• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲ ಪ್ರಕರಣ ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗ: ವಿಜಯೇಂದ್ರ ಆರೋಪ

Jan 15 2024, 01:46 AM IST
ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುವ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕುವ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ.

ಮಂಕುಬೂದಿ ಸ್ವಾಮೀಜಿ ಪ್ರಕರಣ ಭೇದಿಸಿದ ಕೊಡಗು ಪೊಲೀಸರು

Jan 14 2024, 01:35 AM IST
ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಸ್ವಾಮೀಜಿಯ ವೇಷದಲ್ಲಿ ಬಂದಿದ್ದ ವ್ಯಕ್ತಿ ಮಹಿಳೆಗೆ ಹೂ ನೀಡಿದ್ದು, ಈ ವೇಳೆ ಮಹಿಳೆಯ ಅರಿವಿಗೆ ಬಾರದಂತೆ ಹಣ ಲಪಟಾಯಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿತ್ತು.

ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

Jan 14 2024, 01:33 AM IST
ಕೆರೂರ: ಕೆರೂರ ಪೊಲೀಸ್‌ ಠಾಣಾ ವ್ಯಾಪ್ತಿಯ ಅಗಸನಕೊಪ್ಪ ಗ್ರಾಮದ ಹೊಲದಲ್ಲಿರುವ ಮನೆಯಲ್ಲಿದ್ದ ₹ 40 ಸಾವಿರ ಮೌಲ್ಯದ ಕೇಬಲ್ ಕಳ್ಳತನ ಪ್ರಕರಣ ಭೇದಿಸಿರುವ ಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸೋನಿಯಾ ಉರ್ಫ ಸೋಹನ ಕಿಶೋರ ಮಚಲಿ. ಸಾಗರ ಶೇರಸಿಂಗ್‌ ಮಚಲಿ ಅವರನ್ನು ಬಂಧಿಸಿದ್ದು, ರಾಹುಲ್ ಕಿಶೋರ ಮಚಲಿ, ಮಹೇಶ ಉರ್ಫ ಚಿನ್ನು ಕಿಶೋರ ಮಚಲಿ ಪರಾರಿಯಾಗಿದ್ದು, ಶೋಧ ನಡೆಸಿದ್ದಾರೆ. ಅಗಸನಕೊಪ್ಪ ಗ್ರಾಮದ ಹೊಲದಲ್ಲಿರುವ ಮನೆಯಲ್ಲಿನ ₹ 40 ಸಾವಿರ ಬೆಲೆಬಾಳುವ 500 ಫೂಟ ಉದ್ದದ ಕೇಬಲ್‌ ಕಳ್ಳತನ ಮಾಡಿದ್ದರು.

ನಾಗರಾಜಪ್ಪ ಪ್ರಕರಣ ಸಿಬಿಐಗೆ ವಹಿಸಿ: ಎಸ್.ಕೃಷ್ಣ ಆಗ್ರಹ

Jan 14 2024, 01:32 AM IST
ಮೈಷುಗರ್ ಕಾರ್ಖಾನೆ ಮಾಜಿ ಅಧ್ಯಕ್ಷ ನಾಗರಾಜಪ್ಪ ನಡೆಸಿರುವ ಹಗರಣ ೧೨೧ ಕೋಟಿ ರು.ಗಳದ್ದಾಗಿದೆ ಎಂದು ಉಪ ಲೋಕಾಯುಕ್ತರು ವರದಿ ನೀಡಿದ್ದು, ಅದರಂತೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಅಲ್ಲದೇ, ಬೇರೆ ಬೇರೆ ಜಿಲ್ಲೆಯಲ್ಲಿರುವ ಆಸ್ತಿ ದಾಖಲೆಗಳನ್ನು ಪಡೆಯಬೇಕು, ಹಾಗೇ ನಾಲಾ ಲೈನಿಂಗ್ ಕಾಮಗಾರಿ ಪೂರ್ಣಗೊಳಿಸಬೇಕು

ಬಾಲ್ಯ ವಿವಾಹ ಪ್ರಕರಣ ದಾಖಲೆ ವಿಳಂಬ ಸಲ್ಲದು

Jan 12 2024, 01:46 AM IST
ಬಾಲ್ಯವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಇದ್ದರೂ ವಿಳಂಬ ಧೋರಣೆ ಅನುಸರಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದರು.

ಯಾದಗಿರಿ: ಮುಖ್ಯ ಶಿಕ್ಷಕ ಹಣಮೇಗೌಡ ಅಮಾನತು: ಪೋಕ್ಸೋ ಕಾಯ್ದಯೆಡಿ ಪ್ರಕರಣ

Jan 12 2024, 01:45 AM IST
ಯಾದಗಿರಿ ಜಿಲ್ಲೆ ಗುರುಮಠಕಲ್‌ ತಾಲೂಕು ಅನಪುರದ ಸರ್ಕಾರಿ ಹೈಸ್ಕೂಲಿನ ಮುಖ್ಯಶಿಕ್ಷಕ ಹಣಮೇಗೌಡರ ವಿರುದ್ಧ ಕಿರುಕುಳದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ಸಿಇಒಗೆ ವರದಿ ಬಂದ ಹಿನ್ನೆಲೆ ಅಮಾನತುಗೊಳಿಸಿ ಜಿಪಂ ಸಿಇಒ ಆದೇಶ ಹೊರಡಿಸಿದ್ದಾರೆ.

ಎರಡು ಗುಂಪುಗಳ ನಡುವೆ ಮಾರಾಮಾರಿ: ಪ್ರಕರಣ ದಾಖಲು

Jan 11 2024, 01:31 AM IST
ಯುವತಿಯೋರ್ವಳ ವಿಚಾರಕ್ಕಾಗಿ ಅನ್ಯಕೋಮಿನ ಎರಡು ಯುವಕರ ಗುಂಪುಗಳು ಹೊಡೆದಾಡಿಕೊಂಡ ಘಟನೆ ಮಂಗಳವಾರ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಕ್ರಮವಿಲ್ಲ

Jan 11 2024, 01:31 AM IST
ಅಕ್ರಮ ಮರಳು ಗಣಿಗಾರಿಕೆ ತಡೆಯದ ಪೊಲೀಸರ ವಿರುದ್ಧ ಶಾಸಕ ಎಚ್.ಟಿ.ಮಂಜು ಆಕ್ರೋಶ, ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಯಾವ ಪ್ರಯೋಜವಿಲ್ಲ. ಶಾಸಕನಾಗಿ ನಾನು ಎಂದಿಗೂ ಯಾವುದೇ ಇಲಾಖೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ.

ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಪ್ರಕರಣ: ಮೂವರ ಅಮಾನತಿಗೆ ಶಿಫಾರಸು

Jan 09 2024, 02:00 AM IST
ನಗರಸಭೆ ಪೌರಾಯುಕ್ತ ಬಿ.ಟಿ. ಬಂಡಿವಡ್ಡರ್, ಎಇಇ ಸತೀಶ್ ಹಾಗೂ ಜೆಇ ಖಾಜಿ ಅವರನ್ನು ಅಮಾನತುಗೊಳಿಸಲು ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ಸೋಮವಾರ ಪತ್ರ ಬರೆದು ಶಿಫಾರಸು ಮಾಡಿದ್ದಾರೆ.

ಬಿಲ್ಕಿಸ್‌ ಬಾನೊ ಅತ್ಯಾಚಾರ ಪ್ರಕರಣ: ಸರ್ಕಾರದ ಅಧಿಕಾರ ದುರ್ಬಳಕೆಗೆ ಸುಪ್ರೀಂ ತರಾಟೆ

Jan 09 2024, 02:00 AM IST
1992ರಲ್ಲಿ ಗೋಧ್ರೋತ್ತರ ಗಲಭೆ ವೇಳೆ ಬಿಲ್ಕಿಸ್‌ ಬಾನೋ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಗುಜರಾತ್‌ ಸರ್ಕಾರದ ವಿರುದ್ಧ ತೀರ್ಪು ನೀಡಿದೆ. ಅಪರಾಧಿಗಳಿಗೆ ಜೈಲಿಗಟ್ಟಲು ಆದೇಶಿಸಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved