• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ನಡುವೆ ನಮಾಜ್‌ ಮಾಡುತ್ತಿದ್ದವರಿಗೆ ಒದ್ದ ಪೊಲೀಸ್‌: ತನಿಖೆ ಆದೇಶ

Mar 09 2024, 01:34 AM IST
ಉತ್ತರ ದೆಹಲಿಯ ಇಂದರ್‌ಲೋಕ್‌ ಪ್ರದೇಶದಲ್ಲಿ ರಸ್ತೆಯ ಮೇಲೇ ನಮಾಜ್‌ ಮಾಡುತ್ತಿದ್ದ ವ್ಯಕ್ತಿಗಳಿಗೆ ಪೊಲೀಸರೊಬ್ಬರು ಕಾಲಿನಿಂದ ಒದ್ದ ಘಟನೆ ನಡೆದಿದೆ.

ಪೊಲೀಸ್‌ ಇಲಾಖೆಯಲ್ಲಿ ಶೇ.25ರಷ್ಟು ಮಹಿಳಾ ಸಿಬ್ಬಂದಿ ನೇಮಕ: ಆಯುಕ್ತ

Mar 09 2024, 01:31 AM IST
ಬೆಂಗಳೂರು ನಗರ ಪೊಲೀಸ್‌ ಇಲಾಖೆಯಲ್ಲಿ ಶೇ.25 ಮಹಿಳಾ ಸಿಬ್ಬಂದಿ ನೇಮಕಕ್ಕೆ ಯೋಜಿಸಲಾಗಿದೆ ಎಂದು ಆಯುಕ್ತ ದಯಾನಂದ್‌ ತಿಳಿಸಿದ್ದಾರೆ.

ಬೈಕ್‌ ವ್ಹೀಲಿಂಗ್‌ ಸಂಬಂಧ 20 ಮಂದಿ ಬಂಧಿಸಿದ ಪೊಲೀಸ್‌; ಉತ್ತರ ವಿಭಾಗ ಸಂಚಾರ ಠಾಣೆಯಲ್ಲಿ 26 ಪ್ರಕರಣ

Mar 06 2024, 02:18 AM IST
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವವರ ವಿರುದ್ಧ ಫೆ.21ರಿಂದ 29ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿರುವ ಉತ್ತರ ವಿಭಾಗದ ಸಂಚಾರ ಪೊಲೀಸರು, 26 ಪ್ರಕರಣ ದಾಖಲಿಸಿ 20 ಮಂದಿ ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.

ಪೊಲೀಸ್‌ ಸುವರ್ಣ ಸಂಭ್ರಮ: 10ಕ್ಕೆ ಓಟ ಸ್ಫರ್ಧೆ

Mar 05 2024, 01:30 AM IST
ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಪ್ರಯುಕ್ತ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದಲ್ಲಿ ಮಾ.10ರಂದು 5 ಹಾಗೂ 10 ಕಿ.ಮೀ. ಓಟದ ಸ್ಪರ್ಧೆ ಆಯೋಜಿಸಲಾಗಿದೆ.

ಕ್ಯಾನ್ಸರ್‌ಪೀಡಿತ ಬಾಲಕನ ಪೊಲೀಸ್‌ ಅಧಿಕಾರಿಯಾಗುವ ಕನಸು ಪೂರೈಕೆ

Mar 03 2024, 01:30 AM IST
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷದ ಬಾಲಕನೊಬ್ಬ ಒಂದು ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಯಾಗಿ ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

ಪೊಲೀಸ್‌ ಆಶ್ರಯದಲ್ಲೇ ಶಾಜಹಾನ್‌ ಇದ್ದ; ಇ.ಡಿ. ಆರೋಪ

Mar 01 2024, 02:23 AM IST
55 ದಿನಗಳ ಕಾಲ ಶಾಜಹಾನ್ ಪೊಲೀಸ್‌ ಆಶ್ರಯದಲ್ಲೇ ಇದ್ದು, ಕೋರ್ಟ್‌ ಆದೇಶದ ಬಳಿಕ ಬಂಧನ ಅನಿವಾರ್ಯದ ಬಳಿಕ ಆತನನ್ನು ಸೆರೆ ಹಿಡಿದ ನಾಟಕ ಆಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಬಿಟ್‌ಕಾಯಿನ್‌: ಕಡೂರು ಪೊಲೀಸ್‌ ತರಬೇತಿ ಶಾಲೆಯ ಇನ್ಸ್‌ಪೆಕ್ಟರ್‌ ಲಕ್ಷ್ಮೀಕಾಂತಯ್ಯ ಸೆರೆ

Feb 29 2024, 02:05 AM IST
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟಿ ಕಾಯಿನ್‌ ಹಗರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಬ್ಬ ಇನ್ಸ್‌ಪೆಕ್ಟರ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

ಹುಕ್ಕಾ ಬಾರ್‌ ಮೇಲೆ ದಾಳಿ ಮಾಡಿ 20 ಪ್ರಕರಣ ದಾಖಲಿಸಿದ ಪೊಲೀಸ್‌; ₹12.5 ಲಕ್ಷ ಮೌಲ್ಯದ ವಸ್ತು ಜಪ್ತಿ

Feb 28 2024, 02:35 AM IST
ನಗರದಲ್ಲಿ ಅಕ್ರಮ ಹುಕ್ಕಾ ಬಾರ್‌ಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದ್ದು, ಮತ್ತೆ 20ಕ್ಕೂ ಹೆಚ್ಚು ಹುಕ್ಕಾ ಬಾರ್‌ಗಳನ್ನು ಪ್ರತ್ಯೇಕವಾಗಿ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಯುಪಿ ಪೊಲೀಸ್‌ ನೇಮಕ ಪರೀಕ್ಷೆಯಲ್ಲಿ ಅಕ್ರಮ: ಮರು ಪರೀಕ್ಷೆಗೆ ನಿರ್ಧಾರ

Feb 25 2024, 01:46 AM IST
ಉತ್ತರ ಪ್ರದೇಶದಲ್ಲಿ ನಡೆದ ಪೊಲೀಸ್‌ ಕಾನ್ಸ್‌ಟೇಬಲ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿ ಮರುಪರೀಕ್ಷೆ ಮಾಡುವಂತೆ ಯೋಗಿ ಆದಿತ್ಯನಾಥ್‌ ಸೂಚಿಸಿದ್ದಾರೆ.

ಜೆಸಿಬಿ ಬಳಸಿದರೆ ಕ್ರಿಮಿನಲ್‌ ಕೇಸ್: ರೈತರಿಗೆ ಪೊಲೀಸ್‌ ಎಚ್ಚರಿಕೆ

Feb 22 2024, 01:49 AM IST
ಜೆಸಿಬಿ, ಟ್ರ್ಯಾಕ್ಟರ್‌ಗಳನ್ನು ಹೋರಾಟದಲ್ಲಿ ಬಳಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ದೆಹಲಿ ಚಲೋ ಚಳುವಳಿ ನಡೆಯಸುತ್ತಿರುವ ರೈತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಕೆಲವೇ ದಿನಗಳ ಹಿಂದೆ ನ್ಯಾಯಾಲಯ ಕೂಡ ರೈತರಿಗೆ ಎಚ್ಚರಿಕೆ ನೀಡಿತ್ತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved