• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕೀಲ ಪ್ರೀತಂ ಹಲ್ಲೆ ಪ್ರಕರಣ: ಚುರುಕುಗೊಂಡ ಸಿಐಡಿ ತನಿಖೆ

Dec 09 2023, 01:15 AM IST
ವಕೀಲ ಪ್ರೀತಂ ಹಲ್ಲೆ ಪ್ರಕರಣ: ಚುರುಕುಗೊಂಡ ಸಿಐಡಿ ತನಿಖೆ ನೋಟೀಸ್ ಜಾರಿ

ದನಗಳ ಕಳ್ಳತನ ಪ್ರಕರಣ ಹೆಚ್ಚಳ

Dec 01 2023, 12:45 AM IST
ತಾಲೂಕಿನಾದ್ಯಂತ ದನಗಳ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪದೇ ಪದೇ ಕಳ್ಳತನದ ಪ್ರಕರಣಗಳು ದಾಖಲಾದರೂ ಭೇದಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂಬ ಆರೋಪ ರೈತ ವಲಯದಿಂದ ಕೇಳಿಬರುತ್ತಿದೆ.ಹಾಡು ಹಗಲೇ ಕಳ್ಳತನ ನಡೆಯುತ್ತಿವೆ. ಕಳ್ಳರ ಭಯದಿಂದ ರೈತರು ತಮ್ಮ ಜಾನುವಾರುಗಳನ್ನು ಹಗಲು ರಾತ್ರಿ ಕಾಯುವಂತಾಗಿದೆ.ತಾಲೂಕಿನ ವಿವಿಧ ದೇವಸ್ಥಾನಗಳ ಹುಂಡಿ ಕಳ್ಳತನ, ಸರಣಿ ಮನೆ ಕಳ್ಳತನ, ಜಾನುವಾರು ಕಳ್ಳತನ, ಅಂಗಡಿ ಕಳ್ಳತನ ಸೇರಿದಂತೆ ಕಳ್ಳರ ಕೈ ಚಳಕವೇ ಮೇಲುಗೈ ಸಾಧಿಸಿದೆ.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ವಿಶೇಷ ಕೋರ್ಟ್‌ಗೆ ಎನ್‌ಐಎ ಆರೋಪ ಪಟ್ಟಿ ಸಲ್ಲಿಕೆ

Nov 30 2023, 01:15 AM IST
ಒಂದು ವರ್ಷದ ಹಿಂದ ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ್ದ ಕುಕ್ಕರ್ರ್‌ ಬಾಂಬ್ಬ್‌ ಬ್ಲಾಸ್ಟ್ಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ನ್‌ಐಎ ವಿಶೇಷ ಕೋರ್ಟ್ರ್ಟ್‌ಗೆ ಚಾರ್ಜ್ರ್ಜ್‌ ಶೀಟ್ಟ್‌ ಸಲ್ಲಿಸಿದೆ

ಡಿಕೆಶಿ ಪ್ರಕರಣ ಹಿಂಪಡೆಯುವುದು ಸರಿಯಲ್ಲ: ಜೋಶಿ

Nov 25 2023, 01:15 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ವಾಪಸ್‌ ಪಡೆಯಲು ನಿರ್ಧರಿಸಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ ವಿರುದ್ಧ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆಯಿದೆ.

ಡಿಕೆಶಿ ಮೇಲಿನ ಸಿಬಿಐ ಪ್ರಕರಣ ವಾಪಸ್‌- ಸಚಿವ ಲಾಡ್‌ ಸಮರ್ಥನೆ

Nov 25 2023, 01:15 AM IST
ಕನ್ನಡಪ್ರಭ ವಾರ್ತೆ ಧಾರವಾಡಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮೇಲಿನ ಸಿಬಿಐ ಪ್ರಕರಣ ವಾಪಸ್‌ ಪಡೆದಿರುವ ರಾಜ್ಯ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಕ್ಯಾಬಿನೆಟ್‌ ಅಂದರೆ ಸರ್ಕಾರ ಇದ್ದಂತೆ. ಹೀಗಾಗಿ ಕ್ಯಾಬಿನೆಟ್‌ ನಿರ್ಣಯದ ಬಗ್ಗೆ ವಾದ-ವಿವಾದಗಳು ಸಾಮಾನ್ಯ. ಆದರೆ, ಸರ್ಕಾರ ತೆಗೆದುಕೊಂಡ ನಿರ್ಧಾರ ಅಂತಿಮ.

ನವಜಾತ ಶಿಶು ಸಾವು ಪ್ರಕರಣ: ಡಿಸಿ ಭರವಸೆ ಬಳಿಕ ಅಹೋರಾತ್ರಿ ಧರಣಿ ಅಂತ್ಯ

Nov 22 2023, 01:00 AM IST
ಮಂಗಳವಾರ ಬೆಳಗ್ಗೆ ಆಸ್ಪತ್ರೆ ಎದುರು ಜಮಾಯಿಸತೊಡಗಿದ ಪ್ರತಿಭಟನಾಕಾರರು ವೈದ್ಯರ ಅಮಾನತಿಗೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಪ್ರತಿಭಟನಾ ನಿರತರ ಮನವೊಲಿಸುವ ಪ್ರಯತ್ನ ನಡೆಸಿದರು

ನೇಜಾರು ಕೊಲೆ: ಪ್ರಚೋದನಕಾರಿ ಬರಹ ವಿರುದ್ಧ ಸ್ವಯಂ ಪ್ರಕರಣ ದಾಖಲು

Nov 21 2023, 12:45 AM IST
ಇಲ್ಲಿನ ನೇಜಾರು ಗ್ರಾಮದಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪಿ, ಶಿವಮೊಗ್ಗದ ಯುವಕನ ಮೇಲೆ ಉಡುಪಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿದ್ದಾರೆ.

ದರೋಡೆ ಪ್ರಕರಣ, ೫ ಆರೋಪಿಗಳ ಬಂಧನ

Nov 21 2023, 12:45 AM IST
ಪಟ್ಟಣ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ದರೋಡೆ ನಡೆದ ಪ್ರಕರಣ ಭೇದಿಸಿದ ಹಾನಗಲ್ಲ ಪೊಲೀಸರು ೮ ತಾಸುಗಳಲ್ಲಿ ೫ ಜನ ಆರೋಪಿತರನ್ನು ಬಂಧಿಸಿದ್ದಾರೆ.ಇರ್ಷಾದ್‌ಅಹ್ಮದ್ ಆಲದಕಟ್ಟಿ ಎಂಬ ತರಕಾರಿ ವ್ಯಾಪಾರಿ ತನ್ನ ಸ್ನೇಹಿತ ಗೌಸ ಮೋಹದ್ದೀನ ಉಪ್ಪಣಸಿ ಎಂಬವರೊಂದಿಗೆ ನ. ೧೮ ರಂದು ರಾತ್ರಿ ೧೨ ಗಂಟೆಗೆ ಅಕ್ಕಿಆಲೂರಿನಿಂದ ಹಾನಗಲ್ಲಿಗೆ ಬರುವ ಸಂದರ್ಭದಲ್ಲಿ ಗೆಜ್ಜಿಹಳ್ಳಿ ಹಾಗೂ ಹಾನಗಲ್ಲ ನಡುವಿರುವ ಧರ್ಮಾ ನದಿ ಸೇತುವೆ ಬಳಿ ಅಪರಿಚಿತ ತಂಡ ಏಕಾಏಕಿ ಹೊಡೆದು ಹೆದರಿಸಿ ₹೨೪ ಸಾವಿರ ಹಾಗೂ ಎರಡು ಮೊಬೈಲ್‌ಗಳನ್ನು ದರೋಡೆ ಮಾಡಿರುವುದಾಗಿ ಹಾನಗಲ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅಕ್ರಮ ಪಡಿತರ ಅಕ್ಕಿ ಸಾಗಾಟ: ಪ್ರಕರಣ ದಾಖಲು

Nov 20 2023, 12:45 AM IST
ಇಂಡಿ ಗ್ರಾಮೀಣ ಸಿಪಿಐ ಎಂ.ಎಂ.ಡಪ್ಪಿನ ಹಾಗೂ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ದಾಳಿ ಮಾಡಿ ಬುಲೆರೋ ವಾಹನ ವಶಪಡಿಸಿಕೊಂಡು ಹಾಗೂ ಇಬ್ಬರನ್ನು ಬಂಧಿಸಿದ್ದಾರೆ.

ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಮತ್ತೊಂದು ಡ್ರಿಲ್‌ ಪ್ರಕರಣ ಬಯಲಿಗೆ!

Nov 19 2023, 01:30 AM IST
ವಿಶ್ವ ಪರಂಪರೆ ತಾಣ ಹಂಪಿಯಲ್ಲಿ ಈಗ ಬರೀ ಸ್ಮಾರಕಗಳಿಗೆ ಡ್ರಿಲ್‌ ಮಾಡಿರುವ ಪ್ರಕರಣಗಳು ಒಂದೊಂದಾಗಿ ಹೊರ ಬರಲಾರಂಭಿಸಿವೆ. ಈಗ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ಆವರಣದಲ್ಲೇ ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ಹೊರ ಹರವಿಗಾಗಿ ವಿಜಯನಗರ ಕಾಲದ ಮಂಟಪ ಗೋಡೆಗೆ ಡ್ರಿಲ್‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved