• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತ್ಯೇಕ ಗಾಂಜಾ ಪ್ರಕರಣ: ಮಾಲು ಸಮೇತ ಮೂವರ ವಶ

Dec 30 2023, 01:15 AM IST
ಸಮಾಜವನ್ನುತಪ್ಪು ದಾರಿಗೆಳೆಯುವ ಮಾದಕ ವಸ್ತುಗಳ ನಿಗ್ರಹಕ್ಕೆ ಪೊಲೀಸರು ಶಕ್ತಿಮೀರಿ ಶ್ರಮಿಸುತ್ತಾರೆ. ಆದರೆ, ಅಂಥ ಅಪರಾಧಗಳು ಮಾತ್ರ ಪದೇಪದೆ ಘಟಿಸುತ್ತಲೇ ಇವೆ. ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಮೂವರ ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

Dec 29 2023, 01:32 AM IST
ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

Dec 29 2023, 01:32 AM IST
ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.

ನಕಲಿ ಬಿಲ್ ಸೃಷ್ಟಿ ಪ್ರಕರಣ: ತನಿಖೆಗೆ ಸರ್ಕಾರ ಆದೇಶ

Dec 27 2023, 01:33 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.

ಹೂವಿನ ವ್ಯಾಪಾರಿ ಕೊಲೆ ಪ್ರಕರಣ: ನಾಲ್ಕು ಜನರ ಬಂಧನ

Dec 27 2023, 01:32 AM IST
ತಂಗಿಗೆ ಚುಡಾಯಿಸಿದ್ದಾನೆಂದು ಕೋಪಗೊಂಡ ಅಣ್ಣನಿಂದ ವ್ಯಕ್ತಿಯ ತಲೆಮೇಲೆ ಕಲ್ಲು ಎತ್ತಾಕಿ ಬರ್ಬರ ಕೊಲೆ ಮಾಡಿದ್ದ ಆರೋಪಿಗಳನ್ನು ಪ್ರಕರಣ ದಾಖಲಿಸಿಕೊಂಡ ೪೮ ಗಂಟೆಯಲ್ಲೇ ಬಂಧಿಸಿದ ಪೊಲೀಸರು.

ಠಾಣೆ ಮೆಟ್ಟಿಲೇರಿದ ಕ್ರಿಕೆಟಿಗ ಕಾರ್ಯಪ್ಪ ಪ್ರೇಮ ಪ್ರಕರಣ

Dec 26 2023, 01:32 AM IST
ಮಾಜಿ ಪ್ರೇಯಸಿಯ ವಿರುದ್ಧ ಕ್ರಿಕೆಟಿಗ ಕೆ.ಸಿ.ಕಾರ್ಯಪ್ಪ ಬೆಂಗಳೂರಿನಲ್ಲಿ ದೂರು

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಶೂನ್ಯ, ಆತಂಕ ಬೇಡ

Dec 22 2023, 01:30 AM IST
ಸಾರ್ವಜನಿಕರು ಸರ್ಕಾರ ನೀಡಿರುವ ಮಾರ್ಗಸೂಚಿ ಪಾಲಿಸಿ ವೈಯಕ್ತಿಕ ಸ್ವಚ್ಛತೆ ಕುರಿತಂತೆ ಜಾಗೃತಿ ವಹಿಸಬೇಕು. ಅನಗತ್ಯವಾಗಿ ಭಯಪಡುವ ಅವಶ್ಯಕತೆಯಿಲ್ಲ.

ಕೇರಳದ ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: ಆರೋಪಿಗಳ ಬಂಧನ

Dec 20 2023, 01:15 AM IST
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಾಜಪೇಟೆಯ ನಾಲ್ವರು ಸೇರಿದಂತೆ ಪರೋಲ್ ದಿನೇಶ್, ಗಾಂಜಾ ವ್ಯಾಪಾರಿ ರಮೇಶ್, ಆರ್ಜಿ ಗ್ರಾಮದ ನಾಗೇಶ್, ಬಿಟ್ಟಂಗಾಲದ ಪೆಗ್ಗರಿಕಾಡಿನ ಪಿಕ್‌ಅಪ್ ಪ್ರಶಾಂತ್, ಕ್ಲೀನರ್ ರಮೇಶ್ ಹಾಗೂ ಕೇರಳ ಮೂಲದ ಜಂಶಾದ್ ಮತ್ತು ಹರೂನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.

ದಂಪತಿ ಆತ್ಮಹತ್ಯೆಗೆ ಕಾರಣವಾದ ಯುವತಿ ಅಪಹರಣ ಪ್ರಕರಣ!

Dec 19 2023, 01:45 AM IST
ಡಿ. 11ರಂದು ಲೀಲಾಧರ ಶೆಟ್ಟಿ ಅವರ ಮಗಳು ಮನೆ ಬಿಟ್ಟು ಹೋಗಿದ್ದು, 12ರಂದು ಅವರು ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಆಕೆ ಬರೆದಿಟ್ಟಿದ್ದ ಪತ್ರದಿಂದ, ಮುಂದೆ ತಮಗೆ ಆಗಬಹುದಾದ ಅವಮಾನಕ್ಕೆ ಅಂಜಿದ ಲೀಲಾಧರ ಶೆಟ್ಟಿ ಮತ್ತು ಪತ್ನಿ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದು ಸಾವನ್ನಪ್ಪಿದ್ದರು.

ಕೊಲೆಯತ್ನ ಪ್ರಕರಣ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

Dec 19 2023, 01:45 AM IST
ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ಡೈರಿ ಚುನಾವಣೆ ಸಂಬಂಧ ಭಾನುವಾರ ಇಬ್ಬರು ಮುಖಂಡರ ಮೇಲೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ, ಇದು ಸರಿಯಲ್ಲ ಎಂದು ಸೋಮವಾರ ಬಿಜೆಪಿ, ಜೆಡಿಎಸ್‌ ಆರೋಪಿಸಿದೆ. ಅಲ್ಲದೇ, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ಸಹ ನಡೆಸಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved