• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್‌ ತನಿಖೆ: 16 ಲಕ್ಷ ರು. ಮೌಲ್ಯದ ಮೊಬೈಲ್ ಪತ್ತೆ

May 22 2024, 12:46 AM IST
ಕಳೆದುಕೊಂಡಿದ್ದ 74 ಜನರಿಗೆ ಮೊಬೈಲ್ ಗಳನ್ನು ಯಾದಗಿರಿ ನಗರದ ಜಿಲ್ಲಾ ಎಸ್ಪಿ ಜಿ.ಸಂಗೀತಾ ನೇತೃತ್ವದಲ್ಲಿ ಹಿಂತಿರುಗಿಸಲಾಯಿತು.

ಜೂ.1ರಿಂದ ಬದಲಾಗಲಿದೆ ಪೊಲೀಸ್‌ ಕಾಯ್ದೆ

May 18 2024, 01:31 AM IST
ದೇಶದಲ್ಲಿ ಜುಲೈ 1ರಿಂದ ಮೂರು ಹೊಸ ಕಾನೂನುಗಳು ಅನುಷ್ಠಾನವಾಗುವುದರಿಂದ ನಗರದ ಎಲ್ಲಾ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ನೂತನ ಕಾನೂನುಗಳ ಬಗ್ಗೆ ಸಮರ್ಪಕವಾಗಿ ತಿಳಿದುಕೊಳ್ಳಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜನೆಗೆ ಕ್ರಮ: ಗೃಹ ಸಚಿವ ಭರವಸೆ

May 17 2024, 12:34 AM IST
ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರಮುಖ ಮಂಜುನಾಥ್ ಗುಂಡೂರಾವ್ ಅವರ ನಿವಾಸಕ್ಕೆ ಗುರುವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ ಸಂದರ್ಭ ಕಾಂಗ್ರೆಸ್ ಪ್ರಮುಖರು ಸಚಿವರಿಗೆ ಸ್ಥಳೀಯ ಪೊಲೀಸ್ ಅಧಿಕಾರಿ ಸಿಬ್ಬಂ ಸಮಸ್ಯೆಗಳ ಬಗ್ಗೆ ಮಾಹಿತಿ ಒದಗಿಸಿದರು. ಈ ವೇಳೆ ಸಚಿವರು ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಭರವಸೆ ನೀಡಿದರು.

ಎರಡು ದಿನ ವಕೀಲ ದೇವರಾಜೇಗೌಡ ಪೊಲೀಸ್‌ ವಶ

May 14 2024, 01:01 AM IST
ಹೊಳೆನರಸೀಪುರ ಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯಾಗಿರುವ ವಕೀಲ ದೇವರಾಜೇಗೌಡರನ್ನು ಮೇ.೧೪ರ ಬೆಳಿಗ್ಗೆ ೯ ಗಂಟೆಯಿಂದ ಮೇ.15ರ ರಾತ್ರಿ ತನಕ ಎರಡು ದಿನ ಪೊಲೀಸ್ ಬಂಧನಕ್ಕೆ ನೀಡಿ ನಗರದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.

ಪೆನ್‌ಡ್ರೈವ್‌ ದೇವರಾಜೇಗೌಡ ಹಿರಿಯೂರಲ್ಲಿ ಪೊಲೀಸ್‌ ವಶ

May 11 2024, 01:47 AM IST

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ ಬಹಿರಂಗಪಡಿಸಿದ ಆರೋಪ ಎದುರಿಸುತ್ತಿರುವ ವಕೀಲ ದೇವರಾಜೇಗೌಡ  ಅವರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸ್‌ ಸಿಬ್ಬಂದಿಗೆ ಬೇಸಿಗೆ ಕಿಟ್‌ ವಿತರಣೆ

May 11 2024, 01:33 AM IST
ಪೊಲೀಸ್‌ ಇಲಾಖೆ ಸಿಬ್ಬಂದಿಗೆ ಸ್ವರ್ಣಾಗ್ರೂಪ್‌ ಆಫ್‌ ಕಂಪನೀಸ್‌ ಹಾಗೂ ರೆಡ್‌ ಎಫ್‌ಎಂ ವತಿಯಿಂದ ಸಮ್ಮರ್‌ ಸ್ಮೈಲ್‌ ಏರ್ಪಡಿಸಿ ಬೇಸಿಗೆ ಕಿಟ್‌ ವಿತರಿಸಲಾಯಿತು.

ಪೊಲೀಸ್‌ ಬಳಸಿ ಪೆನ್‌ಡ್ರೈವ್‌ ಲೀಕ್‌: ಎಚ್‌ಡಿಕೆ

May 08 2024, 01:33 AM IST
ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಮುಖಂಡ ದೇವರಾಜೇಗೌಡ ನೇರ ಆರೋಪ ಮಾಡಿದ ಬೆನ್ನಲ್ಲೇ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕೂಡ ವಾಗ್ದಾಳಿ ನಡೆಸಿದ್ದಾರೆ.

ಕಾಗೇಹಳ್ಳ ಒತ್ತುವರಿ ತೆರವಿಗೆ ಕಳ್ಳ ಪೊಲೀಸ್‌ ಆಟ

May 07 2024, 01:01 AM IST
ಗುಂಡ್ಲುಪೇಟೆ ಪೊಲೀಸರು ಪೊಲೀಸ್‌ ಠಾಣೆಯ ಹಿಂಬದಿ ಕಾಗೇಹಳ್ಳ ಒತ್ತುವರಿ ಮಾಡಿಕೊಂಡಿದ್ದರಿಂದಲೇ ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ನೀರು ನಿಲ್ಲುತ್ತದೆ, ಒತ್ತುವರಿ ತೆರವುಗೊಳಿಸಬೇಕೆಂದು 9 ತಿಂಗಳ ಹಿಂದೆಯೇ ತಹಸೀಲ್ದಾರ್‌ ನೋಟೀಸ್‌ ನೀಡಿದ್ದಾರೆ ತೆರವುಗೊಳಿಸಬೇಕಾದ ಕಸಬಾ ರಾಜಸ್ವ ನಿರೀಕ್ಷಕ ಹಾಗೂ ಪೊಲೀಸರು ಕಳ್ಳ, ಪೊಲೀಸ್‌ ಆಟ ಆಡುತ್ತಿದ್ದಾರೆ.

ಪ್ರಜ್ವಲ್‌ ಆಗಮನ ಗುಮಾನಿ: ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್‌ ನಿಗಾ

May 06 2024, 12:35 AM IST
ಭಾನುವಾರ ಸಂಜೆ ವರೆಗೆ ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಿಂದ ವಿಮಾನಗಳು ಮಂಗಳೂರಿಗೆ ಆಗಮಿಸಿದ್ದು, ಪ್ರಜ್ವಲ್‌ ರೇವಣ್ಣ ಆಗಮನ ಪತ್ತೆಯಾಗಿಲ್ಲ. ಪ್ರಜ್ವಲ್‌ ರೇವಣ್ಣ ದುಬೈನಿಂದ ಮಂಗಳೂರಿಗೆ ಆಗಮಿಸುವ ಬಗ್ಗೆ ಜಾಲತಾಣಗಳಲ್ಲಿ ಸುದ್ದಿ ಹರಡಿತ್ತು.

ಲವ್‌ ಜಿಹಾದ್‌ ಆರೋಪಿಗೆ ಹುಬ್ಬಳ್ಳಿ ಪೊಲೀಸ್‌ ಗುಂಡು!

May 05 2024, 02:04 AM IST
ಹಿಂದು ಬಾಲಕಿ ಮೇಲೆ ಅತ್ಯಾಚಾರವೆಸಗಿ, ಗರ್ಭಿಣಿಯಾಗಲು ಕಾರಣನಾದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದು, ಗಾಯಗೊಂಡ ಆತನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved