• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ ಎಣಿಕೆಗೆ ಭಾರೀ ಬಿಗಿ ಭದ್ರತೆ: ಪೊಲೀಸ್‌ ಆಯುಕ್ತೆ ರೇಣುಕಾ ಸುಕುಮಾರ

Jun 03 2024, 01:17 AM IST
ಭದ್ರತೆಗೆ ಸಿಆರ್‌ಪಿಎಫ್, ಕೆಎಸ್‌ಆರ್‌ಪಿ, ಸಿಎಆರ್, ಹೋಮ್ ಗಾರ್ಡ್‌ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಿದ್ದು, ಮತ ಎಣಿಕೆ ಕೇಂದ್ರದ ಸುತ್ತಲೂ ಭದ್ರತೆಗಾಗಿ 650 ಪೊಲೀಸ್ ಭದ್ರತಾ ಸಿಬ್ಬಂದಿ ನಿಯೋಜಿಸಿಲಾಗಿದೆ ಎಂದು ಪೊಲೀಸ್‌ ಆಯುಕ್ತೆ ರೇಣುಕಾ ಸುಕುಮಾರ ತಿಳಿಸಿದರು.

ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾ ಪೊಲೀಸ್‌ ಸನ್ನದ್ಧ: ಎಸ್‌ಪಿ

Jun 03 2024, 12:30 AM IST
ಕೊಡಗು ಜಿಲ್ಲಾ ಪೊಲೀಸ್‌ ವತಿಯಿಂದ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಹಲವು ರೀತಿಯ ಅಣಕು ಕಾರ್ಯಕ್ರಮ ಮತ್ತು ಪ್ರಾತ್ಯಕ್ಷಿಕೆಗಳು ನಡೆಯಿತು.

ವೀರಪ್ಪನ್ ಹಂತಕ ಪೊಲೀಸ್‌ ಅಧಿಕಾರಿ ಸಸ್ಪೆಂಡ್‌ ಡ್ರಾಮಾ

Jun 02 2024, 01:45 AM IST
ಕರ್ನಾಟಕ-ತಮಿಳುನಾಡು ರಾಜ್ಯಗಳನ್ನು ಇನ್ನಿಲ್ಲದಂತೆ ಕಾಡಿದ್ದ ಕಾಡುಗಳ್ಳ ವೀರಪ್ಪನ್‌ನನ್ನು ಗುಂಡಿಕ್ಕಿ ಕೊಂದ ‘ಎನ್‌ಕೌಂಟರ್‌ ಸ್ಪೆಷಲಿಸ್ಟ್‌’, ತಮಿಳುನಾಡಿನ ತಿರುವಣ್ಣಾಮಲೈ ಎಡಿಎಸ್ಪಿ ಎಸ್‌. ವೆಲ್ಲದುರೈ ಅವರು ಗುರುವಾರ ಸೇವಾ ನಿವೃತ್ತಿ ಹೊಂದಿದ್ದಾರೆ.

ಪ್ರಜ್ವಲ್‌ ವಿಚಾರಣೆ ಸಂಪೂರ್ಣ ಹೊಣೆ ಲೇಡಿ ಪೊಲೀಸ್‌ ಟೀಂಗೆ!

Jun 01 2024, 12:45 AM IST
ಎಸ್‌ಐಟಿಯಲ್ಲಿ 20 ಮಹಿಳಾ ಅಧಿಕಾರಿ, ಸಿಬ್ಬಂದಿಯಿದ್ದು, ಪ್ರಜ್ವಲ್‌ ವಿಚಾರಣೆ ನಡೆಸಲಿದ್ದಾರೆ.

ರೌಡಿಗಳಿಗೆ ಪೊಲೀಸ್‌ ಕ್ಲಾಸ್‌

May 31 2024, 02:15 AM IST
ಕಳೆದ ಒಂದು ತಿಂಗಳಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆಯಾದ ಬಳಿಕ ಆಡಳಿತಕ್ಕೆ ಬಿಸಿ ತಟ್ಟಿತ್ತು. ಹೀಗಾಗಿ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಪೊಲೀಸರು ಕೈಹಾಕಿದ್ದಾರೆ.

ಶಾಲಾ ಮಕ್ಕಳ ಸುರಕ್ಷತೆ ಪಾಲನೆಗೆ ಮಂಗಳೂರು ಪೊಲೀಸ್‌ ಕಮಿಷನರ್‌ ಸೂಚನೆ

May 29 2024, 12:47 AM IST
ಮೋಟಾರು ವಾಹನಗಳ ಕಾಯ್ದೆಯಂತೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಸ್ಥಿತಿಗತಿ ಸೇರಿದಂತೆ 2012ರಲ್ಲಿ ಸೂಚಿಸಿರುವ ನಿಬಂಧನೆಗಳನ್ನು ಪಾಲಿಸಿ, ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ತಿಳಿಸಿ, ಪಾಲನಾ ವರದಿ ನೀಡುವಂತೆ ಅವರು ಸೂಚಿಸಿದರು.

ಪೂಂಜ ಪ್ರಕರಣದಲ್ಲಿ ಪೊಲೀಸ್‌ ಹಿಮ್ಮೆಟ್ಟಿಲ್ಲ: ದಕ್ಷಿಣ ಕನ್ನಡ ಎಸ್ಪಿ

May 28 2024, 01:10 AM IST
ಬೆಳ್ತಂಗಡಿ ತಾಲೂಕಿನ ಅಕ್ರಮ ಗಣಿಗಾರಿಕೆ ಕೇಸಿನಲ್ಲಿ ಶಾಸಕ ಹರೀಶ್‌ ಪೂಂಜ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಪ್ರಕರಣದಲ್ಲಿ ಪೊಲೀಸರು ಹಿಮ್ಮೆಟ್ಟಿಲ್ಲ, ಜನಪ್ರತಿನಿಧಿಗಳು ಇಲಾಖೆಯ ಅಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಮನವಿಯ ಮೇರೆಗೆ ವಾಪಸು ಬಂದಿದ್ದೇವೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್‌ ಸಿ.ಬಿ. ಸ್ಪಷ್ಟಪಡಿಸಿದ್ದಾರೆ.

ನಾಲೆಯ ಹೂಳು ತೆಗೆಯಲು ಪೊಲೀಸ್‌ ಠಾಣೆ ಶೀಘ್ರ ನೆಲಸಮ!

May 28 2024, 01:01 AM IST
ಈ ನಾಲೆಯು ಹುಬ್ಬಳ್ಳಿಯ ಪ್ರಮುಖ ಮಾರುಕಟ್ಟೆ ಪ್ರದೇಶದೊಳಗೆ ಹಾದು ಹೋಗಿದೆ. ಮೇಲಾಗಿ ಇದರ ಮೇಲೆಯೇ 600 ಮೀಟರ್‌ಗೂ ಅಧಿಕ ರಸ್ತೆಯನ್ನು ನಿರ್ಮಿಸಿದರೆ, ಇನ್ನು ಕೆಲವೆಡೆ 20ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳು ಹಾಗೂ ಕಮರಿಪೇಟೆಯ ಪೊಲೀಸ್‌ ಠಾಣೆ ನಿರ್ಮಿಸಲಾಗಿದೆ.

ಯುವತಿ ಕೊಲೆ ಪ್ರಕರಣ: ಪೊಲೀಸ್‌ ಅಧಿಕಾರಿ ಅಮಾನತ್ತು ರದ್ದತಿಗೆ ಒತ್ತಾಯ

May 26 2024, 01:36 AM IST
ಕೊಲೆ ಪ್ರಕರಣದಲ್ಲಿ ದಲಿತ ಅಧಿಕಾರಿಯನ್ನು ಬಲಿಪಶು ಮಾಡಿರುವುದು ಖಂಡನೀಯ. ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ರಾಜೀವ ಎಂ. ಅವರ ಅಮಾನತು ಆದೇಶವನ್ನು ಸರ್ಕಾರ ಕೂಡಲೆ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪೊಲೀಸ್‌ ತನಿಖೆ: 16 ಲಕ್ಷ ರು. ಮೌಲ್ಯದ ಮೊಬೈಲ್ ಪತ್ತೆ

May 22 2024, 12:46 AM IST
ಕಳೆದುಕೊಂಡಿದ್ದ 74 ಜನರಿಗೆ ಮೊಬೈಲ್ ಗಳನ್ನು ಯಾದಗಿರಿ ನಗರದ ಜಿಲ್ಲಾ ಎಸ್ಪಿ ಜಿ.ಸಂಗೀತಾ ನೇತೃತ್ವದಲ್ಲಿ ಹಿಂತಿರುಗಿಸಲಾಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 34
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved