• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಟ್ಕಳ ಮೈನಾರಿಟಿ ಹಾಸ್ಟೆಲ್ ದಾಂಧಲೆ ಪ್ರಕರಣ

Jan 07 2024, 01:30 AM IST

ಭಟ್ಕಳ ಪಟ್ಟಣದ ಆನಂದಾಶ್ರಮ ಕಾನ್ವೆಂಟ್ ಸನಿಹದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ (ಮೈನಾರಿಟಿ ಹಾಸ್ಟೆಲ್) ನುಗ್ಗಿ ವಿದ್ಯಾರ್ಥಿಗಳ ಮೇಲೆ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, ವಾರ್ಡ್‌ನ್‌ಗೆ ನೋಟಿಸ್‌ ನೀಡಲಾಗಿದೆ..

ಶಿರಸಿ: ನಾಯಿ-ಹಾವು ಕಡಿತ ಪ್ರಕರಣ ಹೆಚ್ಚಳ

Jan 06 2024, 02:00 AM IST
ಕಳೆದ ಬಾರಿ ಜನವರಿ ಇಂದ ಈ ವರೆಗೆ ೧೮೨೭ ಹುಚ್ಚು ನಾಯಿ ಕಚ್ಚಿದ ಪ್ರಕರಣಗಳು ದಾಖಲಾದರೆ ಈ ಬಾರಿ ೨೫೬೩ ಪ್ರಕರಣ ದಾಖಲಾಗಿದೆ. ಒಟ್ಟೂ ೭೩ ನಾಯಿ ಕಚ್ಚಿದ ಪ್ರಕರಣ ಹೆಚ್ಚಾದಂತಾಗಿದೆ.

ಪಿಯುಸಿ ಪರೀಕ್ಷೆ ಅಕ್ರಮ ಪ್ರಕರಣ: ಸಹ ಶಿಕ್ಷಕ ಅಮಾನತು!

Jan 05 2024, 01:45 AM IST

ಮಾನಸ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಒಂದು ವಾರ  ಅಕ್ರಮವಾಗಿ ಪಿಯು ಪರೀಕ್ಷೆ ನಡೆಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಕೆ.ಎನ್.ರಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ.

ದತ್ತಪೀಠದಲ್ಲಿ ದಾಂಧಲೆ ಪ್ರಕರಣ: ಕೇಸ್‌ ರೀ ಓಪನ್ ಆಗಿಲ್ಲ: ಎಸ್ಪಿ ಡಾ. ವಿಕ್ರಂ ಅಮಟೆ

Jan 05 2024, 01:45 AM IST
ಹುಬ್ಬಳ್ಳಿಯಲ್ಲಿ ಕರ ಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ ದತ್ತಪೀಠದ ಹೋರಾಟದ ಕೇಸ್ ರೀ ಓಪನ್ ಸುದ್ದಿ ಗುರುವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ದೊಡ್ಡ ಸದ್ದು ಮಾಡಿತ್ತು.

ಹಿಂಡನ್‌ಬರ್ಗ್‌ ಪ್ರಕರಣ: ಅದಾನಿಗೆ ಸುಪ್ರೀಂನಲ್ಲಿ ಜಯ

Jan 04 2024, 01:45 AM IST
ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಹಿಂಡನ್‌ಬರ್ಗ್‌ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಅದಾನಿ ಸಮೂಹಕ್ಕೆ ತಾರ್ಕಿಕ ಜಯ ಸಿಕ್ಕಿದೆ. ಈ ತನಿಖೆಗಳನ್ನು ಕೇವಲ ಸೆಬೆ ಮಾತ್ರ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

ಬಗರ್‌ ಹುಕ್ಕುಂ ಸಾಗುವಳಿದಾರರ ಮೇಲೆ ಪ್ರಕರಣ ದಾಖಲು - ವಿರೋಧ

Jan 03 2024, 01:45 AM IST
ಕಡಬಗಟ್ಟಿ ಬಗರ್ ಹುಕುಂ ಸಾಗುವಳಿದಾರರಿಗೆ ನೋಟಿಸ್ ಗಳು ಬರುತ್ತಿದ್ದು, ರೈತರು ಇದರಿಂದ ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಸ್ಸೆಸ್‌) ಮತ್ತು ಬಗರ್ ಹುಕ್ಕುಂ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಯಾದಗಿರಿ: ಅಕ್ಕಿ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹ

Jan 03 2024, 01:45 AM IST
ನಮ್ಮ ಕರ್ನಾಟಕ ಸೇನೆ ವತಿಯಿಂದ ಶಹಾಪುರದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಶಹಾಪುರ ನಗರದಲ್ಲಿ 6077 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.

ವಿವಾಹಿತ ಮಹಿಳೆ ದಿಗ್ಬಂಧನ ಪ್ರಕರಣ ಬೆಳಕಿಗೆ<bha>;</bha> ಆಸ್ಪತ್ರೆಗೆ ಸೇರಿಸಿದ ಇಲಾಖೆ

Jan 03 2024, 01:45 AM IST
ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದಲ್ಲಿ ವಿವಾಹಿತ ಮಹಿಳೆಯನ್ನು ಮನೆಯೊಂದರಲ್ಲಿ ದಿಗ್ಬಂಧನ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ.

2 ಪ್ರತ್ಯೇಕ ಪ್ರಕರಣ: ಕೊಪ್ಪದ ಇಬ್ಬರು ಪೊಲೀಸರು ಅಮಾನತು

Dec 31 2023, 01:30 AM IST
ಲಿಂಗದಹಳ್ಳಿ ಠಾಣೆಯಿಂದ ಅಮಾನತುಗೊಂಡಿದ್ದ ಕಾನ್‌ಸ್ಟೆಬಲ್‌ ಸಿದ್ಧೇಶ್, ತರೀಕೆರೆ ಠಾಣೆಯಿಂದ ಅಮಾನತುಗೊಂಡಿದ್ದ ಹೆಡ್‌ಕಾನ್‌ಸ್ಟೆಬಲ್ ಉಮಾಶಂಕರ್ ಕೊಪ್ಪ ಠಾಣೆಗೆ 6 ತಿಂಗಳ ಹಿಂದೆ ವರ್ಗಾವಣೆ ಗೊಂಡಿದ್ದರು. ಕೊಪ್ಪಕ್ಕೆ ಬಂದ ಮೇಲೂ ಹಳೆಚಾಳಿಯನ್ನೆ ಮುಂದುವರೆಸಿ ವಸೂಲಿ ದಂಧೆಯಲ್ಲಿ ತೊಡಗಿದ್ದ ಸಿದ್ದೇಶ್ ಮತ್ತು ದುರ್ವರ್ತನೆ ತೋರಿದ ಉಮಾಶಂಕರ್‌ ನ್ನು ಶುಕ್ರವಾರ ರಾತ್ರಿ ಅಮಾನತು ಗೊಳಿಸಲಾಗಿದೆ

ವಂಚನೆ ಪ್ರಕರಣ: ಏಳು ಆರೋಪಿಗಳ ಬಂಧನ

Dec 30 2023, 01:30 AM IST
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ಗೋಕಾಕದ ನಿವಾಸಿ ಸಿದ್ದನಗೌಡ ಬಿರಾದಾರ ಅವರನ್ನು ವಂಚನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಮಹಿಳೆ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved