ಹಾನಗಲ್ಲ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕರಿಸಿ-ಶಾಸಕ ಮಾನೆ
Jul 16 2024, 12:48 AM ISTಪುರಸಭೆ ತ್ಯಾಜ್ಯಗಳಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆಯನ್ನು ಮಾಡಲಾಗುತ್ತಿದ್ದು, ಇದರಿಂದ ಪುರಸಭೆಗೂ ಆದಾಯ, ನಗರದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕಾರ ನೀಡೋಣ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.