ರ್ಯಾಲಿ ನಡೆಸಿದರೇ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರ
Jan 18 2025, 12:47 AM ISTಬಿಜೆಪಿ ಮುಖಂಡರ ಮೇಲೆ ಈಗಾಗಲೇ ದುರುದ್ದೇಶ ಪೂರ್ವಕವಾಗಿ ಕೇಸ್ ದಾಖಲಾಗಿವೆ. ರ್ಯಾಲಿ ನಡೆಸಿದರೇ ಮತ್ತಷ್ಟು ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರವಿದೆ. ಹೀಗಾಗಿ ಬೈಕ್ ಹಾಗೂ ಕಾರು ರ್ಯಾಲಿ ರದ್ದುಗೊಳಿಸಲಾಗಿದೆ ಎಂದು ಮಾಜಿ ಶಾಸಕ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.