• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರ ಸೇವೆ ಅನನ್ಯ: ಅನ್ನಪೂರ್ಣ ತುಕಾರಾಂ

Sep 24 2025, 01:00 AM IST
ಪೌರ ಕಾರ್ಮಿಕರ ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಮಾಜ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಸೇವೆ ಅನನ್ಯ: ಪ್ರಶಾಂತ ಶೆಟ್ಟಿ ಮೆಚ್ಚುಗೆ

Sep 24 2025, 01:00 AM IST
ನರಸಿಂಹರಾಜಪುರ, ಸಮಾಜದ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪಾಲಿಕೆಯಿಂದ ಪೌರ ಕಾರ್ಮಿಕರ ದಿನಾಚರಣೆ

Sep 24 2025, 01:00 AM IST
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ಮತ್ತು ಪಾಲಿಕೆಯ ನೌಕರರ ಸಂಘದಿಂದ ಮಂಗಳವಾರ ನಗರದ ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಕುವೆಂಪು ರಂಗಮಂದಿರದವರೆಗೆ ಪಾಲಿಕೆಯ ನೌಕರರು ವಿವಿಧ ವೇಷಭೂಷಣಗಳೊಂದಿಗೆ ಮತ್ತು ಕಲಾತಂಡಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.

ಗುತ್ತಿಗೆ ಪೌರ ಕಾರ್ಮಿಕರ ಕಾಯಮಾತಿಗೆ ಒತ್ತಾಯ

Sep 24 2025, 01:00 AM IST
ಕನಕಪುರ: ನಗರಸಭೆಯಲ್ಲಿ ಗುತ್ತಿಗೆದಾರರಾಗಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ಕೂಡಲೇ ಕಾಯಂಗೊಳಿಸಬೇಕು ಎಂದು ಪೌರ ಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜು ಆಗ್ರಹಿಸಿದರು.

ಪೌರ ಕಾರ್ಮಿಕರ ಸೇವೆ ಅಪ್ರತಿಮವಾಗಿದೆ: ಸಚಿವ ಖಂಡ್ರೆ

Sep 24 2025, 01:00 AM IST
ಸಮಾಜದ ಸ್ವಚ್ಛತೆ, ಆರೋಗ್ಯ ಹಾಗೂ ಸುಂದರತೆಯ ಹಿತದೃಷ್ಟಿಯಿಂದ ಪ್ರತಿದಿನ ದುಡಿಯುತ್ತಿರುವ ಪೌರ ಕಾರ್ಮಿಕರ ಸೇವೆ ಅಪ್ರತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.

ಆರೋಗ್ಯ ರಕ್ಷಿಸುವ ಪೌರ ಕಾರ್ಮಿಕರ ನಿಂದನೆ ಸಲ್ಲ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Sep 24 2025, 01:00 AM IST
ಊರಿನ ಸ್ವಚ್ಛತೆ ಜತೆಗೆ ಜನಾರೋಗ್ಯ ಕಾಪಾಡಲು ತಮ್ಮ ವೈಯಕ್ತಿಕ ಬದುಕು, ಆರೋಗ್ಯವನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಪೌರ ಕಾರ್ಮಿಕರಿಗೆ ನಿಂದಿಸುವ ಕೆಲಸವು ಕೆಲವರಿಂದ ಆಗುತ್ತಿದ್ದು, ಅಂತಹ ಘಟನೆಗಳು ಮೊದಲು ನಿಲ್ಲಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.

ಪೌರ ಕಾರ್ಮಿಕರ ವೃತ್ತಿ ಘನತೆ ಎತ್ತಿ ಹಿಡಿಯಬೇಕು

Sep 24 2025, 01:00 AM IST
ಅಧಿಕಾರಿ, ನೌಕರ, ಪೌರಕಾರ್ಮಿಕ ಈ ರೀತಿಯ ಭೇದಭಾವ ಹೋಗಿ, ಪೌರ ಕಾರ್ಮಿಕರನ್ನು ಗೌರವದಿಂದ ಕಾಣುವ, ಅವರ ವೃತ್ತಿ ಘನತೆಯನ್ನು ಎತ್ತಿಹಿಡಿಯುವ ಕೆಲಸ ಆಗಬೇಕು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ ಪಟ್ಟಿದ್ದಾರೆ.

ಪೌರ ಕಾರ್ಮಿಕರು ದುಶ್ಚಟಗಳಿಂದ ವಿಮುಖರಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು: ಭಂಡಾರಿ ಶ್ರೀನಿವಾಸ್

Sep 22 2025, 01:00 AM IST
ಕಡೂರು ಪಟ್ಟಣದ ಸ್ವಚ್ಛತೆಗೆ ಪ್ರತಿನಿತ್ಯ ಶ್ರಮಿಸುವ ಪೌರ ಕಾರ್ಮಿಕರು ದುಶ್ಚಟಗಳಿಂದ ವಿಮುಖರಾಗಿ ಆರೋಗ್ಯಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಪೌರ ಕಾರ್ಮಿಕರ ಸೇವೆ ದೇವರು ಮೆಚ್ಚುವಂತಹದು

Sep 21 2025, 02:00 AM IST
ನಗರದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದ್ದು, ಇಂತಹ ಕ್ರೀಡಾಕೂಟಗಳು ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.

ಶೋಭಾಯಾತ್ರೆ ತ್ಯಾಜ್ಯ ವಿಲೇವಾರಿಗೆ ಪೌರ ಕಾರ್ಮಿಕರು ಐರಾಣ

Sep 15 2025, 01:00 AM IST
ಶೋಭಾಯಾತ್ರೆ ನಂತರ ಚಿತ್ರದುರ್ಗದ ಬಿ.ಡಿ.ರಸ್ತೆಯ ತುಂಬಾ ಚೆಲ್ಲಾಪಿಲ್ಲಿಯಾಗಿ ಕಂಡು ಬಂದ ಹರಿದ ಚಪ್ಪಲಿಗಳುಪೋಟೋ: 14 ಸಿಟಿಡಿ3
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved