• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರವಿ-ಲಕ್ಷ್ಮಿ ಅವಾಚ್ಯ ಶಬ್ದ ಪ್ರಕರಣ - ಸಿಐಡಿಗೆ ಸ್ಥಳ ಮಹಜರಿಗೆ ಅನುಮತಿ ನೀಡಲ್ಲ : ಹೊರಟ್ಟಿ

Jan 05 2025, 08:58 AM IST

  ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ   ಸಿ.ಟಿ. ರವಿ ಅವರು ಅವಾಚ್ಯ ಬಳಸಿ ನಿಂದಿಸಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಗೆ ಅಧಿಕಾರಿಗಳಿಗೆ ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೊಡುವುದಿಲ್ಲ’ ಎಂದು ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಇದೇ ಮೊದಲ ಬಾರಿ ಸ್ಪಷ್ಟವಾಗಿ ಹೇಳಿದ್ದಾರೆ.

ನೇಜಾರು ಕೊಲೆ ಪ್ರಕರಣ: ವಿಚಾರಣೆಯ ಎವಿ ರೆಕಾರ್ಡಿಂಗ್‌ಗೆ ಆಕ್ಷೇಪ

Jan 05 2025, 01:33 AM IST
ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯನ್ನು ಆಡಿಯೋ ವಿಡಿಯೋ (ಎವಿ) ರೆಕಾರ್ಡಿಂಗ್ ಮಾಡಬೇಕು ಎಂದು ಆರೋಪಿ ಪ್ರವೀಣ್ ಚೌಗುಲೆಯ ವಕೀಲರು, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಕೆ. ಶನಿವಾರ ಆಕ್ಷೇಪಣೆ ಸಲ್ಲಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಎಎಸ್‌ಐ ರಾಜು ಮೇಲೆ ವ್ಯಕ್ತಿಯಿಂದ ಹಲ್ಲೆ : ಪ್ರಕರಣ ದಾಖಲು

Jan 05 2025, 01:33 AM IST
ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ತನ್ನ ಸ್ವಂತ ಮಗ ಕೃಷ್ಣನ ವಿರುದ್ಧ ತಾಯಿ ಮರಿಯಮ್ಮ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಕೃಷ್ಣ ಠಾಣೆಗೆ ಹಾಜರಾಗಿರಲಿಲ್ಲ.

'ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣ : ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ'

Jan 05 2025, 01:33 AM IST
ಸಚಿನ್ ಸಾವಿಗೆ ಪ್ರಿಯಾಂಕ್ ಖರ್ಗೆ ಸಹಚರರ ಕಿರುಕುಳವೇ ಕಾರಣ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಆತ್ಮಹತ್ಯೆ ಮತ್ತು ಮಾಫಿಯಾ ಸರ್ಕಾರವಾಗಿದೆ.

ಅಗರ ಬಹಿಷ್ಕಾರ ಪ್ರಕರಣ: ತಹಸೀಲ್ದಾರ್ ಭೇಟಿ

Jan 05 2025, 01:32 AM IST
ಅಗರ ಗ್ರಾಮದ ಹಿಂಡಿಮಾರಮ್ಮ ದೇಗುಲದ ಬಳಿಇಲ್ಲಿನ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಜಯಪ್ರಕಾಶ್ ನೇತೃತ್ವದಲ್ಲಿ ಶನಿವಾರ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರ ಜೊತೆ ಸಭೆ ನಡೆಸಲಾಯಿತು.

ಬಿಜೆಪಿ ನಾಯಕ ಯೋಗೇಶಗೌಡ ಕೊಲೆ ಪ್ರಕರಣ - ಕೊಲೆ ಮಾಡಿಸಿದ್ದೇ ಶಾಸಕ ವಿನಯ್‌ ಕುಲಕರ್ಣಿ : ಮುತ್ತಗಿ

Jan 04 2025, 06:40 AM IST

ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದ ಧಾರವಾಡ ಜಿಪಂ ಬಿಜೆಪಿ ಸದಸ್ಯ ಯೋಗೇಶ್‌ ಗೌಡ ಹತ್ಯೆಗೆ ಶಾಸಕ ವಿನಯ್‌ ಕುಲಕರ್ಣಿಯೇ ಪ್ರಮುಖ ಕಾರಣ. ಆತನ ಸೂಚನೆ ಮೇರೆಗೆ ಬೆಂಗಳೂರಿನಿಂದ ಕೆಲವರನ್ನು ಕರೆಸಿ ಸಂಚು ರೂಪಿಸಿ ಹತ್ಯೆ ನಡೆಸಲಾಗಿದೆ ಎಂಬ ವಿಚಾರ ಆಪ್ತನಿಂದಲೇ ಬಯಲಾಗಿದೆ.

ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ : ಇಂದು ಬಿಜೆಪಿ ನಾಯಕರಿಂದ ಪ್ರಿಯಾಂಕ್‌ ಮನೆ ಮುತ್ತಿಗೆ

Jan 04 2025, 12:34 AM IST
ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಸಚಿವರ ರಾಜೀನಾಮೆಗೆ ವಿಜಯೇಂದ್ರ, ಆರ್.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಎನ್‌. ರವಿಕುಮಾರ್‌ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.

ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ : ಸಿಬಿಐಗೆ ಒಪ್ಪಿಸುವಂತೆ ಪ್ರತಿಭಟನೆ

Jan 04 2025, 12:34 AM IST

ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕು, ಇದರಲ್ಲಿ ಶಾಮೀಲಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಒಂಟಿ ಮಹಿಳೆಯರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

Jan 04 2025, 12:32 AM IST
ಸಿದ್ದಾಪುರದಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ಹಣ ಖರ್ಚು ಮಾಡಿರುವುದು, ರಾಮನಗರದಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದಲ್ಲಿ ಸಿಸಿ ಕ್ಯಾಮೆರಾ ಚಲನವಲನದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆ.ಹೊನ್ನಲಗೆರೆ ಸಹಕಾರ ಸಂಘದಲ್ಲಿ ಹಣ ದುರುಪಯೋಗ ಪ್ರಕರಣ

Jan 04 2025, 12:30 AM IST
ಸಂಘದ ಮಾಜಿ ಸಿಇಒ ನಾಗರಾಜು ಭದ್ರತೆಗಾಗಿ ನೀಡಿದ್ದ ತಮ್ಮ ಜಮೀನನ್ನು ಮಾರಾಟ ಮಾಡಲು ಸಹಕಾರ ನೀಡಿದ್ದ ಲಕ್ಷ್ಮೀದೇವಿ ವಿರುದ್ಧ ಕ್ರಮಕೈಗೊಳ್ಳಲು ಉಪ ವಿಭಾಗಾಧಿಕಾರಿಗಳಿಗೆ ತಹಸೀಲ್ದಾರ್ ಡಾ.ಸ್ಮಿತಾ ರಾಮು ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿ ಅಮಾನತ್ತುಗೊಂಡಿರುವ ನಾಗರಾಜು ಅವರಿಗೆ ಸೇರಿದ ಜಮೀನು ಮಾರಾಟ ಮಾಡಲು ಲಕ್ಷ್ಮೀದೇವಿ ಸಹಕಾರ ನೀಡಿದ್ದಾರೆ ಎಂದು ಆರೋಪಿಸಿದ್ದ ಸಂಘದ ಜನಪ್ರತಿನಿಧಿಗಳೊಂದಿಗೆ ಶಾಸಕ ಕೆ.ಎಂ.ಉದಯ್ ದೂರುಗಳನ್ನು ಆಲಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 120
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved