• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರು ಕೂಡಾ ಯೋಧರಿದ್ದಂತೆ: ಸಚಿವ ತಂಗಡಗಿ

Oct 07 2024, 01:42 AM IST
ಪಟ್ಟಣದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿ ನಮ್ಮನ್ನೆಲ್ಲಾ ರೋಗ-ರುಜಿನಗಳಿಂದ ದೂರ ಇಡುವ ಪೌರ ಕಾರ್ಮಿಕರನ್ನು ಸಮಾಜ ನಿಷ್ಕೃಷ್ಟವಾಗಿ ಕಾಣುವುದನ್ನು ಬಿಡಬೇಕು.

ಪೌರ ಕಾರ್ಮಿಕರನ್ನು ಗೌರವಿಸಿ: ಶಾಸಕ ಕೆ.ನೇಮರಾಜ ನಾಯ್ಕ

Oct 04 2024, 01:07 AM IST
ಪೌರ ಕಾರ್ಮಿಕರು ತಮ್ಮ ಕೆಲಸದ ಜೊತೆಗೆ ತಮ್ಮ ವೈಯಕ್ತಿಕ ಆರೋಗ್ಯದತ್ತ ಚಿತ್ತ ಹರಿಸಬೇಕು.

ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ, ಸನ್ಮಾನ

Oct 03 2024, 01:25 AM IST
ಪುರಸಭೆ ಪೌರಕಾರ್ಮಿಕ ಸೇವಾ ಸಮಿತಿ ವಿರಾಜಪೇಟೆ ವತಿಯಿಂದ ವಿರಾಜಪೇಟೆ ನಗರದ ಪುರಭವನದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಬುಧವಾರ ಪೌರಕಾರ್ಮಿಕರಿಗೆ ಸನ್ಮಾನ ಮತ್ತು ವಿವಿದ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಿತು.

ಪೌರ ಕಾರ್ಮಿಕರಿಗೂ ಗೌರವ ಸಿಗುವಂತೆ ಮಾಡಿದ್ದೇವೆ: ಆಂಜನೇಯ

Oct 01 2024, 01:45 AM IST
ನಾವು ಎದ್ದೇಳುವ ಮುನ್ನ ನಗರ, ಪಟ್ಟಣವನ್ನು ಸ್ವಚ್ಛ ಮಾಡಿ, ನಮಗೆ ಹೊರಗೆ ಬರಲು ಸ್ವಾಗತ ನೀಡುತ್ತಾರೆ.

ಶೋಭಾಯಾತ್ರೆ ತ್ಯಾಜ್ಯ ವಿಲೇವಾರಿಗೆ ಪೌರ ಕಾರ್ಮಿಕರು ಹೈರಾಣ

Sep 30 2024, 01:17 AM IST
ಹಿಂದೂ ಮಹಾಗಣಪತಿ ಶೋಭಾಯಾತ್ರೆ ನಂತರ ಚಿತ್ರದುರ್ಗದ ಪ್ರಮುಖ ಬೀದಿಯಲ್ಲಿ ರಾಶಿಯಾಗಿದ್ದ ಹರಿದ ಚಪ್ಪಲಿಗಳ ಪೌರ ಕಾರ್ಮಿಕರು ಗುಡಿಸಿ ತೆಗೆದು ಹಾಕಿದರು.

ಜನತೆಯ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು: ನಾಗನಗೌಡ

Sep 29 2024, 01:56 AM IST
ಇಂದು ನಾವು ಆರೋಗ್ಯದಿಂದ ಇರುವುದಕ್ಕೆ ಪೌರ ಕಾರ್ಮಿಕರು ಪ್ರಮುಖವಾಗಿ ಕಾರಣರಾಗಿದ್ದಾರೆ.

ಪೌರ ಕಾರ್ಮಿಕರು ಒಗ್ಗಟ್ಟಾಗಿ ಸೌಲಭ್ಯ ಪಡೆದುಕೊಳ್ಳಲಿ: ವಸಂತ ಕುಮಾರ ಮೇಲಿನಮನಿ

Sep 29 2024, 01:49 AM IST
ಪೌರ ಕಾರ್ಮಿಕರು ಎಲ್ಲರೂ ಒಗ್ಗಟ್ಟಾಗಿ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು.

ರಾಜ್ಯದಲ್ಲಿ 2127 ಪೌರ ಕಾರ್ಮಿಕರ ಕೆಲಸ ಕಾಯಂ: ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್

Sep 28 2024, 01:32 AM IST

ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು.

ಪೌರ ಕಾರ್ಮಿಕರ ಸಮಯ ಪಾಲನೆ: ಶಾಸಕ ಜಿಟಿಡಿ ಮೆಚ್ಚುಗೆ

Sep 27 2024, 01:32 AM IST
ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದು. ಒಂದು ನಗರಸಭೆ,ನಾಲ್ಕು ಪಟ್ಟಣ ಪಂಚಾಯ್ತಿಯನ್ನು ಹೊಂದಿರುವ ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರವಾಗಿದೆ. ಹಗಲು ರಾತ್ರಿ ಎನ್ನದೆ ಶ್ರಮಪಟ್ಟು ಮಂತ್ರಿಗಳು,ಮುಖ್ಯಮಂತ್ರಿಗಳ ಮೇಲೆ ಪಟ್ಟುಹಿಡಿದು ಮಾಡಿಸಿದ್ದೇನೆ.

ನಗರ ಅಂದ ಚಂದವಾಗಿರಲು ಪೌರ ಕಾರ್ಮಿಕರೇ ಕಾರಣ: ಅಮ್ಜಾದ್ ಪಟೇಲ್

Sep 27 2024, 01:27 AM IST
ಬೆಳಗಿನ ಜಾವ ಸೂರ್ಯೋದಯ ಆಗುವುದಕ್ಕಿಂತ ಮುಂಚೆ ಇಡೀ ನಗರವನ್ನು ಸ್ವಚ್ಛವಾಗಿ ಮಾಡುವವರು ಯಾರಾದರೂ ಇದ್ದರೆ ಅದು ಪೌರಕಾರ್ಮಿಕರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved