• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರು ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಪ್ರಶಾಂತಶೆಟ್ಟಿ

Jul 21 2024, 01:27 AM IST
ನರಸಿಂಹರಾಜಪುರ, ಪಟ್ಟಣವನ್ನು ಸ್ವಚ್ಛಗೊಳಿಸಿ ಜನರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಯೂ ಗಮನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಸಲಹೆ ನೀಡಿದರು.

ಹಾನಗಲ್ಲ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕರಿಸಿ-ಶಾಸಕ ಮಾನೆ

Jul 16 2024, 12:48 AM IST
ಪುರಸಭೆ ತ್ಯಾಜ್ಯಗಳಿಂದ ಕಾಂಪೋಸ್ಟ್‌ ಗೊಬ್ಬರ ತಯಾರಿಕೆಯನ್ನು ಮಾಡಲಾಗುತ್ತಿದ್ದು, ಇದರಿಂದ ಪುರಸಭೆಗೂ ಆದಾಯ, ನಗರದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕಾರ ನೀಡೋಣ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಪೌರ ಕಾರ್ಮಿಕರ ಆರೋಗ್ಯ ಕಾಳಜಿ ನಮ್ಮ ಕರ್ತವ್ಯ: ತಮ್ಮಯ್ಯ

Jul 12 2024, 01:34 AM IST
ಚಿಕ್ಕಮಗಳೂರು, ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಹೊಸಪೇಟೆಯಲ್ಲಿ ಪೌರ ಕಾರ್ಮಿಕರ ಕೊರತೆ ಇದೆ: ಶಾಸಕ ಎಚ್.ಆರ್. ಗವಿಯಪ್ಪ

Jul 02 2024, 01:34 AM IST
ಹೊಸಪೇಟೆ ನಗರದ ಕಾಲುವೆಗಳ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ ನೀಡಿದರು.

ಮಹಿಳಾ ಪೌರ ಕಾರ್ಮಿಕರ ಆಂತರಿಕ ಸಮಿತಿ ರಚಿಸಿ: ವೆಂಕಟೇಶನ್

Jun 16 2024, 01:45 AM IST
ಮಹಿಳಾ ಪೌರ ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿದೆ. ಈ ಹಿನ್ನೆಲೆ ಮಹಿಳಾ ಪೌರ ಕಾರ್ಮಿಕರ ಆಂತರಿಕ ಸಮಿತಿ ರಚಿಸಬೇಕು.

ಪೌರ ಕಾರ್ಮಿಕರಿಗೆ ಸೌಲಭ್ಯ ಸಕಾಲಕ್ಕೆ ಸಿಗಲಿ: ಎಂ.ವೆಂಕಟೇಶನ್

Jun 15 2024, 01:08 AM IST
ಅಧ್ಯಕ್ಷರು ಮೊದಲಿಗೆ ಪೌರ ಕಾರ್ಮಿಕರ, ಬಳಿಕ ಪೌರ ಕಾರ್ಮಿಕ ಯುನಿಯನ್ ಪದಾಧಿಕಾರಿಗಳ ಮತ್ತು ಹೊರಗುತ್ತಿಗೆ ಏಜೆನ್ಸಿದಾರರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಆರೋಗ್ಯವಂತ ಸಮಾಜಕ್ಕೆ ಪೌರ ಕಾರ್ಮಿಕರ ಕೊಡುಗೆ ದೊಡ್ಡದು: ನ್ಯಾ. ಶಿಲ್ಪಾ

May 08 2024, 01:06 AM IST
ವಿಶ್ವ ಕಾರ್ಮಿಕರ ದಿನಾಚರಣೆ । ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜನೆ

ಪೌರ ಕಾರ್ಮಿಕರ ಸ್ವಾಭಿಮಾನದ ಸೇವೆಯನ್ನು ಎಲ್ಲರೂ ಸ್ಮರಿಸಿ: ಮುಖ್ಯಾಧಿಕಾರಿ ಶ್ರೀನಾಥ್ ಬಾಬು

May 02 2024, 12:25 AM IST
ಪೌರ ಕಾರ್ಮಿಕರೊಂದಿಗೆ ನಾಗರೀಕರೂ ಸಹಕರಿಸಿದಾಗ ಮಾತ್ರವೇ ನಗರದ ನೈರ್ಮಲ್ಯ ಕಾಪಾಡಲು ಸಾಧ್ಯವಾಗಲಿದೆ ಎಂದು ಪಪಂ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ತಿಳಿಸಿದರು.

ಮೇ 15ರವರೆಗೆ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ

Apr 28 2024, 01:21 AM IST
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ.

ಪೌರ ಕಾರ್ಮಿಕರ ಸುರಕ್ಷತೆಗೆ ಮೊದಲ ಆದ್ಯತೆ

Apr 05 2024, 01:09 AM IST
ಪೌರ ಕಾರ್ಮಿಕರು ಪುರಸಭೆಯ ಆಸ್ತಿಯಾಗಿದ್ದಾರೆ ಅವರು ಆರೋಗ್ಯವಂತರಾಗಿದ್ದರೆ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುತ್ತಾರೆ
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ!
ಸಮ್ಮತಿಯ ಲೈಂಗಿಕ ಕ್ರಿಯೆ ರೇ* ಅಲ್ಲ : ಕೋರ್ಟ್‌
ಕರ್ನಾಟಕದ ಸಗಣಿ ಎರಚೋ ಹಬ್ಬಕ್ಕೆ ಅಮೆರಿಕ ಯೂಟ್ಯೂಬರ್ ಅಪಹಾಸ್ಯ
ಡಿ.25-28ವರೆಗೆ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved