• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಮಂಗಲ ಪ್ರಕರಣ ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಕೈಗನ್ನಡಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Sep 14 2024, 01:55 AM IST
ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದ್ದು, ಅಗೋಚರವಾದ ಕಾರ್ಯತಂತ್ರ ರೂಪಿಸಲಾಗಿದೆ. ಗಣೇಶೋತ್ಸವಕ್ಕೆ ಹಲವು ನಿರ್ಬಂಧಗಳನ್ನು ಹಾಕಿ, ಮೆರವಣಿಗೆ ಮತ್ತು ಧ್ವನಿವರ್ಧಕಗಳಿಗೆ ಸರ್ಕಾರ ನಿಯಂತ್ರಣ ಹಾಕಿದ್ದೆ ಇದಕ್ಕೆ ಸಾಕ್ಷಿ ಎಂದು ಕೋಟ ಆರೋಪಿಸಿದ್ದಾರೆ.

ಅಸಭ್ಯವಾಗಿ ಬೆರಳು ತೋರಿಸಿದ ಪ್ರಕರಣ : ಉದ್ಧಟತನ ಸಮರ್ಥಿಸಿಕೊಂಡ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್

Sep 14 2024, 01:52 AM IST

ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅಸಭ್ಯವಾಗಿ ಬೆರಳು ತೋರಿಸಿ ಉದ್ಧಟತನ ತೋರಿಸಿದ ಪ್ರಕರಣ ತೀವ್ರ ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ತನ್ನ ವರ್ತನೆಯನ್ನು ಈತ ಸಮರ್ಥಿಸಿಕೊಂಡಿದ್ದಾನೆ ಎಂದು ಗೊತ್ತಾಗಿದೆ.

ಅನಕ್ಷರತೆ ಕಾರಣಕ್ಕೆ ಬಾಲ್ಯ ವಿವಾಹ ಪ್ರಕರಣ ಹೆಚ್ಚಳ

Sep 14 2024, 01:51 AM IST
ಅರಿವು ಕೊರತೆ, ಅನಕ್ಷರತೆ ಕಾರಣದಿಂದ ಹೆಚ್ಚಾಗಿ ಬಾಲ್ಯ ವಿವಾಹಗಳು ಕಂಡುಬರುತ್ತಿವೆ. ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅಧಿಕಾರಿಗಳು ಅಂತಹ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮುಟ್ಟಿಸಿ ಅರಿವು ಮೂಡಿಸುವ ಕಾರ್ಯ ಅಗತ್ಯವಾಗಿ ಮಾಡಬೇಕಿದೆ ಎಂದು ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಮಂಜುಳಾ ಶ್ರೀಕಾಂತ ಹೇಳಿದರು.

ರಾಜಕೀಯ ತಿರುವು ಪಡೆಯುತ್ತಿರುವ ಕೋಮುಗಲಭೆ ಪ್ರಕರಣ

Sep 14 2024, 01:50 AM IST
ಗಲಭೆಯಲ್ಲಿ ನಷ್ಟವಾಗಿರುವ ಹಿಂದು-ಮುಸ್ಲಿಂ ಎರಡೂ ಸಮುದಾಯದ 30ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ವೈಯುಕ್ತಿಕವಾಗಿ ನನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡುತ್ತೇನೆಂದು ಘೋಷಿಸಿದ ಕೇಂದ್ರ ಸಚಿವ ಎಚ್ಡಿಕೆ ತಪ್ಪಿತಸ್ಥರು ಯಾರೇ ಆಗಲಿ ಅವರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ನೀವು ಧೈರ್ಯದಿಂದಿರಿ ಎಂದು ಮಹಿಳೆಯರಿಗೆ ಭರವಸೆ ನೀಡಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ - ಸಹವಾಸ ದೋಷದಿಂದ ದರ್ಶನ್‌ ಕೆಟ್ಟ : ನವರಸನಾಯಕ ಜಗ್ಗೇಶ್‌

Sep 13 2024, 01:49 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧಿತರಾಗಿರುವ ಬಗ್ಗೆ ರಾಜ್ಯಸಭಾ ಸದಸ್ಯ, ನವರಸನಾಯಕ ಜಗ್ಗೇಶ್‌ ಅವರು ಕನ್ನಡಪ್ರಭದೊಂದಿಗೆ ಮುಖಾಮುಖಿಯಾಗಿದ್ದಾರೆ.

ದಲಿತ ಸೇನೆಯ ಯಳಸಂಗಿ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಆಗ್ರಹ

Sep 13 2024, 01:35 AM IST
Case filed against Dalit Sena's Yalasangi: Demand probe

ಜಿಮ್‌ ತರಬೇತುದಾರ ಪ್ರಶಾಂತ್‌ ಪೂಜಾರಿ ಮೇಲಿನ ಹಲ್ಲೆ ಪ್ರಕರಣ : ನಟ ಧ್ರುವ ವ್ಯವಸ್ಥಾಪಕ ಸೆರೆ

Sep 11 2024, 01:30 AM IST
ಜಿಮ್‌ ತರಬೇತುದಾರ ಪ್ರಶಾಂತ್‌ ಪೂಜಾರಿ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಟ ಧ್ರುವ ಸರ್ಜಾ ಅವರ ಮ್ಯಾನೇಜರ್‌ ಅಶ್ವಿನ್‌ ಅವರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಹನಿಟ್ರ್ಯಾಪ್‌ ಪ್ರಕರಣ ಸಿಬಿಐ ತನಿಖೆಗೆ ವಹಿಸಿ

Sep 11 2024, 01:04 AM IST
ಕಲಬುರಗಿಗೆ ಕಪ್ಪುಚುಕ್ಕೆಯಾಗಿರುವ ಹನಿಟ್ರ್ಯಾಪ್‌, ರೇಪ್‌ ಪ್ರಕರಣ ಸಿಬಿಐ ತನಿಖೆಗೆ ಜಿಲ್ಲಾ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

ಹನಿಟ್ರ್ಯಾಪ್‌, ರೇಪ್‌ ಪ್ರಕರಣ: ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಪೊಲೀಸ್‌

Sep 11 2024, 01:02 AM IST
ಕಲಬುರಗಿ ಹನಿಟ್ರ್ಯಾಪ್‌ ಪ್ರಕರಣದ ತನಿಖೆ ತೀವ್ರಗೊಳ್ಳುತ್ತ ಸಾಗಿದೆ. ಕಳೆದ 3 ದಿನದಲ್ಲೇ ನಗರದ ಸೆನ್‌ ಠಾಣೆಯ ಪೊಲೀಸರು ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ ; ಬಂಧಿತರ ಸಂಖ್ಯೆ 35ಕ್ಕೆ ಏರಿಕೆ..!

Sep 11 2024, 01:01 AM IST
ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಸ್ಕ್ಯಾನಿಂಗ್ ಯಂತ್ರ ಮತ್ತು ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 100
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved