• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲೆ ಯತ್ನ ಪ್ರಕರಣ: ಇಬ್ಬರಿಗೆ 5 ವರ್ಷ ಜೈಲು

Dec 28 2024, 12:46 AM IST
ಬಾರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ತಲೆ, ಮುಖಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆಗೆ ಪ್ರಯತ್ನಿಸಿದ್ದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ತಲಾ 5 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ ₹31 ಸಾವಿರ ದಂಡ ವಿಧಿಸಿ ನಗರದ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಜಿಲ್ಲೆಯಲ್ಲಿ ಈ ವರ್ಷ 115 ಪೋಕ್ಸೋ ಪ್ರಕರಣ ದಾಖಲು

Dec 28 2024, 12:46 AM IST
ಚಿಕ್ಕಮಗಳೂರು, ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗೆ 2012ರಲ್ಲಿ ಕಠಿಣ ಕಾಯ್ದೆ ಜಾರಿಗೆ ಬಂದರೂ ಸಹ ಈ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿಲ್ಲ. ಈ ವರ್ಷದಲ್ಲಿ ಕಾಫಿ ನಾಡಿನಲ್ಲಿ 115 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಈ ಪ್ರಕರಣಗಳ ಸಂಖ್ಯೆ 111 ರಷ್ಟಿತ್ತು. ಅಂದರೆ ವರ್ಷದಿಂದ ವರ್ಷಕ್ಕೆ ಈ ಪ್ರಕರಣ ಹೆಚ್ಚಾಗುತ್ತಿದೆ.

ಸರಣಿ ಕಳವು ಪ್ರಕರಣ: ಇಬ್ಬರು ಅಂತರ ಜಿಲ್ಲಾ ಕಳ್ಳರ ಬಂಧನ

Dec 28 2024, 12:46 AM IST
ಬಾಳೆಹೊನ್ನೂರು, ಪಟ್ಟಣದಲ್ಲಿ ಡಿ.19ರಂದು ನಡೆದಿದ್ದ ಸರಣಿ ಕಳವು ಪ್ರಕರಣ ಹಾಗೂ ವಿವಿಧ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಗಳಿಗೆ ಬೇಕಾಗಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಾಳೆಹೊನ್ನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ನಾಯಕ ಅಮಾನತು

Dec 26 2024, 07:25 AM IST

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇರೆಗೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ನಾಯಕ ಅವರನ್ನು ಅಮಾನತು ಮಾಡಿ ಉತ್ತರ ವಲಯ ಐಜಿಪಿ ವಿಕಾಸಕುಮಾರ್ ಆದೇಶ ಹೊರಡಿಸಿದ್ದಾರೆ.

ಕಳ್ಳತನ, ದರೋಡೆ ಪ್ರಕರಣ ಬಗ್ಗೆ ಎಚ್ಚರ ವಹಿಸಿ: ದರ್ಶನ್ ಪುಟ್ಟಣ್ಣಯ್ಯ

Dec 25 2024, 12:50 AM IST
ಹೊರಗಿನಿಂದ ಬಂದು ಕಳ್ಳತನ, ದರೋಡೆ ನಡೆಸುತ್ತಿದ್ದಾರೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಾನು ಸಹ ನಿತ್ಯ ವರದಿ ನೀಡುವಂತೆ ಸೂಚಿಸಿದ್ದೇನೆ. ರಾತ್ರಿ ವೇಳೆಯಲ್ಲಿ ಪೊಲೀಸರು ಗಸ್ತು ಬಂದು ಹೋದ ಬಳಿಕ ಕಳ್ಳರು ಕೃತ್ಯವೆಸಗುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಸ್ವಲ್ಪ ಎಚ್ಚರ ವಹಿಸಬೇಕು.

ಸಿ.ಟಿ.ರವಿ, ಹೆಬ್ಬಾಳಕರ ಪ್ರಕರಣ ಸಿಒಡಿಗೆ ಹಸ್ತಾಂತರ

Dec 25 2024, 12:49 AM IST
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ ನಡುವಿನ ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ. ಈ ನಡುವೆಯೇ ಸಿ.ಟಿ. ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ದಾಖಲಿಸಿದ್ದ ಪ್ರಕರಣ ಹಾಗೂ ಹೆಬ್ಬಾಳಕರ ಬೆಂಬಲಿಗರ ಮೇಲೆ ದಾಖಲಾಗಿದ್ದ ಎರಡೂ ಪ್ರಕರಣಗಳನ್ನು ಬೆಳಗಾವಿ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಅವರು ಸಿಐಡಿಗೆ ಹಸ್ತಾಂತರ ಮಾಡಿದ್ದಾರೆ.

ಮಹಿಳೆ ಸಾವು ಪ್ರಕರಣ: 3 ತಾಸು ಅಲ್ಲು ವಿಚಾರಣೆ

Dec 25 2024, 12:45 AM IST
ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬಳು ಸಾವನ್ನಪ್ಪಿದ ಪ್ರಕರಣದ ಸಂಬಂಧ ಸ್ಥಳೀಯ ಪೊಲೀಸರು ಮಂಗಳವಾರ ಸತತ 3 ತಾಸು ನಟ ಅಲ್ಲು ಅರ್ಜುನ್‌ರ ವಿಚಾರಣೆ ನಡೆಸಿದ್ದಾರೆ.

ಅಮಿತ್ ಶಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ

Dec 21 2024, 01:20 AM IST
Sedition case filed against Amit Shah

ಸಿ.ಟಿ.ರವಿ ಪ್ರಕರಣ ಸಂಪೂರ್ಣ ತನಿಖೆಯಾಗಲಿ

Dec 21 2024, 01:17 AM IST
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿ.ಟಿ.ರವಿ ಪದ ಬಳಕೆ ಮಾಡಿರುವ ಯಾವುದೇ ದಾಖಲೆಗಳು ಇಲ್ಲ ಎಂದು ರೂಲಿಂಗ್ ಕೊಟ್ಟಿದ್ದಾರೆ. ಪೊಲೀಸರು ಬಂಧಿಸಿದ್ದು ಏಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.

ರೂಲಿಂಗ್‌ ಕೊಟ್ಟಿದ್ದಾರೆ, ಸಭಾಪತಿವ್ಯಾಪ್ತಿಗೆ ಪ್ರಕರಣ: ಅಧಿಕಾರಿಗಳು

Dec 21 2024, 01:16 AM IST
ಸಿ.ಟಿ. ರವಿ ಅವರು ಸದನದ ಆವರಣದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಗ್ಗೆ ಸಭಾಪತಿಗಳು ಇಬ್ಬರನ್ನೂ ವಿಚಾರಣೆ ನಡೆಸಿ ರೂಲಿಂಗ್‌ ಕೂಡ ನೀಡಿದ್ದಾರೆ. ಹೀಗಾಗಿ ಇದು ಸಭಾಪತಿಗಳ ವ್ಯಾಪ್ತಿಗೇ ಬರುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 113
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved