• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀನಿವಾಸ್ ಹತ್ಯೆ ಪ್ರಕರಣ ಸಿಬಿಐಗೊಪ್ಪಿಸಿ: ಎಂ.ವೆಂಕಟಸ್ವಾಮಿ

Jan 26 2024, 01:46 AM IST
ಸಿಓಡಿ ತನಿಖೆಯು ಅತ್ಯಂತ ವಿಳಂಬ ಧೋರಣೆ ಪಾಲನೆ ಮಾಡುತ್ತಿದೆ, ಈವರೆಗೆ ಯಾವುದೇ ರೀತಿ ತನಿಖೆಯಲ್ಲಿ ಪ್ರಗತಿ ಕಂಡುಬಾರದೆ ಇರುವುದು ಸಂಘಟನೆಕಾರರಲ್ಲಿ ಹಾಗೂ ಮೃತರ ಕುಟುಂಬದವರಲ್ಲಿ ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ,

ಪ್ರಕರಣ ತ್ವರಿತ ವಿಲೇವಾರಿಗೆ ನ್ಯಾಯಾಧೀಶರ ಪಾತ್ರ ಪ್ರಮುಖ: ನ್ಯಾಯಾಧೀಶೆ ಎಸ್.ಎಚ್. ಪುಷ್ಪಾಂಜಲಿ ದೇವಿ

Jan 22 2024, 02:18 AM IST
ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಯ ನ್ಯಾಯಾಧೀಶರಿಗೆ ಭಾನುವಾರ ಹಮ್ಮಿಕೊಂಡಿದ್ದ “ಒಂದು ದಿನದ ಪುನಶ್ಚೇತನ ತರಬೇತಿ” ಶಿಬಿರ ನಡೆಯಿತು.

ಮಹಿಳಾ ಶೌಚಾಲಯ ನೆಲಸಮ: ಪ್ರಕರಣ ದಾಖಲಿಸಲು ಆಗ್ರಹ

Jan 20 2024, 02:06 AM IST
ನಗರಸಭೆ ವ್ಯಾಪ್ತಿಗೆ ಬರುವ ಹೆದ್ದಾರಿಯ ರಂಗಂಪೇಟೆ ಮಂಡಳ ಬಟ್ಟೆ ಎದುರುಗಡೆ ಇರುವ ಸಾರ್ವಜನಿಕರ ಮಹಿಳಾ ಶೌಚಾಲಯ ಕಟ್ಟಡವನ್ನು ಕಾನೂನು ಬಾಹಿರವಾಗಿ ನೆಲಸಮ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು.

ದಲಿತರಿಗೆ ಹೋಟೆಲ್ ಪ್ರವೇಶ ನಿರಾಕರಣೆ: ಪ್ರಕರಣ ದಾಖಲು

Jan 20 2024, 02:00 AM IST
ಅವಾಚ್ಯವಾಗಿ ನಿಂದಿಸಿದರಲ್ಲದೆ, ಜಾತಿನಿಂದನೆ ಮಾಡಿದರು ಎಂದು ಶೇಖರಪ್ಪ ಅವರು ಕುರುಗೋಡು ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.

ಯಾದಗಿರಿ ಪೋಕ್ಸೋ ಪ್ರಕರಣ: ಬಿಇಓ, ಸಿಪಿಐಗೆ ಸಮನ್ಸ್‌ ಜಾರಿ

Jan 19 2024, 01:49 AM IST
ಕನ್ನಡಪ್ರಭ ವರದಿ ಉಲ್ಲೇಖಿಸಿ ರಾಜ್ಯ ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲಾಗಿದ್ದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಬಿಇಓ ಹಾಗೂ ಸಿಪಿಐಗೆ ಸಮನ್ಸ್‌ ಜಾರಿ ಮಾಡಲಾಗಿದೆ.

ಆರ್ ಟಿಐ ಕಾರ್ಯಕರ್ತರ ಹಲ್ಲೆ ಪ್ರಕರಣ ಸಿಬಿಐಗೆ ವಹಿಸಿ

Jan 18 2024, 02:01 AM IST
ರಾಮನಗರ: ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ) ಕಾರ್ಯಕರ್ತರ ಮೇಲಿನ ಹಲ್ಲೆ, ಕೊಲೆ, ಜೀವ ಬೆದರಿಕೆಯಂತಹ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜಾಧ್ಯಕ್ಷ ಹೇಮಂತ್ ನಾಗರಾಜು ಒತ್ತಾಯಿಸಿದರು.

ನನ್ನ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ: ಸಂಸದ ಅನಂತಕುಮಾರ ಹೆಗೆಡೆ

Jan 17 2024, 01:48 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಗೆಲುವು ಸಾಧಿಸುವ ಮೂಲಕ 3ನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ.

ಯಾದಗಿರಿ: ಮಲಮೂತ್ರ ತ್ಯಾಜ್ಯ ಮನೆಗಳಿಗೆ ನುಗ್ಗಿದ ಪ್ರಕರಣ

Jan 17 2024, 01:47 AM IST
ಜ.4ರಂದು ಈ ಕುರಿತಂತೆ ಕನ್ನಡಪ್ರಭ ಪ್ರಕಟಿಸಿದ್ದ ವರದಿ ಗಮನಿಸಿ ಉಪ ಲೋಕಾಯುಕ್ತರಿಂದ ಪುರಸಭೆ ಅಧಿಕಾರಿಗಳಿಗೆ ನೋಟಿಸ್‌ ಜಾರಿಮಾಡಿದ್ದಾರೆ. ಈ ಹಿನ್ನೆಲೆ ಎಚ್ಚೆತ್ತ ಅಧಿಕಾರಿಗಳಿಂದ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದರಿಂದ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಿಒಡಿ ತನಿಖೆಗೆ ವಹಿಸಲು ಆಗ್ರಹ

Jan 17 2024, 01:46 AM IST
ಕನಕಪುರ ಐಪಿಪಿ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಭ್ರೂಣಪತ್ತೆ ಸ್ಕ್ಯಾನಿಂಗ್ ಯಂತ್ರವನ್ನು ಮೇಲಧಿಕಾರಿಗಳ ಅನುಮತಿ ಪಡೆಯದೇ ಸ್ಥಳಾಂತರಿಸಿ ಅಕ್ರಮವಾಗಿ ಬಳಸಿಕೊಂಡಿರುವ ಆರೋಪದ ಮೇರೆಗೆ ತನಿಖೆ ನಡೆಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ರವರು ಪ್ರಸೂತಿ ತಜ್ಞೆ ಡಾ.ದಾಕ್ಷಾಯಿಣಿ ಅವರಿಗೆ ಕೇವಲ ನೋಟಿಸ್ ನೀಡಿ ಕೈತೊಳೆದುಕೊಂಡು ತಮ್ಮದೇ ತನಿಖಾ ವರದಿಯಲ್ಲಿ ಆರೋಪ ಸಾಬೀತಾಗಿದ್ದರೂ ಈ ವೈದ್ಯೆಯನ್ನು ಅಮಾನತುಗೊಳಿಸದೆ ಅವರ ರಕ್ಷಣೆಗೆ ನಿಂತಿದ್ದಾರೆ .

272 ಕೋವಿಡ್‌ ಪ್ರಕರಣ ದೃಢ, ಸಾವು ದಾಖಲಿಲ್ಲ: ಸಕ್ರಿಯ ಕೇಸು 2990ಕ್ಕೆ ಏರಿಕೆ

Jan 16 2024, 01:48 AM IST
ದೇಶದಲ್ಲಿ ಸೋಮವಾರ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಶೂನ್ಯ ಸಾವು ಸಂಭವಿಸಿ ನಿಟ್ಟುಸಿರು ಬಿಡುವಮತೆ ಮಾಡಿದೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved