• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳ ಗಡಿಯಲ್ಲಿ ನಕ್ಸಲ್‌-ಪೊಲೀಸ್‌ ಗುಂಡಿನ ಚಕಮಕಿ: ಕೊಡಗು ಜಿಲ್ಲೆ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ

Nov 16 2023, 01:17 AM IST
ಕೇರಳದ ಗಡಿಯಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿಯಿಂದ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಇದರಿಂದ ಕರ್ನಾಟಕ ಗಡಿಯತ್ತ ನುಸುಳುವ ಶಂಕೆ ಇದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಗಡಿಭಾಗದಲ್ಲಿ ನಿಯೋಜನೆ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತರಿಗೆ ಕಿರಿಕಿರಿ: ಪೊಲೀಸ್‌ ಅಧಿಕಾರಿ ತರಾಟೆಗೆ

Nov 13 2023, 01:15 AM IST
ಬಿಜೆಪಿ ಕಾರ್ಯಕರ್ತರಿಗೆ ಅನವಶ್ಯಕವಾಗಿ ಕಿರಿಕಿರಿ ಮಾಡಲಾಗುತ್ತಿದೆ ಎಂಬ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಧಾರವಾಡ ಶಹರ ಪೊಲೀಸ್‌ ಠಾಣೆ ಪಿಐ ಎನ್‌.ಸಿ. ಕಾಡದೇವರಮಠ ಅವರನ್ನು ಕಾರ್ಯಕರ್ತರ ಎದುರಿನಲ್ಲೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆಯಿತು.

ಬ್ಲೇಡ್ ನಿಂದ ಹಲ್ಲೆ: ಆರೋಪಿ ಪೊಲೀಸ್‌ ವಶಕ್ಕೆ

Nov 12 2023, 01:00 AM IST
ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರಿನ ಪಿಎಚ್ ಕಾಲೋನಿಯ ಆಜಾದ್ ಪಾರ್ಕ್ ನಲ್ಲಿ ನಡೆದಿದೆ.

ಕರ್ತವ್ಯದ ವೇಳೆ ಟವಲ್, ಬನಿಯನ್‌ ಧರಿಸಿದ್ದ ಪೊಲೀಸ್‌ ಎತ್ತಂಗಡಿ

Nov 09 2023, 01:02 AM IST
ಉತ್ತರ ಪ್ರದೇಶದ ಕೌಶಾಬಿಯಂಬಲ್ಲಿ ಪೊಲೀಸ್‌ ಅಧಿಕಾರಿಯೊಬ್ಬ ಕರ್ತವ್ಯದ ವೇಳೆ ಮನೆಯಲ್ಲಿ ಇರುವಂತೆ ಟವಲ್‌, ಬನಿಯನ್‌ ಧರಿಸಿ ಜನರ ಅಹವಾಲು ಸ್ವೀಕರಿಸಿದ್ದಾರೆ.

ಕರ್ತವ್ಯದ ವೇಳೆ ಟವಲ್, ಬನಿಯನ್‌ ಧರಿಸಿದ್ದ ಪೊಲೀಸ್‌ ಎತ್ತಂಗಡಿ

Nov 09 2023, 01:02 AM IST
ಉತ್ತರ ಪ್ರದೇಶದ ಕೌಶಾಬಿಯಂಬಲ್ಲಿ ಪೊಲೀಸ್‌ ಅಧಿಕಾರಿಯೊಬ್ಬ ಕರ್ತವ್ಯದ ವೇಳೆ ಮನೆಯಲ್ಲಿ ಇರುವಂತೆ ಟವಲ್‌, ಬನಿಯನ್‌ ಧರಿಸಿ ಜನರ ಅಹವಾಲು ಸ್ವೀಕರಿಸಿದ್ದಾರೆ.

ಕೆಇಎ ಪರೀಕ್ಷಾ ಅಕ್ರಮ: 3 ಆರೋಪಿಗಳು ಪೊಲೀಸ್‌ ವಶ

Nov 03 2023, 12:31 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಬ್ಲೂಟೂತ್‌ ಬಳಸಿರುವ ಆರೋಪ ಹೊತ್ತು ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಕಲಬುರಗಿ ನಗರ ಅಶೋಕ ನಗರ ಠಾಣೆ ಪೊಲೀಸರು ಅಭ್ಯರ್ಥಿ ಲಕ್ಷ್ಮೀಪುತ್ರ ಸೊನ್ನ ಸೇರಿದಂತೆ ಮೂವರನ್ನು ವಿಚಾರಣೆಗೆಂದು ತಮ್ಮ ಕಸ್ಟಡಿಗೆ ಪಡೆದಿದ್ದಾರೆ.

ಅಕ್ರಮ ಗೋಸಾಗಟ: ಪೊಲೀಸ್‌ ದಾಳಿ

Nov 02 2023, 01:00 AM IST
ಜಾನುವಾರುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಆಟೋಗಳ ಮೇಲೆ ದಾಳಿ ಮಾಡಿದ ಪೊಲೀಸರು 21 ಜಾನುವಾರುಗಳನ್ನು ರಕ್ಷಣೆ ಮಾಡಿರುವ ಘಟನೆ ಕೆಆರ್ ಎಸ್ ಠಾಣೆ ವ್ಯಾಪ್ತಿಯ ಬಳಿ ನಡೆದಿದೆ.

ಮಂಗಳೂರು ಪೊಲೀಸ್‌ ಕಮಿಷನರ್‌ರ ಜಾಲತಾಣಕ್ಕೆ ಸೈಬರ್‌ ಕಳ್ಳರ ಕನ್ನ!

Oct 28 2023, 01:15 AM IST
ಮಂಗಳೂರು ಪೊಲೀಸ್ಸ್‌ ಕಮಿಷನರ್ರ್‌ ವೆಬ್ಬ್‌ಸೈಟ್ಟ್‌ಗೆ ಮತ್ತೆ ಸೈಬರ್ರ್‌ ಕಳ್ಳರ ಕನ್ನ!

ಪೊಲೀಸ್‌ ಕಿರುಕುಳದಿಂದ ಎಲಿಷಾ ವಿರುದ್ಧದೂರು ನೀಡಿದ್ದ ಮಾರುತಿ ನಾಯ್ಕ ಆತ್ಮಹತ್ಯೆ?

Oct 22 2023, 01:01 AM IST
ಗ್ರಾಮೀಣ ಪೊಲೀಸರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಬರೆಯಲಾಗಿದೆ. ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಪೊಲೀಸ್ ಹೆಸರನ್ನು ನಮೂದಿಸಿದ್ದಾರೆ.

ಮಡಿಕೇರಿ: ಪೊಲೀಸ್‌ ಹುತಾತ್ಮರ ದಿನಾಚರಣೆ

Oct 22 2023, 01:01 AM IST
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಆಯೋಜಿಸಲಾದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved