• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ವರ ಕಡಿಮೆ ಮಾಡಲು ಮಕ್ಕಳಿಗೆ ಊದುಬತ್ತಿಯಿಂದ ಸುಡುವ ಪಾಲಕರು! ಈವರೆಗೆ 18 ಪ್ರಕರಣ ಬೆಳಕಿಗೆ

Apr 12 2025, 10:42 AM IST

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ಪೋಷಕರು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ.

ಸೌಜನ್ಯ ಪ್ರಕರಣ : ಧರ್ಮಸ್ಥಳ ವಿರುದ್ಧ ವಿಡಿಯೋ ಯೂಟ್ಯೂಬರ್‌ ವಿರುದ್ಧ 10 ಕೋಟಿ ರು. ದಾವೆ

Apr 12 2025, 08:00 AM IST

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ, ಅದರ ಮುಖ್ಯಸ್ಥರು ಹಾಗೂ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಎಂ.ಡಿ.ಸಮೀರ್ ಅವರಿಂದ 10 ಕೋಟಿ ರು. ಪರಿಹಾರ ಕೊಡಿಸಲು ಕೋರಿ ಸಿವಿಲ್‌ ಕೋರ್ಟ್‌ಗೆ ದಾವೆ ಸಲ್ಲಿಸಲಾಗಿದೆ.

ನಕಲಿ ನೇಮಕಾತಿ ಆದೇಶ ಸೃಷ್ಟಿಸಿದ ಪ್ರಕರಣ : ಆರೋಪಿ ನೆರವಾಗಿದ್ದ ಇಬ್ಬರು ಪೇದೆಗಳ ಅಮಾನತು

Apr 11 2025, 12:37 AM IST

ನಕಲಿ ನೇಮಕಾತಿ ಆದೇಶ ಸೃಷ್ಟಿಸಿದ ಪ್ರಕರಣದಲ್ಲಿ ಆರೋಪಿ ವೆಂಕಟೇಶ್‌ಗೆ ನೆರವಾಗಿದ್ದ ಇಬ್ಬರು ಪೇದೆಗಳನ್ನು ಜಿಲ್ಲಾ ಆರಕ್ಷಕ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಅಮಾನತುಗೊಳಿಸಿದ್ದಾರೆ.

ದರ್ಶನ್‌ಗೆ ಆತಿಥ್ಯ ಪ್ರಕರಣ: 7 ತಿಂಗಳ ಬಳಿಕ ಜೈಲಧಿಕಾರಿಗಳ ವಿಚಾರಣೆಗೆ ಒಪ್ಪಿಗೆ

Apr 10 2025, 02:00 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿ ಕೆಲ ರೌಡಿಗಳಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ನೀಡಿದ ಆರೋಪ ಗುರಿಯಾಗಿದ್ದ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಮತ್ತು ಅಧೀಕ್ಷಕರ ವಿಚಾರಣೆ ನಡೆಸಲು ಗೃಹ ಇಲಾಖೆ ಅನುಮತಿ ನೀಡಿದೆ.

ಪ್ರಚೋದನಾಕಾರಿ ಭಾಷಣ: ಯತ್ನಾಳ ವಿರುದ್ಧ ಪ್ರಕರಣ

Apr 10 2025, 01:20 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಮೇಲೆ ನಗರದ ಗೋಲಗುಮ್ಮಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏ.7ರಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ ಎನ್ನಲಾದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಗೋಲಗುಮ್ಮಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

Apr 10 2025, 01:15 AM IST
ಕುಶಾಲನಗರ ಬ್ಲಾಕ್‌ ಕಾಂಗ್ರೆಸ್‌ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಮರ ಕಡಿದ ಪ್ರಕರಣ ಕುರಿತು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ:ಬಸವರಾಜ ಕೊರವರ

Apr 09 2025, 02:00 AM IST
ಹಳ್ಳಿಗೇರಿ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಿಸುವ ಸಲುವಾಗಿ ಅಕ್ರಮವಾಗಿ ಮರಗಳನ್ನು ಕಡಿದಿರುವ ಪ್ರಕರಣವನ್ನು ಜಿಲ್ಲಾಮಟ್ಟದ ನ್ಯಾಯಾಧೀಶರ ನೇತೃತ್ವದ ಸಮಿತಿ ರಚಿಸಿ ತನಿಖೆ ಮಾಡಿಸಬೇಕು ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಆಗ್ರಹಿಸಿದರು

ಭೂ ವಿವಾದ ಪ್ರಕರಣ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆ ಇನ್‌ಸ್ಪೆಕ್ಟರ್‌ ಕುಮಾರ್‌ ವರ್ಗ

Apr 08 2025, 06:08 AM IST

ಭೂ ವಿವಾದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ ಇನ್‌ಸ್ಪೆಕ್ಟರ್‌ ಎ.ವಿ.ಕುಮಾರ್‌ ಅವರನ್ನು ನಗರ ಪೊಲೀಸ್ ಆಯುಕ್ತರು ಎತ್ತಂಗಡಿ ಮಾಡಿದ್ದಾರೆ.

ಚನ್ನಗಿರಿ: ಬಾಲಕನ ವಿವಸ್ತ್ರಗೊಳಿಸಿದ ಪ್ರಕರಣ- 9 ಆರೋಪಿಗಳ ಬಂಧನ

Apr 08 2025, 12:32 AM IST
ತಾಲೂಕಿನ ಅಸ್ತಾಫನಹಳ್ಳಿ ಗ್ರಾಮದ ಬಾಲಕ, 17 ವರ್ಷದ ಥೊಮೆಸ್‌ನಿಗೆ ಕಳ್ಳತನ ಆರೋಪ ಮೇಲೆ ಡ್ರಿಪ್ ವೈರ್‌ನಿಂದ ಮರಕ್ಕೆ ಕಟ್ಟಿಹಾಕಿ ಥಳಿಸಿ, ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ 9 ಆರೋಪಿಗಳನ್ನು ಭಾನುವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಾಲೂಕು ಪರಿಶಿಷ್ಟ ಪಂಗಡಗಳ ಇಲಾಖೆ ವ್ಯವಸ್ಥಾಪಕ ಬಸವರಾಜ್ ತಿಳಿಸಿದ್ದಾರೆ.

ನೆಲಮಂಗಲ ವ್ಯಕ್ತಿ ಕೊಲೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ

Apr 06 2025, 01:52 AM IST
ಮಾರ್ಚ್ 26 ರಂದು ಕುಣಿಗಲ್ ರಂಗಸ್ವಾಮಿ ಗುಡ್ಡದಲ್ಲಿ ಅಪರಿಚಿತ ವ್ಯಕ್ತಿ ಕೊಲೆ ಮಾಡಿದ ಸಂಬಂಧ 8 ಮಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved