• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಪ್ರಕರಣ: ಹೈಕೋರ್ಟ್‌ ಹೇಳಿದ್ದೇನು?

Sep 25 2024, 12:49 AM IST
ನಿಗದಿತ ಅರ್ಹತೆ ಇಲ್ಲದಿದ್ದರೂ ಸಿಎಂ ಪತ್ನಿ 56 ಕೋಟಿ ರು. ಮೌಲ್ಯದ 14 ನಿವೇಶನ ಪಡೆದುಕೊಂಡಿದ್ದಾರೆ. ಇಂತಹ ಪ್ರಕರಣ ಬಿಟ್ಟು ಮತ್ಯಾವ ಪ್ರಕರಣ ತನಿಖೆ ನಡೆಸಬಹುದು?

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಆರೋಪಿಗಳ ಬಂಧನ ಶ್ಲಾಘನೀಯ: ಡಾ.ನಾಗಲಕ್ಷ್ಮಿಚೌಧರಿ

Sep 25 2024, 12:47 AM IST
ನಮ್ಮ ಸಮಾಜ ಆಧುನಿಕತೆಯತ್ತ ಸಾಗುತ್ತಿದೆಯಾದರೂ ಸಹ ಹೆಣ್ಣು ಬ್ರೂಣ ಹತ್ಯೆ ಇನ್ನು ಜೀವಂತವಾಗಿರುವುದು ಗಮನಿಸಿದರೆ ಹೆಣ್ಣಿಗೆ ಹೆಣ್ಣೆ ಶತ್ರು ಎಂಬ ಆತಂಕ ಕಾಡುತ್ತಿದೆ. ಯಾವುದೇ ರೀತಿಯ ಭೇದ ಭಾವ ಮಾಡದೆ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳನ್ನು ಸರಿಸಮಾನವಾಗಿ ಕಾಣಬೇಕು.

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Sep 24 2024, 01:52 AM IST

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ತಿಂಗಳ 25ಕ್ಕೆ ಮುಂದೂಡಿದೆ.  

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣ: ಎಸ್‌ಐಟಿ ವಶಕ್ಕೆ ಸಾಧ್ಯತೆ

Sep 23 2024, 09:26 AM IST
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಜೈಲಿನಲ್ಲಿರುವ ಮುನಿರತ್ನ ಅವರನ್ನು ಎಸ್‌ಐಟಿ ಸೋಮವಾರ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ಫೋಕ್ಸೋ ಪ್ರಕರಣ: ಬಿ ವರದಿ ತಿರಸ್ಕರಿಸಿ, ವಿಚಾರಣೆ ಕೈಗೆತ್ತಿದ ನ್ಯಾಯಾಲಯ

Sep 23 2024, 01:16 AM IST
ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನೊಂದ ಬಾಲಕನೊಬ್ಬ ಸ್ಥಳೀಯ ಮಸೀದಿಗೆ ನಮಾಜ್‌ಗೆ ತೆರಳಿದ ಸಂದರ್ಭದಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿ ಫೈಜಲ್ ಬ್ಯಾರಿ ಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದ ಆಖಿಲಾ ಮತ್ತು ಮೊಹಾಜಮ್ ಅವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು.

ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣ : ವರದಿ ಕೇಳಿದ ಮುಖ್ಯಮಂತ್ರಿ ಕಚೇರಿ

Sep 22 2024, 10:49 AM IST

ಆ್ಯಂಬುಲೆನ್ಸ್‌ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ.

ತಿರುಪತಿ ಲಡ್ಡು ಪ್ರಕರಣ ಸಮಗ್ರ ತನಿಖೆಯಾಗಲಿ-ಜೋಶಿ

Sep 22 2024, 01:56 AM IST
ನಂದಿನಿ ತುಪ್ಪ ಬಂದ್ ಮಾಡಿಸಿದ ನಂತರ ತಿರುಪತಿಯಲ್ಲಿ ಕಳಪೆ ವಸ್ತುಗಳನ್ನು ತರಿಸಿ ಲಡ್ಡು ತಯಾಸಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಹಿಂದೂ ಯುವಕರ ಮೇಲೆ ಪ್ರಕರಣ: ರೇಣುಕಾಚಾರ್ಯ ಖಂಡನೆ

Sep 22 2024, 01:51 AM IST
ಹೊನ್ನಾಳಿ ತಾಲೂಕಿನ ಬಳ್ಳೇಶ್ವರ ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿದರು.

ಮುನಿರತ್ನ ಪ್ರಕರಣ : ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆ ಸಿಗುತ್ತದೆ: ಪ್ರತಾಪಸಿಂಹ

Sep 22 2024, 01:48 AM IST
Munirath's case: If you have done wrong, you will be punished: Pratapasimha

ಮಾಳಮಡ್ಡಿ ಅಸ್ಥಿ ಪತ್ತೆ ಪ್ರಕರಣ: ಮೃತ್ಯು ಪತ್ರವೇ ಖೊಟ್ಟಿ?

Sep 22 2024, 01:45 AM IST
ಮೃತ್ಯುಪತ್ರವನ್ನು ಪರಿಶೀಲಿಸಲಾಗಿ ಬಾಂಡ್‌ ಪೇಪರ್‌ನಲ್ಲಿ ಎಲ್ಲೂ ವಿಲ್‌ ಎಂದು ನಮೂದಿಸಿಲ್ಲ. ಬದಲಾಗಿ ಅಗ್ರಿಮೆಂಟ್‌ ಎಂತಿದೆ. ಮೃತ ಚಂದ್ರಶೇಖರ ಹೆಸರಿನಲ್ಲಿ 2020ರ ಮಾರ್ಚ್ 23ರಂದು ಸಿಟಿಎಸ್‌ ಉತಾರದಲ್ಲಿ ದಾಖಲಾಗುತ್ತದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 100
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved