• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದಲ್ಲಿ ನೂರಕ್ಕೆ ೧೨ ಆತ್ಮಹತ್ಯೆ ಪ್ರಕರಣ: ಡಾ.ಅಬ್ದುಲ್‌ ಖಾದರ್‌

Sep 13 2025, 02:04 AM IST
ವಿಶ್ವದಲ್ಲಿ ಏಳು ಕೋಟಿ ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೀನ ಪರಿಸ್ಥಿತಿಯಿದ್ದು, 100ಕ್ಕೆ 12 ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ ಖಾದರ್ ಹೇಳಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣ: ಮೊದಲ ವಿಕೆಟ್ ಪತನ

Sep 13 2025, 02:04 AM IST
ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಸರ್ಕಲ್ ಇನ್ಸ್ ಪೆಕ್ಟರ್ ಎಚ್.ಶಿವಕುಮಾರ್ ಅವರನ್ನು ಅಮಾನತ್ತು ಮಾಡಿ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಪ್ರತ್ಯೇಕ ಪ್ರಕರಣ: 1.50 ಲಕ್ಷ ರು. ಗಾಂಜಾ ಗಿಡಗಳ ವಶ

Sep 13 2025, 02:04 AM IST
ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು, ಗ್ರಾಮಾಂತರ ಜಿಲ್ಲೆ ಅಬಕಾರಿ ಉಪ ಆಯುಕ್ತರು ನಿರ್ದೇಶನದಂತೆ ನಂಜನಗೂಡು ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನ

ಪ್ರೇಮ ಪ್ರಕರಣ: ಯುವಕನ ಹತ್ಯೆಮಾಡಿದ್ದ ಕಿಡಿಗೇಡಿಯ ಬಂಧನ

Sep 12 2025, 01:00 AM IST
ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ತನ್ನ ಪ್ರಿಯತಮೆಯ ಸ್ನೇಹಿತನನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದ ಯುವಕನೊಬ್ಬನನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈಗ ತರೀಕೆರೆಯಲ್ಲಿಪಾಕ್‌ ಪರ ಘೋಷಣೆ- ಹಿಂದೂ ಸಂಘಟನೆಗಳಿಂದ ತರಾಟೆ- ಪೊಲೀಸರಿಂದ ಪ್ರಕರಣ ದಾಖಲು

Sep 12 2025, 12:06 AM IST
ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಘೋಷಣೆ ಕೂಗುವ ಹೀನ ಕೃತ್ಯ ರಾಜ್ಯದಲ್ಲಿ ಮತ್ತೆ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಪಾಕ್‌ ಪರ ಘೋಷಣೆ ಮೊಳಗಿಸಿದ ಬೆನ್ನಲ್ಲೇ ಈಗ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಕಿಡಿಗೇಡಿಗಳು ಪಾಕ್‌ಗೆ ಜೈ ಎಂದಿದ್ದಾರೆ.

ಕಲ್ಲು ತೂರಾಟ ಪ್ರಕರಣ ಖಂಡಿಸಿ ಮಳವಳ್ಳಿ ಬಂದ್ ಯಶಸ್ವಿ

Sep 12 2025, 12:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲಾ ಧರ್ಮದವರು ಮತ ಹಾಕಿದ್ದಾರೆ ಎನ್ನುವುದನ್ನು ಅರಿತು ಸರ್ವಜನ ಶಾಂತಿಯ ತೋಟದ ಜನರನ್ನು ರಕ್ಷಣೆ ಮಾಡಬೇಕು. ಹಿಂದು ಸಮುದಾಯ ಮುಸ್ಲಿಂ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆ ಕೊಡದಂತೆ ಗೌರವಯುತವಾಗಿ ನಡೆಯುವಂತೆ ಕ್ರಮ ವಹಿಸಬೇಕು.

ಬಾಲ್ಯವಿವಾಹ, ಬಾಲಗರ್ಭಿಣಿ ಪ್ರಕರಣ ನಡೆಯದಂತೆ ಕ್ರಮವಹಿಸಿ

Sep 11 2025, 12:03 AM IST
ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣ ತಡೆಗೆ ಜನರಲ್ಲಿ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸಬೇಕು. ಈ ಹಿನ್ನೆಲೆ ಎಲ್ಲ ಗ್ರಾಪಂಗಳಲ್ಲಿ ಕಾವಲು ಸಮಿತಿ ಸಭೆ ಕೈಗೊಂಡು ಶಾಲಾ-ಕಾಲೇಜು, ಮಹಿಳಾ ಸ್ವ-ಸಹಾಯ ಸಂಘ ಸಂಸ್ಥೆ, ಜನರನ್ನು ಸೇರಿಸಿ ಬಾಲ್ಯವಿವಾಹ ಕಾನೂನು ಬಾಹಿರ ಎಂಬುದರ ಕುರಿತು ಅರಿವು ಮೂಡಿಸಬೇಕು.

ಮದ್ದೂರಲ್ಲಿ 500 ಹಿಂದೂಗಳ ವಿರುದ್ಧವೂ ಪ್ರಕರಣ ದಾಖಲು

Sep 10 2025, 02:04 AM IST
ಮದ್ದೂರಿನಲ್ಲಿ ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಖಂಡಿಸಿ ಸೋಮವಾರ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯರು ಸೇರಿ 500 ಹಿಂದೂಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಅಕ್ರಮ ಮರಳು ಸಾಗಾಟ: 5 ಲಾರಿ ವಶ, ಪ್ರಕರಣ ದಾಖಲು

Sep 09 2025, 01:01 AM IST
ತಾಲೂಕಿನ ಇಟ್ಟಿಗಿ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲಬೂರು ಗ್ರಾಮದಿಂದ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಹೊಸಪೇಟೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಉನ್ನತ ಮಟ್ಟದ ತನಿಖೆ ಮಾಡಿ

Sep 05 2025, 01:00 AM IST
ಧರ್ಮಸ್ಥಳ ಹಿಂದೂ ಧಾರ್ಮಿಕ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಕ್ಷೇತ್ರದ ವಿರುದ್ಧ ಅವಹೇಳನ ಮಾಡಬಾರದು. ಅಪಪ್ರಚಾರ ಮಾಡಬಾರದು ಎಂಬುದು ಮಠಾಧೀಶರ ನಿಲುವಾಗಿದೆ ಎಂದು ಸಾಲೂರು ಮಠದ ಪೀಠಾಧಿಪತಿ ಡಾ. ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 123
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved