• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ- 64 ಪ್ರಕರಣ

Sep 21 2024, 01:49 AM IST
ಬೆಂಗಳೂರಿನಲ್ಲಿ ಪಾನಮತ್ತ ಚಾಲನೆ ಮತ್ತು ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ದಕ್ಷಿಣ ವಿಭಾಗದ ಪೊಲೀಸರು 64 ಪಾನಮತ್ತ ಚಾಲನೆ ಪ್ರಕರಣಗಳು ಮತ್ತು 65 ಶಾಲಾ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕೊತ್ತೂರು ಜಾತಿ ಪ್ರಮಾಣಪತ್ರ ಪ್ರಕರಣ: ಕಾಯ್ದಿಟ್ಟ ತೀರ್ಪು

Sep 21 2024, 01:48 AM IST
ಕೊತ್ತೂರು ಮಂಜುನಾಥ್‌ ಜಾತಿ ಪ್ರಮಾಣಪತ್ರವು ನಕಲಿ ಎಂದು ಈ ಹಿಂದೆಯೇ ಹೈಕೋರ್ಟ್‌ ಹೇಳಿತ್ತು. ಅದರ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುಪ್ರೀಂಕೋರ್ಟ್, ಜಿಲ್ಲಾಧಿಕಾರಿ ನೇತೃತ್ವದ ಜಾತಿ ನಿರ್ಧರಣಾ ಸಮಿತಿ ನೀಡಿದ್ದ ವರದಿ ಆಧರಿಸಿ ಹೊಸದಾಗಿ ವಿಚಾರಣೆ ನಡೆಸಿ ಕೇಸು ಇತ್ಯರ್ಥಗೊಳಿಸಿ ಎಂದು ಹೈಕೋರ್ಟ್‌ಗೆ ಸೂಚಿಸಿತ್ತು.

ಕತ್ತೆ ಮಾರಾಟ ಪ್ರಕರಣ: 145ಕ್ಕೂ ಅಧಿಕ ರೈತರಿಂದ ದೂರು

Sep 21 2024, 01:47 AM IST
ತನಿಖೆಗೆ ಎಸ್ಪಿ ಬಿ.ಎಲ್‌. ಶ್ರೀಹರಿಬಾಬು ಮೂರು ವಿಶೇಷ ತಂಡ ರಚನೆ ಮಾಡಿದ್ದು, ಈ ತಂಡ ಹೊಸಪೇಟೆ, ಆಂಧ್ರಪ್ರದೇಶದಲ್ಲೂ ತನಿಖೆ ಕೈಗೊಂಡಿದೆ.

ದ.ಕ.ದಲ್ಲಿ ಮಂಕಿಪಾಕ್ಸ್‌, ನಿಫಾ ಪ್ರಕರಣ ಬಗ್ಗೆ ನಿಗಾ ವಹಿಸಿ: ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Sep 21 2024, 01:45 AM IST
ಮಂಕಿ ಪಾಕ್ಸ್‌ ಸಿಡುಬು ರೋಗವನ್ನು ಹೋಲುತ್ತದೆ. ಇದಕ್ಕೆ ನಿರ್ದಿಷ್ಟವಾಗಿ ಯಾವುದೇ ಚಿಕಿತ್ಸೆಗಳಿಲ್ಲ. ರೋಗ ನಿರೋಧಕ ಶಕ್ತಿ ಹೊಂದಿದ್ದರೆ, ಚರ್ಮ ರೋಗವನ್ನು ಹೊಂದಿಲ್ಲದಿದ್ದರೆ ನೋವು ನಿವಾರಣೆ ಸೇರಿದಂತೆ ಸೂಕ್ತವಾದ ವೃತ್ತಿಪರ ಆರೈಕೆಯಿಂದ ಚೇತರಿಸಿಕೊಳ್ಳಬಹುದು ಎಂದು ಡಾ. ತಿಮ್ಮಯ್ಯ ತಿಳಿಸಿದರು.

ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಪ್ರಕರಣ : ಪ್ರಜ್ವಲ್ ಜಾಮೀನು ವಿಚಾರಣೆ ಪೂರ್ಣ: ತೀರ್ಪು ಬಾಕಿ

Sep 20 2024, 06:43 AM IST

ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Sep 20 2024, 01:38 AM IST
ತಾಲೂಕಿನ ಉಳೇನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಶಾಲಾ ಶಿಕ್ಷಕ ರಾಜು ಆತ್ಮಕೂರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಸೆ. 18ರಂದು ರಾತ್ರಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ : ಬಂಗಾಳ ವೈದ್ಯರ 41 ದಿನಗಳಿಂದ ಸತತ ಮುಷ್ಕರ ಭಾಗಶಃ ಅಂತ್ಯ

Sep 20 2024, 01:38 AM IST
ಇಲ್ಲಿನ ಆರ್‌ಜೆ ಕರ್‌ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಕಳೆದ 41 ದಿನಗಳಿಂದ ಸತತವಾಗಿ ಮುಷ್ಕರ ನಡೆಸುತ್ತಿದ್ದ ಕಿರಿಯ ವೈದ್ಯರು, ತಮ್ಮ ಪ್ರತಿಭಟನೆಯನ್ನು ಭಾಗಶಃ ಕೈಬಿಡಲು ನಿರ್ಧರಿಸಿದ್ದಾರೆ.

ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೈನ್ ಪರ ಪ್ಲೆಕ್ಸ್‌ ಅಳವಡಿಕೆ: ಸುಮೋಟ ಪ್ರಕರಣ ದಾಖಲು

Sep 19 2024, 01:55 AM IST
ತೀರ್ಥಹಳ್ಳಿ ತಾಲೂಕಿನ ಹಣಹೆರೆಕಟ್ಟೆಯ ದರ್ಗಾದ ಎದುರು ಪ್ಯಾಲೇಸ್ತೈನ್ ಪರವಾದ ಪ್ಲೆಕ್ಸ್‌ ಅಳವಡಿಸಲಾಗಿದ್ದು, ಈದ್ ಮಿಲಾದ್ ಹಬ್ಬದಂದೇ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ಪ್ರಕರಣದ ಹಿಂದಿನ ಕೈವಾಡ ಪತ್ತೆಗೆ ಶಾಸಕ ಆರಗ ಆಗ್ರಹಿಸಿದ್ದಾರೆ.

ಬ್ಯಾಡಗಿ: ಲೋಕ ಅದಾಲತ್‌ನಲ್ಲಿ 2425 ಪ್ರಕರಣ ಇತ್ಯರ್ಥ

Sep 19 2024, 01:46 AM IST
ಬ್ಯಾಡಗಿ ತಾಲೂಕು ಕಾನೂನು ಸೇವೆಗಳ ಸಮಿತಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ಬಾಕಿಯಿದ್ದ ಒಟ್ಟು ₹1.78 ಕೋಟಿ ಮೊತ್ತದ 2425 ಪ್ರಕರಣ ಇತ್ಯರ್ಥಗೊಳಿಸಲಾಯಿತು.

ದಲಿತರಿಗೆ ಬಹಿಷ್ಕಾರ ಪ್ರಕರಣ : ಮಾದಿಗ ದಂಡೋರ ಪಾದಯಾತ್ರೆ

Sep 18 2024, 01:55 AM IST
Boycott case for Dalits: Madiga Dandora march
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 100
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved