• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಬುರುಡೆ ತಾಂಡವ ಬಂದ್‌ : ಪ್ರಕರಣ ಭಾರೀ ತಿರುವು - ಮುಸುಕುಧಾರಿ ಅರೆಸ್ಟ್‌

Aug 24 2025, 02:00 AM IST

‘ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾ*ರಕ್ಕೆ ಒಳಗಾಗಿ ಕೊಲೆಯಾದ ನೂರಾರು ಅನಾಮಧೇಯ ಮಹಿಳೆಯರ ಶವಗಳನ್ನು ನಾನು ಹೂತಿದ್ದೆ. ಈ ಕೃತ್ಯದ ಹಿಂದೆ ಪ್ರಭಾವಿಗಳಿದ್ದರು’ ಎಂದು ಅನಾಮಿಕ ಮುಸುಕುಧಾರಿ ವ್ಯಕ್ತಿ ಆರೋಪಿಸಿದ್ದ ಪ್ರಕರಣ ಭಾರೀ ತಿರುವು ಪಡೆದುಕೊಂಡಿದೆ.

ಪ್ರತ್ಯೇಕ ಪ್ರಕರಣ: ಮಂಡ್ಯ ಜಿಲ್ಲೆಯಲ್ಲಿ ಐವರು ಸಾವು

Aug 24 2025, 02:00 AM IST
ಕೆ.ಆರ್.ಪೇಟೆ ಪಟ್ಟಣದ ಬಂಡಿಹೊಳೆ ರಸ್ತೆಯ ಶ್ರೀಚೌಡೇಶ್ವರಿ ದೇವಸ್ಥಾನದ ಜಲಸೂರು ಹೆದ್ದಾರಿ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಾಂಗಲ್ಯ ಸರ ಕಳವು ಪ್ರಕರಣ ಭೇದಿಸಿದ ನಾಗಮಂಗಲ ಪೊಲೀಸರು

Aug 22 2025, 12:00 AM IST
ತಾಲೂಕಿನ ಕೊಣನೂರು ಗ್ರಾಮದ ಮಹಾಬಲೇಶ್ವರ ಎಂಬುವರ ಪತ್ನಿ ಸುಶೀಲಮ್ಮ ಆ.8ರಂದು ತನ್ನ ಮೈದುನ ದೇವೇಗೌಡರೊಂದಿಗೆ ಟಿವಿಎಸ್ ಮೊಪೆಡ್‌ನಲ್ಲಿ ಚಿಣ್ಯ ಗಂಗವಾಡಿ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಮೂವರು ಸ್ಕೂಟರ್ ಅಡ್ಡಗಟ್ಟಿ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತೊಯ್ದಿದ್ದರು.

ಲೋಕಾಯುಕ್ತರಿಗೆ ಸುಳ್ಳು ಕೇಸ್‌ ಕೊಟ್ಟವರ ಮೇಲೂ ಪ್ರಕರಣ: ಕುಮಾರ್‌ಚಂದ್ರ ಎಚ್ಚರಿಕೆ

Aug 21 2025, 02:00 AM IST
ಮಂಗಳವಾರ ಉಳ್ಳಾಲ ನಗರಸಭೆಯಲ್ಲಿ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಲೋಕಾಯುಕ್ತ ಸಂಸ್ಥೆ ಸಾರ್ವಜನಿಕ ಅಹವಾಲು ಹಾಗೂ ಕುಂದು ಕೊರತೆ ಸ್ಪೀಕಾರ ಸಭೆ ನಡೆಸಿತು.

ದರೋಡೆ ಪ್ರಕರಣ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ

Aug 20 2025, 02:00 AM IST
ಪೊಲೀಸ್‌ ವಸತಿ ಗೃಹದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವು ಮಾಡಿ ಎಸ್ಕೇಪ್‌ ಆಗಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಯೂಟ್ಯೂಬರ್‌ಗಳಿಗೆ ವಿದೇಶಿ ಹಣ ತನಿಖೆಗೆ ಕೋಟ ಪತ್ರ

Aug 20 2025, 02:00 AM IST
ವಿದೇಶಿ ಹಣ ಸಂಗ್ರಹಿಸಿ, ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಕಳಂಕ ತರಲು ಯತ್ನಿಸಿದ ವ್ಯಕ್ತಿಗಳ ಬಗ್ಗೆ ಇ.ಡಿ ಮೂಲಕ ತನಿಖೆ ನಡೆಸಿ, ಕ್ರಮ ಜರುಗಿಸಬೇಕೆಂದು ಸಂಸದ ಕೋಟ, ಕೇಂದ್ರ ಗ್ರಹ ಮಂತ್ರಿ ಅಮಿತ್‌ ಷಾ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಕುರಿತು ಡಾ.ಪರಮೇಶ್ವರ್‌ ಉತ್ತರಕ್ಕೆ ವಿಪಕ್ಷ ಅಸಮಾಧಾನ

Aug 19 2025, 01:00 AM IST
ಧರ್ಮಸ್ಥಳ ಗ್ರಾಮ ಪ್ರಕರಣ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೀಡಿದ ಉತ್ತರ ಸದನದಲ್ಲಿ ಗದ್ದಲ ಎಬ್ಬಿಸಿತು. ಆಡಳಿತ ಪಕ್ಷ-ವಿಪಕ್ಷ ಸದಸ್ಯರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಬಿಜೆಪಿ-ಜೆಡಿಎಸ್‌ ಸದಸ್ಯರು ಪರಮೇಶ್ವರ್‌ ಉತ್ತರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದ ಪ್ರಸಂಗವೂ ನಡೆಯಿತು.

ರಾಜಿ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

Aug 15 2025, 01:02 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಕೇಂದ್ರ ಸೇರಿ ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅದಾಲತ್‌ನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ.ಎ ತಿಳಿಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ

Aug 15 2025, 01:00 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜಾಮೀನು ರದ್ದುಪಡಿಸಿದ ಬೆನ್ನಲ್ಲೇ, ಎಂಟು ತಿಂಗಳ ಬಳಿಕ ಚಲನಚಿತ್ರ ನಟ ದರ್ಶನ್ ತೂಗುದೀಪ ಹಾಗೂ ಅವರ ಪ್ರಿಯತಮೆ ಪವಿತ್ರಾಗೌಡ ಸೇರಿ ಐವರು ಗುರುವಾರ ರಾತ್ರಿ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.

ಮತ ಕಳವು ಪ್ರಕರಣ ಖಂಡಿಸಿ ಡಿವೈಎಫ್‌ಐ ಸಂಘಟನೆಯಿಂದ ಪ್ರತಿಭಟನೆ

Aug 14 2025, 01:01 AM IST
ಇಡೀ ದೇಶಾದ್ಯಂತ ಮತ ಕಳವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ತಡೆಯಲು ಚುನಾವಣೆ ಆಯುಕ್ತರು ಹಾಗೂ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 120
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved