• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ : ಕುಶಾಲನಗರದಲ್ಲಿ ಬಿಜೆಪಿ ಪ್ರತಿಭಟನೆ

Apr 06 2025, 01:47 AM IST
ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿನಯ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ

Apr 06 2025, 01:47 AM IST
ವಿನಯ್ ಸೋಮಯ್ಯ ಶಾಸಕ ಪೊನ್ನಣ್ಣ ವಿರುದ್ದ ಅಪಹಾಸ್ಯ ಮಾಡಿ ವಾಟ್ಸ್ ಅಪ್ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ್ ಮೈನಾ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಪೊಲೀಸರು ಕಳೆದ ಎರಡು ತಿಂಗಳ ಹಿಂದೆ ಬಂಧಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಮನನೊಂದು ಶುಕ್ರವಾರ ಬೆಂಗಳೂರಿನ ನಾಗವಾರ ಬಿಜೆಪಿ ಕಚೇರಿಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಡಿಎ ಅಧಿಕಾರಿಗೆ ಸ್ಥಳೀಯ ಪತ್ರಕರ್ತ ಬೆದರಿಕೆ : ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Apr 05 2025, 01:47 AM IST

  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಎಂಜಿನಿಯರ್‌ಗಳಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇರೆಗೆ ಸ್ಥಳೀಯ ಪತ್ರಿಕೆಯ ಪತ್ರಕರ್ತರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೌಜನ್ಯ ಪ್ರಕರಣ : ಏ.6 ಧರ್ಮಸ್ಥಳದ ಪ್ರತಿಭಟನೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ

Apr 05 2025, 01:46 AM IST
ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಏ.6ರಂದು ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ನಡೆಸಲು ಉದ್ದೇಶಿಸಿದ್ದ ಪ್ರತಿತಿಭಟನೆಗೆ ಹೈಕೋರ್ಟ್​ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಮಾನವ ಹಕ್ಕುಗಳ ಆಯೋಗದಲ್ಲಿ 9600 ಪ್ರಕರಣ ಇತ್ಯರ್ಥ

Apr 05 2025, 12:49 AM IST
ಆಯೋಗಕ್ಕೆ ಹೆಚ್ಚಿನ ಸೌಕರ್ಯ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ದೂರುಗಳನ್ನು ಆನ್‌ಲೈನ್ ಅಥವಾ ಅಂಚೆ ಮೂಲಕವೂ ಸಲ್ಲಿಸಬಹುದಾಗಿದೆ.

ವಿನಯ್‌ ಆತ್ಮಹತ್ಯೆ ಪ್ರಕರಣ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Apr 05 2025, 12:45 AM IST
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಮಡಿಕೇರಿಯ ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.

ಜಮೀನು 1-5 ಪ್ರಕರಣ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

Apr 05 2025, 12:45 AM IST
ಬಂಟ್ವಾಳ ತಾಲೂಕು ಕಚೇರಿಗೆ ಗುರುವಾರ ರಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ‌ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಂಟ್ವಾಳ ತಾಲೂಕು ಕಚೇರಿಯಲ್ಲಿನ ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.

ನಗರಸಭೆ ಪೈಪ್ ಕಳವು ಪ್ರಕರಣ ಗಂಭೀರವಾಗಿ ಪರಿಗಣಿಸಲಾಗಿದೆ: ಸಚಿವ ವೈದ್ಯ

Apr 04 2025, 12:49 AM IST
ನಾಲ್ಕು ವಸತಿ ಗೃಹಗಳನ್ನು ಹೊಂದಿರುವ ಅಂದಾಜು ₹೮೫ ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಕಚೇರಿ ಉದ್ಘಾಟಿಸಿ ಶುಭ ಕೋರಿದರು

ಡಿಡಿಪಿಐ ನಿಯಮ ಮೀರಿ ಒಪ್ಪಿಗೆ ಪ್ರಕರಣ: ಆಯುಕ್ತರಿಗೆ ವರದಿ ಸಲ್ಲಿಕೆ

Apr 04 2025, 12:48 AM IST
ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ನಿಯಮ ಮೀರಿ ಅಬ್ದುಲ್ ಕಲಾಂ ಸಂಸ್ಥೆಗೆ ಯೋಗ ಮತ್ತು ಗಣಕಯಂತ್ರ ತರಬೇತಿಗೆ ಫಲಾನುಭವಿಗಳ ನೇಮಕಕ್ಕೆ ಅನುಮತಿ ನೀಡಿದ ಪರಿಣಾಮ ನೂರಾರು ಮಂದಿ ಬಡ ರೈತಾಪಿ, ಹಿಂದುಳಿದ ವರ್ಗಗಳ ಮಕ್ಕಳು ಉದ್ಯೋಗದ ಆಸೆಗಾಗಿ ನಂಬಿ ಲಕ್ಷಾಂತರ ಲಂಚ ನೀಡಿ ಹಣ ಕಳೆದುಕೊಂಡು ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಟ್ಟ ಪ್ರಕರಣದ ಸುದೀರ್ಘ ವರದಿಯನ್ನು ಮೈಸೂರಿನ ವಿಭಾಗೀಯ ಜಂಟಿ ನಿರ್ದೇಶಕ ಪಾಂಡುರಂಗರವರು ಆಯುಕ್ತರಿಗೆ ಗುರುವಾರ ಸಲ್ಲಿಸಿದ್ದಾರೆ.

ಚೆಕ್‌ ಬೌನ್ಸ್‌ ಪ್ರಕರಣ : ತಲೆ ಮರೆಸಿಕೊಂಡಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕ ಎಂ.ಎನ್‌. ಕುಮಾರ್‌ ಸೆರೆ

Apr 04 2025, 12:45 AM IST
ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕ ಎಂ.ಎನ್‌.ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved