• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಕಿ ಇರುವ ಕಂದಾಯ ಪ್ರಕರಣ ಶೀಘ್ರ ವಿಲೇವಾರಿಗೆ ಶಾಸಕ ಮಾನೆ ಸೂಚನೆ

Sep 02 2025, 01:00 AM IST
ಕಂದಾಯ ಗ್ರಾಮ, ಉಪಗ್ರಾಮ ರಚನೆಯಲ್ಲಿ ಹಕ್ಕುಪತ್ರಕ್ಕೆ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸಬೇಕು.

ಭ್ರೂಣಲಿಂಗ ಪತ್ತೆ ಪ್ರಕರಣ: ಡಾ.ಶಶಿ ಅಮಾನತು

Sep 02 2025, 01:00 AM IST
ರಾಮನಗರ: ಭ್ರೂಣ ಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆ ರೇಡಿಯಾಲಜಿಸ್ಟ್ ಡಾ.ಶಶಿ ಎಸ್.ಎಲ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಪಡಿತರ ಅಕ್ರಮ ಅಕ್ಕಿ ದುಬೈಗೆ ಸಾಗಾಣಿಕೆ ಪ್ರಕರಣ, ಇಬ್ಬರ ವಿರುದ್ಧ ದೂರು

Sep 02 2025, 12:00 AM IST
ಗಂಗಾವತಿಯಿಂದಲೇ ದುಬೈಗೆ ಅಕ್ಕಿ ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ್ದ ತಹಸೀಲ್ದಾರ್‌ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಉಗ್ರಾಣ ವ್ಯವಸ್ಥಾಪಕ ಸೋಮಶೇಖರ ಮೇಲೆ ಪ್ರಕರಣ ದಾಖಲಿಸಿದ್ದರಿಂದ ಅಮಾನತುಗೊಂಡಿದ್ದರು.

ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ

Sep 01 2025, 01:04 AM IST

ಧರ್ಮಸ್ಥಳ ಕ್ಷೇತ್ರದ ಕುರಿತ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಂತರ ಭಕ್ತರಿಗೆ ತೀವ್ರ ನೋವಾಗಿದೆ. ಆದ್ದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ಜೆಡಿಎಸ್‌ ನಾಯಕ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಿದರೆ ರಾಜ್ಯದ ಪೊಲೀಸರ ಬಗ್ಗೆ ಅಪನಂಬಿಕೆ: ಕೆ.ಎಂ.ಉದಯ್

Aug 31 2025, 01:08 AM IST
ನಿಖಿಲ್ ತಂದೆ ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ರಾಜ್ಯದ ಪೊಲೀಸರ ಸಾಮರ್ಥ್ಯ ಗೊತ್ತಿಲ್ಲವೇ. ಕೇಂದ್ರದ ತನಿಖಾ ಸಂಸ್ಥೆಗಳಿಂದ ನಮ್ಮ ರಾಜ್ಯದ ಪೊಲೀಸರು ಹೆಚ್ಚು ಬಲಶಾಲಿಗಳಾಗಿದ್ದಾರೆ ಎನ್ನುವುದಕ್ಕೆ ಈಗಾಗಲೇ ಬಯಲಿಗೆ ತಂದಿರುವ ಸಾಕಷ್ಟು ಪ್ರಕರಣಗಳು ನಿದರ್ಶನವಾಗಿದೆ.

ಅಪ್ಪಾಸಾಹೇಬ ಪಾಟೀಲ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ

Aug 31 2025, 01:08 AM IST

ಮೈಷುಗರ್ ಕಾರ್ಖಾನೆಯಲ್ಲಿ 60 ವರ್ಷ ಮೀರಿರುವ ವ್ಯವಸ್ಥಾಪಕ (ತಾಂತ್ರಿಕ)ರಾಗಿ ಸೇವೆ ಸಲ್ಲಿಸುತ್ತಿರುವ ಅಪ್ಪಾಸಾಹೇಬ್ ಪಾಟೀಲ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು  ಸೂಚನೆ.

ಧರ್ಮಸ್ಥಳ ಪ್ರಕರಣ ಕುರಿತು ಪಂಚಪೀಠಗಳ ಅಸಮಾಧಾನ

Aug 31 2025, 01:08 AM IST
ಬಾಳೆಹೊನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚ ಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್

Aug 30 2025, 11:59 AM IST

ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ನಾಲ್ಕನೇ ದಿನ ಶುಕ್ರವಾರ ಸುಜಾತ ಭಟ್ ಅವರನ್ನು ವಿಚಾರಣೆ ನಡೆಸಿದ್ದಾರೆ.

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ

Aug 30 2025, 01:01 AM IST
ಧರ್ಮಸ್ಥಳದಲ್ಲಿ ಆ. 31ರಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳ ಸತ್ಯಯಾತ್ರೆ ಹಮ್ಮಿಕೊಂಡಿದ್ದು, ಕಂಪ್ಲಿಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಸಭೆ ನಡೆಸಲಾಯಿತು.

ಕ್ಲಬ್‌ ಮೇಲೆ ದಾಳಿ, 46 ಜನರ ವಿರುದ್ಧ ಪ್ರಕರಣ

Aug 30 2025, 01:01 AM IST
ಬಳ್ಳಾರಿಯ ಹೊಸಪೇಟೆ ರಸ್ತೆಯ ಸುಧಾಕ್ರಾಸ್‌ನಲ್ಲಿರುವ ಮನಪ್ರಭ ಪ್ರೊಜೆಕ್ಟ್‌ ಬಿಲ್ಡಿಂಗ್‌ನ ಮೂರನೇ ಮಹಡಿಯಲ್ಲಿ ನಡೆಯುತ್ತಿದ್ದ ಕ್ಲಬ್‌ಗಳ ಮೇಲೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ನಡೆಸಿ 46 ಜನರ ವಿರುದ್ಧ ಪ್ರಕರಣ ದಾಖಲಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 120
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved