• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಫಲ್ಲಿ ಒಗೆದ ಬಟ್ಟೆಯಲ್ಲಿ ಸಾಕ್ಷ್ಯ ಸಿಕ್ಕಿದ್ದು ಹೇಗೆ: ಇದು ಸಾಕ್ಷ್ಯಾಧಾರ ತಿರುಚಿದ ಪ್ರಕರಣ: ನಾಗೇಶ್‌ ವಾದ

Oct 05 2024, 11:01 AM IST

ಸರ್ಫ್ ಹಾಕಿ ತೊಳೆದು, ಕುಕ್ಕಿ, ಹಿಂಡಿ ಮಹಡಿ ಮೇಲೆ ಬಿಸಿಲಿಗೆ ಹಾಕಿ ಒಣಗಿಸಿದ ಬಟ್ಟೆಯಲ್ಲಿ ಪೊಲೀಸರಿಗೆ ಸಾಕ್ಷಿ ಸಿಕ್ಕಿದೆಯೇ? ಸ್ವಇಚ್ಛಾ ಹೇಳಿಕೆ, ಸಾಕ್ಷಿ ಹೇಳಿಕೆ ಮತ್ತು ಪಂಚನಾಮೆ ನಡುವೆ ವ್ಯತ್ಯಾಸಗಳು ಕಂಡು ಬಂದಿವೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ ಪ್ರಕರಣ

Oct 05 2024, 01:41 AM IST
ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಬಳಿ ರಸ್ತೆ ದುರಸ್ತಿಗೆ ಆಗ್ರಹಿಸಿದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸುಮಾರು 14 ಜನರ ಮೇಲೆ ಪ್ರಕರಣ ದಾಖಲಾಗಿದೆ. ಹದಗೆಟ್ಟಿರುವ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಹಾಗೂ ಶ್ರೀ ಕಲ್ಪವೃಕ್ಷ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ಸದಸ್ಯರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ತೀವ್ರತೆ ಪಡೆದ ಮುಖ್ಯಾಧಿಕಾರಿ ಮೇಲೆ ಹಲ್ಲೆ ಪ್ರಕರಣ

Oct 05 2024, 01:36 AM IST
ಅಥಣಿ ಪುರಸಭೆ ಮುಖ್ಯಾಧಿಕಾರಿ ಮೇಲಿನ ಹಲ್ಲೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಅಥಣಿ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿವೆ.

ಉಗ್ರಾಣದಲ್ಲಿ ಕಳ್ಳತನ ಪ್ರಕರಣ: ಇಬ್ಬರ ಬಂಧನ

Oct 05 2024, 01:32 AM IST
ಉಗ್ರಾಣದ ಪ್ರಭಾರ ವ್ಯವಸ್ಥಾಪಕ ಆಕಾಶ ಮತ್ತು ಶಶಿಕುಮಾರ ಇಬ್ಬರೂ ಸೇರಿಕೊಂಡು ಗದಗ ಹಾಗೂ ಧಾರವಾಡದ ವಿವಿಧ ಖಾಸಗಿ ಟ್ರೇಡರ್ಸ್‌ಗಳಿಗೆ ಕಡಲೆ ಮತ್ತು ಹೆಸರು ಮಾರಾಟ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಇನ್ನೊಂದು ಚಾರ್ಜ್‌ಶೀಟ್‌ಗೆ ಸಿದ್ಧತೆ

Oct 03 2024, 12:32 PM IST

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಚಾರ್ಜ್‌ಶೀಟ್‌ಗೆ ಒಳಗಾಗಿರುವ ನಟ ದರ್ಶನ್‌ ವಿರುದ್ಧ ಶೀಘ್ರ ಇನ್ನೊಂದು ಆರೋಪಪಟ್ಟಿ ಸಲ್ಲಿಕೆ ಆಗಲಿದೆ. 

ಮುಡಾ ಪ್ರಕರಣ - ಷಡ್ಯಂತ್ರ ಮಾಡುವ ಬಿಜೆಪಿಗೆ ಜನರಿಂದ ತಕ್ಕಪಾಠ : ಸಚಿವ ಆರ್.ಬಿ.ತಿಮ್ಮಾಪೂರ

Oct 03 2024, 01:34 AM IST

ಮುಡಾ ಪ್ರಕರಣದಲ್ಲಿ ವಿಪಕ್ಷಗಳ ಕುತಂತ್ರದಿಂದ ಸಿಎಂ ಹೆಸರಿಗೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ. ಆ ಕುತಂತ್ರ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಇವರ ಕುತಂತ್ರ ನಡೆಯುವುದಿಲ್ಲ. 

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನ್ಯಾಯಾಲಯ ಹೇಳಿಲ್ಲ : ಸಚಿವ ಬೈರತಿ ಸುರೇಶ್

Oct 03 2024, 01:23 AM IST
ಮುಡಾ ವಿವಾದದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ನ್ಯಾಯಾಲಯ ಹೇಳಿಲ್ಲ ಎಂದು ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಪತ್ನಿ ಪಾರ್ವತಮ್ಮ ಅವರು ನಿವೇಶನಗಳನ್ನು ವಾಪಸ್ ನೀಡಿರುವುದಾಗಿ ತಿಳಿಸಿದ ಸಚಿವರು, ವಿರೋಧ ಪಕ್ಷಗಳು ಆಧಾರರಹಿತ ಆರೋಪ ಮಾಡುತ್ತಿವೆ ಎಂದು ದೂರಿದ್ದಾರೆ.

ಮುಡಾ ಸೈಟ್ ಹಿಂದಿರುಗಿಸಿದ್ದಾರೆ ಇನ್ನಾದರೂ ಪ್ರಕರಣ ಕೈಬಿಡಿ: ಬಿಜೆಪಿಯವರಿಗೆ ಸಚಿವ ಮಂಕಾಳ ಮನವಿ

Oct 02 2024, 01:19 AM IST
ಸಿದ್ದರಾಮಯ್ಯ ಅವರ ಪತ್ನಿ ಅಧಿಕೃತವಾಗಿ ಸೈಟ್ ಖರೀದಿಸಿದರೂ ಅದನ್ನು ಬಿಜೆಪಿಯವರಿಂದ ಸಹಿಸಿಕೊಳ್ಳಲು ಆಗಲಿಲ್ಲ. ಅವರ ಕಾಟ ತಡೆಯಲಾರದೇ ಸೈಟ್ ಹಿಂದಿರುಗಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಗೊತ್ತಿಲ್ಲದೇ ಈ ಸೈಟ್ ಮರಳಿಸಿದ್ದಾರೆ ಎಂದು ಸಚಿವ ಮಂಕಾಳ ವೈದ್ಯ ಆರೋಪಿಸಿದರು.

ದರ್ವೇಶ ಗ್ರೂಪ್ಸ್‌ ವಂಚನೆ ಪ್ರಕರಣ ಇಡಿ, ಸಿಬಿಐಗೆ ವಹಿಸಲು ಆಗ್ರಹ

Oct 01 2024, 01:21 AM IST
ಪ್ರಕರಣದ ತನಿಖೆ ಮೇಲೆ ಅನುಮಾನ ವ್ಯಕ್ತಪಡಿಸುತ್ತಿರುವ ಹೂಡಿಕೆದಾರರು ತಮಗೆ ನ್ಯಾಯ ಸಿಗುವುದಿಲ್ಲ ಎನ್ನುವ ಆತಂಕ ಹೊಂದಿದ್ದಾರೆ ಎಂದು ದೂರಿದ್ದಾರೆ.

ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್, ಲೋಕಾಯುಕ್ತರಿಂದ 4 ತನಿಖಾ ತಂಡ ರಚನೆ

Sep 29 2024, 01:38 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಲೋಕಾಯುಕ್ತರು ನಾಲ್ಕು ತನಿಖಾ ತಂಡಗಳನ್ನು ರಚಿಸಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 100
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved