• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಕ್ರೋ ಫೈನಾನ್ಸ್‌ ಕಿರಿಕಿರಿ: 10 ದಿನದಲ್ಲಿ 19 ಪ್ರಕರಣ ದಾಖಲು

Feb 14 2025, 12:30 AM IST
ಫೆ. 1ರಿಂದ ಈ ಸಹಾಯವಾಣಿ ಶುರು ಮಾಡಿದ್ದು, ಇಲ್ಲಿಯ ವರೆಗೆ 25ಕ್ಕೂ ಹೆಚ್ಚು ದೂರುಗಳು ಮೈಕ್ರೋ ಫೈನಾನ್ಸ್‌ ಕಂಪನಿಗಳ ವಿರುದ್ಧ ದಾಖಲಾಗಿವೆ. ಸಹಾಯವಾಣಿ ಮೇಲುಸ್ತುವಾರಿ ಅಧಿಕಾರಿಯನ್ನಾಗಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ ಬಗಲಿ ನೇಮಕ ಮಾಡಿದ್ದು, ಫೆ. 1ರಿಂದ 10ರ ವರೆಗೆ 19 ಪ್ರಕರಣ ದಾಖಲಾಗಿವೆ.

ನಕಲಿ ಕಲಾಂ ಸಂಸ್ಥೆ ಪ್ರಕರಣ: 19ಕ್ಕೆ ವಿಚಾರಣೆ

Feb 13 2025, 12:50 AM IST
ಕೊಳ್ಳೇಗಾಲದಲ್ಲಿನ ಅಬ್ದುಲ್ ಕಲಾಂ ಸಂಸ್ಥೆಯಲ್ಲಿನ ನೇಮಕಾತಿ ಕುರಿತ ಅಕ್ರಮದ ದೂರಿನ ಹಿನ್ನೆಲೆ ಫೆ.19ರಂದು ಡಿಡಿಪಿಐ ವಿರುದ್ಧ ವಿಚಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಹೊರಡಿಸಿರುವ ಆದೇಶ ಪ್ರತಿ.

ಕುಕ್ಕರ್‌ ಮೇಲೆ ಅಖಂಡ ಫೋಟೋ ಪ್ರಕರಣ ಹೈಕೋರ್ಟ್‌ನಿಂದ ರದ್ದು

Feb 12 2025, 01:31 AM IST
ಕಳೆದ ವಿಧಾನಸಭಾ ಚುನಾವಣೆ ವೇಳೆ ಭಾವಚಿತ್ರ ಇರುವ ಅಡುಗೆ ಕುಕ್ಕರ್‌ಗಳ ಪತ್ತೆ ಹಿನ್ನೆಲೆಯಲ್ಲಿ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸ್‌ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಬಾಲ್ಯವಿವಾಹ ಪ್ರಕರಣ ‘ಹಾಟ್‌ಸ್ಪಾಟ್’ ಎಂದು ಪರಿಗಣಿಸಿ

Feb 12 2025, 12:35 AM IST
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನೊಳಗೊಂಡ ಪರಿಣಾಮಕಾರಿ ಕ್ರಮ ಕೈಗೊಂಡು ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉದಯಗಿರಿ ಪ್ರಕರಣ: ಗೃಹ ಸಚಿವರ ವಿರುದ್ಧ ಸಂಸದ ಕೋಟ ಆಕ್ರೋಶ

Feb 12 2025, 12:32 AM IST
ಉದಯಗಿರಿಯಲ್ಲಿ ನಡೆದ ಪೊಲೀಸ್ ಠಾಣೆಯ ಮೇಲಿನ ದಾಳಿ ಹಾಗೂ ಹದಿನಾರುಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳ ಮೇಲಿನ ಕಲ್ಲೇಟು ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಸಂಸದ ಕೋಟ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಸರ್ಕಾರವನ್ನು ಟೀಕಿಸಿದ್ದಾರೆ.

ಅಭಿವೃದ್ಧಿಗೆ ಸಹಕರಿಸದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ

Feb 12 2025, 12:32 AM IST
ಮೀಸಲು ಮತಕ್ಷೇತ್ರದಲ್ಲಿ ಅಧಿಕಾರಿಗಳ ನಡೆಯಿಂದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ

ಕೆಸ್ತೂರು ಗ್ರಾಮದಲ್ಲಿ ಪತ್ನಿ ಆತ್ಮಹತ್ಯೆ ಪ್ರಕರಣ: ಪತಿ ಗಿರೀಶ್ ಬಂಧನ

Feb 12 2025, 12:32 AM IST
ತನ್ನ ಎರಡು ಮಕ್ಕಳನ್ನು ಕೆಸ್ತೂರು ಗ್ರಾಮದಲ್ಲಿ ಬಿಟ್ಟು ತಲೆಮರೆಸಿ ಕೊಂಡಿದ್ದ ಗಿರೀಶ್‌ನನ್ನು ಪಿಎಸ್ಐ ನರೇಶ್ ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ತಿಂಗಳಲ್ಲಿ 9 ಕಳವು ಪ್ರಕರಣ ಬೇಧಿಸಿದ ಪೊಲೀಸರು

Feb 12 2025, 12:31 AM IST
ರಾಮನಗರ: ಜಿಲ್ಲೆಯ ವಿವಿಧೆಡೆ ದಾಖಲಾಗಿದ್ದ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರು ಕಳೆದೊಂದು ತಿಂಗಳ ಅವಧಿಯಲ್ಲಿ 9 ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿ 1.12 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ : ಬೈರತಿ, ಸಿಎಂ ಪತ್ನಿ ವಿರುದ್ಧದ ಇ. ಡಿ. ಸಮನ್ಸ್‌ಗೆ 20ರ ವರೆಗೆ ತಡೆ

Feb 11 2025, 11:46 AM IST

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಜಾರಿಗೊಳಿಸಿದ್ದ ಸಮನ್ಸ್‌ಗೆ ನೀಡಿರುವ ತಡೆಯಾಜ್ಞೆಯನ್ನು ಫೆ.20ರವರೆಗೆ ಹೈಕೋರ್ಟ್‌ ವಿಸ್ತರಿಸಿದೆ.

ಅಕ್ಕಿ ನಾಪತ್ತೆ ಪ್ರಕರಣ ಲೋಕಾಯುಕ್ತ ತನಿಖೆಗೆ?

Feb 11 2025, 12:50 AM IST
Lokayukta to investigate rice disappearance case?
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 123
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved