ಸೌಂದರ್ಯವರ್ಧಕಗಳನ್ನು ಬಳಸಿ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಿದ್ದಾರೆ ಎಂದು ಮಹಿಳಾ ಪೊಲೀಸರ ಮೇಲೆ ಆರೋಪ ಕೇಳಿ ಬಂದಿದೆ.

ದರ್ಶನ್‌ ಪೊಲೀಸ್‌ ಕಸ್ಟಡಿ ಅಂತ್ಯ - ಕಿಲ್ಲಿಂಗ್‌ ಸ್ಟಾರ್‌ ಈಗ ಕೈದಿ ನಂಬರ್‌ 6109!

Jun 23 2024, 02:10 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹನ್ನೆರಡು ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿದ್ದ ಕನ್ನಡ ಚಲನಚಿತ್ರರಂಗದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಆಪ್ತರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.  

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 34
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved